ಬಾಬು ಜಗಜೀವನ ರಾಮ್
ಬಾಬು ಜಗಜೀವನ ರಾಮ್ (೫ ಎಪ್ರಿಲ್ ೧೯೦೮ - ೬ ಜುಲೈ ೧೯೮೬)"ಬಾಬೂಜಿ" ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ರವರು ಅಸ್ಪ್ರಶ್ಯತಾ ನಿವಾರಣೆಯ ಹೋರಾಱದ ಮಹಾನ್ ದಲಿತ ನಾಯಕರಾಗಿದ್ದರು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಸ್ವಾತಂತ್ರ್ಯ ಹೋರಾಟಗಾರರು
ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ