ಕಠೋಪನಿಷತ್
|
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
|
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
|
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀಮಧ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ
|
ಕಠೋಪನಿಷತ್ಅತ್ಯಂತ ಪ್ರಮುಖವಾದ ಉಪನಿಷತ್ತು.ಪಾಶ್ಚಾತ್ಯ ವಿದ್ವಾಂಸರು ಭಾರತೀಯ ಅಧ್ಯಾತ್ಮ ರಹಸ್ಯಗಳನ್ನು ವಿವರಿಸುವಾಗ ಇದನ್ನು ಪರಮಾದರ್ಶವಾಗಿ ಉಲ್ಲೇಖಿಸುತ್ತಾರೆ.,[೧] ಇದು ಕೃಷ್ಣಯಜುರ್ವೇದದ ಕಾಠಕ ಶಾಖೆಗೆ ಸೇರಿದೆ.ಇದರಲ್ಲಿ ಮೂರು ವಲ್ಲಿಗಳನ್ನೊಳಗೊಂಡ ಎರಡು ಅಧ್ಯಾಯಗಳಿವೆ.ನಚಿಕೇತನು ಯಮಲೋಕಕ್ಕೆ ಹೋಗಿ ಯಮನಿಂದ ಆತ್ಮಜ್ಞಾನವನ್ನು ಹೊಂದಿದ ಕಥೆ ಇದರ ಮುಖ್ಯವಸ್ತು. ಈ ಉಪನಿಷತ್ತಿನ ಪ್ರರ್ಥನಾ ಶ್ಲೋಕ ಇಂತಿದೆ.
ಹರಿಃ ಓಂ
ಸಹ ನಾವವತು|ಸಹ ನೌ ಭುಜಕ್ತು|ಸಹ ವೀರ್ಯಂ ಕರವಾವಹೈ|
ತೇಜಸ್ವಿ ನಾವಧೀತಮಸ್ತು| ಮಾ ವಿದ್ವಿಷಾವಹೈ||
ಓಂ ಶಾಂತಿಃ ಶಾಂತಿಃ ಶಾಂತಿಃ
(ಭಗವಂತನು)ಗುರುಶಿಷ್ಯರಾದ ನಮ್ಮಿಬ್ಬರನ್ನೂ ಜೊತೆಯಲ್ಲಿ ಕಾಪಾಡಲಿ;ನಮ್ಮಿಬ್ಬರನ್ನೂ ಜೊತೆಯಲ್ಲಿ ಪೋಷಿಸಲಿ;(ನಾವು)ಜೊತೆಯಲ್ಲಿ ಸಾಮರ್ಥ್ಯವಂತರಾಗುವಂತೆ ಮಾಡಲಿ;ನಮ್ಮಿಬ್ಬರ ಅಧ್ಯಯನವು ತೇಜಸ್ವಿಯಾಗಲಿ;(ನಾವು ಪರಸ್ಪರ)ದ್ವೇಷಮಾಡದೆ ಇರುವಂತಾಗಲಿ.
[ಬದಲಾಯಿಸಿ] ಆಧಾರ
೧.Max Muller:sacred Books of the east.
೨.ಕಠೋಪನಿಷತ್:ಸ್ವಾಮೀ ಆದಿದೇವಾನಂದ
Cite error: <ref> tags exist, but no <references/> tag was found