ನೇಮಿಚಂದ್ರ (ಲೇಖಕಿ)

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ನೇಮಿಚಂದ್ರ (ಲೇಖಕಿ) ಇವರು ಚಿತ್ರದುರ್ಗ ದಲ್ಲಿ ಜುಲೈ ೧೬, ೧೯೫೯ ರಂದು ಜನಿಸಿದರು.ಬಿ.ಇ., ಎಂ.ಎಸ್. ಪದವೀಧರೆ. ಎಚ್.ಎ.ಎಲ್‍ದಲ್ಲಿ ಡೆಪ್ಯೂಟಿ ಜೆನರಲ್ ಮ್ಯಾನೇಜರ್ ಆಗಿದ್ದಾರೆ. ಲೇಖಕಿಯರ ಸಂಘಟನೆಗಾಗಿ ದುಡಿಯುತ್ತಿದ್ದಾರೆ.

ಪರಿವಿಡಿ

[ಬದಲಾಯಿಸಿ] ಸಾಹಿತ್ಯ ರಚನೆ

[ಬದಲಾಯಿಸಿ] ಕಾದಂಬರಿ

  • ಯಾದ್ ವಶೇಮ್

[ಬದಲಾಯಿಸಿ] ಕಥಾಸಂಕಲನ

  • ನಮ್ಮ ಕನಸುಗಳಲ್ಲಿ ನೀವಿದ್ದೀರಿ
  • ಮತ್ತೆ ಬರೆದ ಕಥೆಗಳು
  • ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ
  • ನೇಮಿಚಂದ್ರರ ಕಥೆಗಳು

[ಬದಲಾಯಿಸಿ] ಜೀವನ ಚರಿತ್ರೆ

  • ಬೆಳಗೆರೆ ಜಾನಕಮ್ಮ
  • ನೋವಿಗದ್ದಿದ ಕುಂಚ - ವ್ಯಾನ್ ಗೋ ಜೀವನ ಚಿತ್ರ
  • ಬೆಳಕಿಗೊಂದು ಕಿರಣ ಮೇರಿ ಕ್ಯೂರಿ
  • ಥಾಮಸ್ ಅಲ್ವಾ ಎಡಿಸನ್
  • ಡಾ. ಈಡಾ ಸ್ಕಡರ್
  • ನೊಬೆಲ್ ಪಾರಿತೋಸಿಕ ವಿಜೇತ ಮಹಿಳಾ ವಿಜ್ಙಾನಿಗಳು
  • ನನ್ನ ಕಥೆ... ನಮ್ಮ ಕಥೆ...

[ಬದಲಾಯಿಸಿ] ಪ್ರವಾಸ ಕಥನ

  • ಒಂದು ಕನಸಿನ ಪಯಣ
  • ಪೆರುವಿನ ಪವಿತ್ರ ಕಣಿವೆಯಲ್ಲಿ

[ಬದಲಾಯಿಸಿ] ಪ್ರಬಂಧ

  • ಸಾಹಿತ್ಯ ಮತ್ತು ವಿಜ್ಞಾನ
  • ಬದುಕು ಬದಲಿಸಬಹುದು (ಅಂಕಣ ಸಂಗ್ರಹ)
  • ದುವಿವ ಹಾದಿಯಲಿ ಜೊತೆಯಾಗಿ (ದುವಿವ ದಂಪತಿಗಳಿಗಾಗಿ)
  • ಮಹಿಳಾ ಅಡ್ಯಯನ
  • ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ಸ್

[ಬದಲಾಯಿಸಿ] ಪುರಸ್ಕಾರ

'ಬೆಳಕಿನೊಂದು ಕಿರಣ ಮೇರಿ ಕ್ಯೂರಿ', 'ಪೆರುವಿನ ಪವಿತ್ರ ಕಣಿವೆಯಲ್ಲಿ' ಮತ್ತು 'ಯಾದ್ ವಶೇಮ್' ಪುಸ್ತಕಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ