ಅರ್ಜುನ್ ಸರ್ಜಾ
Wikipedia ಇಂದ
ಇವರು ಪ್ರಸಿದ್ಧ ಕಲಾವಿದರಾದ ಶಕ್ತಿ ಪ್ರಸಾದ್ ರವರ ಮಗ. ಕನ್ನಡ ಚಿತ್ರರಂಗದಲ್ಲಿ ಬಾಲ ನಟ, ನಾಯಕ ನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ಆದರೆ ಅವಕಾಶಗಳು ಇವರಿಗೆತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿ ದೊರೆತ ಕಾರಣ, ಅಲ್ಲಿ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕಾಗಿ ಹೆಸರು ಗಳಿಸಿದ್ದಾರೆ. ಇವರ ಇತ್ತೀಚಿನ ಕನ್ನಡ ಚಲನ ಚಿತ್ರ ಶ್ರೀ ಮಂಜುನಾಥ, ದಲ್ಲಿ ನಾಯಕ ನಟನಾಗಿ, ಸೌಂದರ್ಯ ಜೊತೆ ನಟಿಸಿದ್ದಾರೆ.
[ಬದಲಾಯಿಸಿ] ಕನ್ನಡ ಚಲನಚಿತ್ರ ನಾಯಕರು
ಸುಬ್ಬಯ್ಯ ನಾಯ್ಡು | ಉದಯಕುಮಾರ್ | ಕಲ್ಯಾಣಕುಮಾರ್ | ಡಾ. ರಾಜ್ಕುಮಾರ್ | ಗಂಗಾಧರ್ | ಡಾ. ವಿಷ್ಣುವರ್ಧನ್ | ರಾಜೇಶ್ | ಅಶೋಕ್ | ಅಂಬರೀಶ್ | ಶ್ರೀನಾಥ್ | ಪ್ರಭಾಕರ್ | ಅನಂತ ನಾಗ್ | ಶಂಕರ್ ನಾಗ್ | ಲೋಕೇಶ್ | ಮಾನು | ಕಾಶೀನಾಥ್ | ಮುರಳಿ(ಪ್ರೇಮಪರ್ವ) | ಚರಣ್ ರಾಜ್ | ವಿನೋದ್ ರಾಜ್ | ಶ್ರೀಧರ್ | ರಾಮಕೃಷ್ಣ | ಅರ್ಜುನ್ ಸರ್ಜಾ |ದೇವರಾಜ್ | ಸಾಯಿಕುಮಾರ್ | ರಾಮ್ಕುಮಾರ್ | ಥ್ರಿಲ್ಲರ್ ಮಂಜು | ಎಸ್.ನಾರಾಯಣ್ | ಜಗ್ಗೇಶ್ | ಉಪೇಂದ್ರ | ರವಿಚಂದ್ರನ್ | ಸುನಿಲ್ |ರಮೇಶ್ | ಸುದೀಪ್ | ಶಿವರಾಜ್ಕುಮಾರ್ | ಪುನೀತ್ ರಾಜ್ಕುಮಾರ್ | ರಾಘವೇಂದ್ರ ರಾಜ್ ಕುಮಾರ್ | ಮುರಳಿ | ವಿಜಯ ರಾಘವೇಂದ್ರ | ದರ್ಶನ್ ತೂಗುದೀಪ್ | ಸುನಿಲ್ ರಾವ್ | ಧ್ಯಾನ್| ಪ್ರೇಂ |ರಜನೀಕಾಂತ್

