ದರ್ಶನ್ ತೂಗುದೀಪ್

ವಿಕಿಪೀಡಿಯ ಇಂದ
(ದರ್ಶನ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ದರ್ಶನ್ ತೂಗುದೀಪ್ - ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ಒಬ್ಬರು. ಕನ್ನಡದ ಖ್ಯಾತ ಖಳನಟರಾಗಿದ್ದ ತೂಗುದೀಪ ಶ್ರೀನಿವಾಸ್ ಅವರ ಮಗ. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು. ಮೆಜೆಸ್ಟಿಕ್ - ದರ್ಶನ್ ನಾಯಕನಟನಾಗಿ ಅಭಿನಯಿಸಿದ ಮೊದಲನೆಯ ಚಿತ್ರ.

ದರ್ಶನ್ ತೂಗುದೀಪ್[ಚಾಲೆ೦ಜಿ೦ಗ್ ಸ್ತಾರ್]
250p
ಹುಟ್ಟು ಹೆಸರು
ಹುಟ್ಟಿದ ದಿನ
ಹುಟ್ಟಿದ ಸ್ಥಳ
ದರ್ಶನ್ ತೂಗುದೀಪ್
ಫೆಬ್ರುವರಿ ೧೬, ೧೯೭೭ (1977-02-16) (ವಯಸ್ಸು ೩೬)
ಮೈಸೂರು, ಕರ್ನಾಟಕ, ಭಾರತ
ಬೇರೆ ಹೆಸರುಗಳು ಚಾಲೆಂಜಿಂಗ್ ಸ್ಟಾರ್
ವೃತ್ತಿ ನಟ ನಿರ್ದಶಕ
ವರ್ಷಗಳು ಸಕ್ರಿಯ ೨೦೦೨—ಪ್ರಸಕ್ತ


ದರ್ಶನ್ ಅಭಿನಯದ ಕನ್ನಡ ಚಿತ್ರಗಳು [ಬದಲಾಯಿಸಿ]

# ವರ್ಷ ಚಿತ್ರ ನಿರ್ದೇಶಕ ನಾಯಕಿ
೨೦೦೨ ಮೆಜೆಸ್ಟಿಕ್ ಪಿ ಎನ್ ಸತ್ಯಾ ರೇಖಾ
೨೦೦೨ ಧ್ರುವ ಎಮ್ ಎಸ್ ರಮೇಶ್ ಶಿರಿನ್
೨೦೦೨ ನಿನಗೋಸ್ಕರ ಯೋಗೀಶ್ ಹುಣಸೂರ್ ರುಚಿತಾ ಪ್ರಸಾದ್
೨೦೦೨ ಕಿಟ್ಟಿ ನವ್ಯ
೨೦೦೩ ಕರಿಯ ಪ್ರೇಮ್ ಅಭಿನಯಶ್ರೀ
೨೦೦೩ ಲಾಲಿಹಾಡು ಹೆಚ್ ವಾಸು ಅಭಿರಾಮಿ,ಋತಿಕ
೨೦೦೩ ನೀನಂದ್ರೆ ಇಷ್ಟ
೨೦೦೩ ಲಂಕೇಶ್ ಪತ್ರಿಕೆ ಇಂದ್ರಜಿತ್ ಲಂಕೇಶ್ ವಸುಂಧರ ದಾಸ್
೨೦೦೩ ನಮ್ಮ ಪ್ರೀತಿಯ ರಾಮು ಸಂಜಯ್ ನವ್ಯ
೧೦ ೨೦೦೩ ದಾಸ ಪಿ ಎನ್ ಸತ್ಯಾ ಅಮೃತ
೧೧ ೨೦೦೩ ಅಣ್ಣಾವ್ರು ಎನ್ ಓಂಪ್ರಕಾಶ್ ರಾವ್ ಕನ್ನಿಕಾ
೧೨ ೨೦೦೪ ಧರ್ಮ [[ ]] ಸಿಂಧು ಮೆನನ್
೧೩ ೨೦೦೪ ದರ್ಶನ್ ನವನೀತ್ ಕೌರ್
೧೪ ೨೦೦೪ ಭಗವಾನ್ ಹೆಚ್ ವಾಸು ಡೈಸಿ ಬೋಪಣ್ಣ,ಭಾವನಾ
೧೫ ೨೦೦೪ ಕಲಾಸಿಪಾಳ್ಯ ಎನ್ ಓಂಪ್ರಕಾಶ್ ರಾವ್ ರಕ್ಷಿತ
೧೬ ೨೦೦೪ ಸರ್ದಾರ ಪಿ ಎನ್ ಸತ್ಯಾ ಗುರ್ಲಿನ್ ಚೋಪ್ರಾ
೧೭ ೨೦೦೫ ಅಯ್ಯ ಎನ್ ಓಂಪ್ರಕಾಶ್ ರಾವ್ ರಕ್ಷಿತ
೧೮ ೨೦೦೫ ಶಾಸ್ತ್ರಿ ಪಿ ಎನ್ ಸತ್ಯಾ ಮಾನ್ಯ
೧೯ ೨೦೦೫ ಸ್ವಾಮಿ ಎಮ್ ಎಸ್ ರಮೇಶ್ ಗಾಯಿತ್ರಿ
೨೦ ೨೦೦೬ ಮಂಡ್ಯ ಎನ್ ಓಂಪ್ರಕಾಶ್ ರಾವ್ ರಕ್ಷಿತ,ರಾಧಿಕ
೨೧ ೨೦೦೬ ಸುಂಟರಗಾಳಿ ಸಾಧು ಕೋಕಿಲ ರಕ್ಷಿತ
೨೨ ೨೦೦೬ ದತ್ತ ಚಿ ಗುರುದತ್ ರಮ್ಯ
೨೩ ೨೦೦೬ ಜೊತೆ ಜೊತೆಯಲಿ ದಿನಕರ್ ತೂಗುದೀಪ ರಮ್ಯ
೨೪ ೨೦೦೬ ತಂಗಿಗಾಗಿ ಪಿ ಎನ್ ಸತ್ಯಾ ಪೂನಮ್
೨೫ ೨೦೦೭ ಭೂಪತಿ ಎಸ್ ಗೋವಿಂದು ಶಿರಿನ್
೨೬ ೨೦೦೭ ಅನಾಥರು ಸಾಧು ಕೋಕಿಲ ರಾಧಿಕ
೨೭ ೨೦೦೭ ಸ್ನೇಹನಾ ಪ್ರೀತಿನಾ ಶಾಹುರಾಜ್ ಶಿಂಧೆ ಲಕ್ಷ್ಮಿ ರೈ,ಸಿಂಧು
೨೮ ೨೦೦೭ ಈ ಬಂಧನ ವಿಜಯಲಕ್ಷ್ಮಿ ಸಿಂಗ್ ಜಯಪ್ರದ,ಜೆನಿಫರ್ ಕೊತ್ವಾಲ್
೨೯ ೨೦೦೮ ಗಜ ಕೆ ಮಾದೇಶ್ ನವ್ಯಾ ನಾಯರ್
೩೦ ೨೦೦೮ ಇಂದ್ರ ಹೆಚ್ ವಾಸು ನಮಿತಾ
೩೧ ೨೦೦೮ ಅರ್ಜುನ್ ಶಾಹುರಾಜ್ ಶಿಂಧೆ ಮೀರಾ ಚೋಪ್ರಾ
೩೨ ೨೦೦೮ ನವಗ್ರಹ ದಿನಕರ್ ತೂಗುದೀಪ ವರ್ಷ,ಶರ್ಮಿಳಾ ಮಾಂಡ್ರೆ
೩೩ ೨೦೦೯ ಯೋಧ ಎನ್ ಓಂಪ್ರಕಾಶ್ ರಾವ್ ನಿಖಿತ
೩೪ ೨೦೦೯ ಅಭಯ್ ಮಹೇಶ್ ಬಾಬು ಆರತಿ ಠಾಕೂರ್
೩೫ ೨೦೧೦ ಪೊರ್ಕಿ ಎಂ ಡಿ ಶ್ರೀಧರ್ ಪ್ರಣೀತ
೩೬ ೨೦೧೦ ಶೌರ್ಯ ಸಾಧು ಕೋಕಿಲ ಮದಲಸಾ
೩೭ ೨೦೧೧ ಬಾಸ್ ರಘುರಾಜ್ ನವ್ಯಾ ನಾಯರ್,ರೇಖಾ
೩೮ ೨೦೧೧ ಪ್ರಿನ್ಸ್ ಎನ್ ಓಂಪ್ರಕಾಶ್ ರಾವ್ ನಿಖಿತ,ಜೆನಿಫರ್ ಕೊತ್ವಾಲ್
೩೯ ೨೦೧೧ ಸಾರಥಿ ದಿನಕರ್ ತೂಗುದೀಪ ದೀಪಾ
೪೦ ೨೦೧೨ ಚಿಂಗಾರಿ ಹರ್ಷ ದೀಪಿಕಾ
೪೧ ೨೦೧೨ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಗಣ್ಣ ನಿಖಿತ,ಜಯಪ್ರದ
೪೨ ೨೦೧೨ ವಿರಾಟ್ ಹೆಚ್. ವಾಸು ಚೈತ್ರ,ವಿದಿಶಾ
೪೩ ೨೦೧೨ ಬುಲ್ ಬುಲ್ ಎಂ.ಡಿ.ಶ್ರೀಧರ್ Rachitha Ram

ದರ್ಶನ್ ತೂಗುದೀಪ್ ಕುಟುಂಬ [ಬದಲಾಯಿಸಿ]

ಕನ್ನಡ ಚಿತ್ರರಂಗದ ಹೆಸರಾಂತ ಪ್ರತಿಭೆ ತೂಗುದೀಪ ಶ್ರೀನಿವಾಸ್ ಮತ್ತು ಮೀನ ತೂಗುದೀಪ ದಂಪತಿಗಳ ಹಿರಿಯ ಮಗನಾಗಿ, ಫೆಬ್ರುವರಿ ೧೬ ೧೯೭೭ರಂದು ದರ್ಶನ್ ಹುಟ್ಟಿದರು. ದರ್ಶನ್, ಪುನೀತ್ ರಾಜ್‍ಕುಮಾರ್ ಹಾಗೂ ಸುದೀಪ್ ಈ ಮೂವರು ೨೦೦೨ರಲ್ಲಿ ಜತೆಜತೆಗೆ ಚಿತ್ರರಂಗಕ್ಕೆ ಬಂದರು. ಮತ್ತು ಈಗ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರೊಲ್ಲಬ್ಬರಾಗಿದ್ದಾರೆ. ತೂಗುದೀಪ ಪ್ರೂಡಕ್ಷನ್ಸ್ಅಡಿಯಲ್ಲಿ ಕನ್ನಡ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಸೋದರ ದಿನಕರ್ ತೂಗುದೀಪ್ ನಿರ್ದೇಶಕರಾಗಿದ್ದಾರೆ. ದರ್ಶನ್ ಈಗ ಕನ್ನದದಲ್ಲಿ ತು೦ಬಾ ಮು೦ದೆ ಸಾಗಿದಾರೆ


ವಿಶೇಷ ಪಾತ್ರಗಳಲ್ಲಿ ದರ್ಶನ್ [ಬದಲಾಯಿಸಿ]

ದರ್ಶನ್ ಕೆಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳನ್ನು ಮಾಡಿದ್ದಾರೆ.

# ಚಿತ್ರ ಪಾತ್ರ
ಮಹಾಭಾರತ ಖಳನಟ
ದೇವರ ಮಗ ಪೋಷಕ ಪಾತ್ರ
ಭೂತಯ್ಯನ ಮಕ್ಕಳು ಪೋಷಕ ಪಾತ್ರ
ಕುಶಲವೇ ಕ್ಷೇಮವೆ ಅತಿಥಿ ಪಾತ್ರ
ದಿಲ್ ಅತಿಥಿ ಪಾತ್ರ
ಮೊನಾಲಿಸಾ ಅತಿಥಿ ಪಾತ್ರ
ಅರಸು ಅತಿಥಿ ಪಾತ್ರ
ಮೇಸ್ತ್ರಿ ಅತಿಥಿ ಪಾತ್ರ

ಸ್ನಹಿತರು ಅತಿಥಿ ಪಾತ್ರ [----