ಜಯಚಾಮರಾಜ ಒಡೆಯರ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಜಯಚಾಮರಾಜ ಒಡೆಯರ್ (ಜುಲೈ ೧೮, ೧೯೧೯-ಸೆಪ್ಟೆಂಬರ್ ೨೩, ೧೯೭೪) ಮೈಸೂರು ಸಂಸ್ಥಾನದ ೨೫ನೇ ಹಾಗು ಕೊನೆಯ ಮಹಾರಾಜ ಆಗಿದ್ದವರು. ಇವರು ೧೯೪೦ರಿಂದ ೧೯೫೦ರವರೆಗೆ ರಾಜ್ಯಬಾರ ನಡೆಸಿ, ೧೯೫೦ರಲ್ಲಿ ಭಾರತವು ಗಣರಾಜ್ಯವಾದಾಗ ಮೈಸೂರು ರಾಜ್ಯದ ಪ್ರಮುಖರಾಗಿ ೧೯೫೬ರವರೆಗು ಸೇವೆ ಸಲ್ಲಿಸಿದರು. ಕರ್ನಾಟಕ ಸ್ಥಾಪನೆಯ ನಂತರ ೧೯೬೪ರವರೆಗೆ ಅದರ ರಾಜ್ಯಪಾಲರಾಗಿದ್ದರು.