ಚಂದ್ರಕಾಂತ ಕುಸನೂರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗು ರಂಗಕರ್ಮಿಗಳು.ಇವರು ೧೯೩೧ರಲ್ಲಿ ಕಲಬುರ್ಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ; ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರ್ಗಿಯಲ್ಲಿ "ರಂಗ ಮಾಧ್ಯಮ"ಎಂಬ ನಾಟಕ ಸಂಸ್ಥೆಯ ಸ್ಥಾಪಕರು‌.ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.

ಕೃತಿಗಳು[ಬದಲಾಯಿಸಿ]

ನಾಟಕ[ಬದಲಾಯಿಸಿ]

  1. ಆನಿ ಬಂತಾನಿ.
  2. ರಿಹರ್ಸಲ್.
  3. ರತ್ತೋ ರತ್ತೋ ರಾಯನ ಮಗಳೇ.
  4. ದಿಂಡಿ.
  5. ವಿದೂಷಕ.
  6. ಹಳ್ಳಾ ಕೊಳ್ಳಾ ನೀರು.

ಕಾವ್ಯ[ಬದಲಾಯಿಸಿ]

  • ನಂದಿಕೋಲು

ಕಾದಂಬರಿ[ಬದಲಾಯಿಸಿ]

  • ಮಾಲತಿ ಮತ್ತು ನಾನು.
  • ಯಾತನಾ ಶಿಬಿರ.
  • ಗೋಹರಜಾನ್.
  • ಕೆರೂರು ನಾಮ.
  • ಚರ್ಚ್ ಗೇಟ್.

ಹಿಂದಿಗೆ ಅನುವಾದ[ಬದಲಾಯಿಸಿ]

ಪುರಸ್ಕಾರ[ಬದಲಾಯಿಸಿ]

  • ೧೯೭೫ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.
  • ೧೯೯೨ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ.
  • ೨೦೦೬ನೆಯ ಸಾಲಿನಲ್ಲಿ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.

2013ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ