ಎಸ್. ರೌತ್ ರಾಯ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಸಚ್ಚಿದಾನಂದ ರಾವುತ್‍ರಾಯ್
ಜನನ(೧೯೧೬-೦೫-೧೩)೧೩ ಮೇ ೧೯೧೬
ಗುರುಜಂಗ್,ಖೋರ್ಧ
ಮರಣ21 August 2004(2004-08-21) (aged 88)
ಕಟಕ್
ಕಾವ್ಯನಾಮSachi Rautara
ಜನಾಂಗೀಯತೆಒರಿಯಾ
ಪ್ರಕಾರ/ಶೈಲಿಕವನ
ಪ್ರಮುಖ ಕೆಲಸ(ಗಳು)Pallisri
ಪ್ರಮುಖ ಪ್ರಶಸ್ತಿ(ಗಳು)ಜ್ಞಾನಪೀಠ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ

ಸಚ್ಚಿದಾನಂದ ರಾವುತ್‍ರಾಯ್ (1916–2004) ಒರಿಯಾ ಭಾಷೆಯ ಕವಿ,ಕಾದಂಬರಿಕಾರ ಹಾಗೂ ಸಣ್ಣ ಕಥೆಗಾರ.ಇವರಿಗೆ ೧೯೬೩ರಲ್ಲಿ ಇವರ ಕವನ ಸಂಕಲನ "ಕಬಿತ-೧೯೬೨" ಎಂಬ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ..[೧] ೧೯೮೬ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.[೨] ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ೧೯೬೧ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡಾ ಲಭಿಸಿದೆ.[೩]

ಉಲ್ಲೇಖಗಳು[ಬದಲಾಯಿಸಿ]

  1. "Sahitya Akademi Awards 1955-2007 (Oriya)". Sahity Akademi. Archived from the original on 2010-02-23. Retrieved 2008-11-06.
  2. "Jnanpith Laureates". Bharatiya Jnanpith. Archived from the original on 2007-10-13. Retrieved 2008-11-06.
  3. "Sachidananda Routray passes away". The Hindu. 2004-08-22. Archived from the original on 2005-01-05. Retrieved 2008-11-06.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]