ಕಂಬದಹಳ್ಳಿ
ವಿಕಿಪೀಡಿಯ ಇಂದ
| ಕಂಬದಹಳ್ಳಿ | |
| ಪಂಚಕೂಟ ಬಸದಿ, ಕಂಬದಹಳ್ಳಿ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಮಂಡ್ಯ |
| ನಿರ್ದೇಶಾಂಕಗಳು | |
| ವಿಸ್ತಾರ | km² |
| ಸಮಯ ವಲಯ | IST (UTC+5:30) |
| ಜನಸಂಖ್ಯೆ - ಸಾಂದ್ರತೆ |
- /ಚದರ ಕಿ.ಮಿ. |
| ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 571 416 - +08158 - KA-11 |
ಕಂಬದಹಳ್ಳಿಯು ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿರುವ ಜೈನರ ಪ್ರಮುಖ ಯಾತ್ರಾ ಸ್ಥಳವಾಗಿದೆ. ಇಲ್ಲಿ ಪ್ರಾಚೀನ ಜಿನಾಲಯವಿದ್ದು, ಜೈನ ಮಠವೂ ಸಹ ಇದೆ. ಈಗಿನ ಪೀಠಾಧಿಪತಿಗಳು ಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು. ಕಂಬದಹಳ್ಳಿಯು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ಸೇರಿದೆ.
ಕಂಬದಹಳ್ಳಿಯನ್ನು ರಾಷ್ಟ್ರೀಯ ಹೆದ್ದಾರಿ ೪೮ (ಬೆಂಗಳೂರು-ಮಂಗಳೂರು) ರಲ್ಲಿ ಕದಬಹಳ್ಳಿಯ ಮೂಲಕ ತಲುಪಬಹುದು. ಜೈನರ ಪ್ರಮುಖ ಯಾತ್ರಾಸ್ಥಳ ಶ್ರವಣಬೆಳಗೊಳದಿಂದ ಕಂಬದಹಳ್ಳಿಯು ೧೮ ಕಿಮೀ ದೂರದಲ್ಲಿದೆ.