ಆದಿಪುರಾಣ
ವಿಕಿಪೀಡಿಯ ಇಂದ
ಆದಿಪುರಾಣವು ೧೦ನೇ ಶತಮಾನದ ಕನ್ನಡದ ಆದಿಕವಿ ಪಂಪನು ರಚಿಸಿರುವ ಕೃತಿ. ಇದು ಜೈನ ಧರ್ಮದ ಮೊದಲ ತೀರ್ಥಂಕರನಾದ ವೃಷಭನಾಥನ ಜೀವನದ ಕಥೆ.
ಆದಿಪುರಾಣವು ೧೦ನೇ ಶತಮಾನದ ಕನ್ನಡದ ಆದಿಕವಿ ಪಂಪನು ರಚಿಸಿರುವ ಕೃತಿ. ಇದು ಜೈನ ಧರ್ಮದ ಮೊದಲ ತೀರ್ಥಂಕರನಾದ ವೃಷಭನಾಥನ ಜೀವನದ ಕಥೆ.