ಪ್ರಸ್ಥಾನತ್ರಯೀ
ವಿಕಿಪೀಡಿಯ ಇಂದ
|
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
|
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
|
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀಮಧ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ
|
ಭಗವದ್ಗೀತೆ, ಉಪನಿಷತ್ತುಗಳು ಹಾಗೂ ಬ್ರಹ್ಮಸೂತ್ರಗಳಿಗೆ ಒಟ್ಟಾಗಿ ಪ್ರಸ್ಥಾನತ್ರಯೀ ಎಂದು ಹೆಸರು. ಉತ್ತರ ಮೀಮಾಂಸಾ ಶಾಖೆಯ ಮೂರು ಪ್ರಮುಖ ದಾರ್ಶನಿಕರಾದ ಆದಿ ಶಂಕರರು, ರಾಮಾನುಜರು ಹಾಗೂ ಮಧ್ವರು ಈ ಗ್ರಂಥಗಳಿಗೆ ಭಾಷ್ಯಗಳನ್ನು ರಚಿಸಿದ್ದಾರೆ.