ಬ್ರಹ್ಮಸೂತ್ರ
ವಿಕಿಪೀಡಿಯ ಇಂದ
ಭಗವಾನ್ ಬಾದರಾಯಣರು ಬ್ರಹ್ಮಸೂತ್ರಗಳನ್ನು ರಚಿಸಿದರು. ಇದನ್ನು ವೇದಾಂತ ಸೂತ್ರಗಳೆಂದೂ ಕರೆಯುತ್ತಾರೆ. ಮಹಾಭಾರತದ ಕರ್ತೃವಾದ ವೇದವ್ಯಾಸರೇ ಬ್ರಹ್ಮಸೂತ್ರಗಳನ್ನು ರಚಿಸಿದ ಬಾದರಾಯಣರೆಂದು ಪ್ರತೀತಿಯಿದೆ.
ಈ ಬ್ರಹ್ಮಸೂತ್ರಗಳಿಗೆ ಆದಿ ಶಂಕರರೂ, ರಾಮಾನುಜರೂ, ಮಧ್ವರೂ ತಮ್ಮ ತಮ್ಮ ಸಿದ್ಧಾಂತಗಳಿಗೆ ಅನುಗುಣವಾಗಿ ಭಾಷ್ಯಗಳನ್ನು ರಚಿಸಿದ್ದಾರೆ.
ಈ ಪುಟಗಳನ್ನೂ ನೋಡಿ[ಬದಲಾಯಿಸಿ]
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |