ಬೃಹದಾರಣ್ಯಕ ಉಪನಿಷತ್
Wikipedia ಇಂದ
|
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ |
|
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ |
|
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀಮಧ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ಬಸವರಾಜ ವಿಜಯಂ
|
ಬೃಹದಾರಣ್ಯಕ ಉಪನಿಷತ್ ಒಂದು ಪ್ರಮುಖ ಉಪನಿಷತ್ತು. ಇದನ್ನು ಸುಮಾರು ಕ್ರಿ.ಪೂ ೮ರಿಂದ ೭ನೇ ಶತಮಾನದಲ್ಲಿ ರಚಿಸಲಾಯಿತು.ಇದು ಶುಕ್ಲ ಯಜುರ್ವೇದದ ಕಾಣ್ವ ಶಾಖೆಗೆ ಸೇರಿದುದಾಗಿದೆ.ಇದರಲ್ಲಿ ಮಧುಕಾಂಡ,ಯಾಜ್ಞವಲ್ಕೀಯ ಕಾಂಡ ಮತ್ತು ಖಿಲಕಾಂಡ ಎಂದು ಮೂರು ಕಾಂಡಗಳೂ ಆರು ಅಧ್ಯಾಯಗಳೂ ಇವೆ. ಬೃಹದಾರಣ್ಯಕ ಉಪನಿಷತ್ತಿನಲ್ಲಿ ಆತ್ಮವಿದ್ಯೆಯ ವಿಚಾರವಾಗಿ ವಿವೇಚನೆ,ವಿವರಣೆ ಹಾಗೂ ವಿಶದೀಕರಣಗಳಿವೆ.ಈ ಉಪನಿಷತ್ತಿನಲ್ಲಿರುವ ಪ್ರಸಿದ್ಧ ಶ್ಲೋಕ ಇಂತಿದೆ.
ಅಸತೋ ಮಾ ಸದ್ಗಮಯ ತಮಸೋ ಮಾ ಜ್ಯೋತಿರ್ಗಮಯ ಮೃತ್ಯೋರ್ಮಾ ಅಮೃತಂಗಮಯ ಓಂ ಶಾಂತಿ ಶಾಂತಿ ಶಾಂತಿಃ