ಮಾಂಡೂಕ್ಯೋಪನಿಷತ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಾಂಡೂಕ್ಯೋಪನಿಷತ್ತು ಓಂಕಾರದ ಮಹಿಮೆಯನ್ನು ಸಾರಿ ಹೇಳುತ್ತದೆ

ಹಿಂದೂ ಧರ್ಮಗ್ರಂಥಗಳು

Aum

ಋಗ್ವೇದ · ಯಜುರ್ವೇದ · ಸಾಮವೇದ · ಅಥರ್ವವೇದ

ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ

ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ

ಮಹಾಭಾರತ · ರಾಮಾಯಣ

ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ

ಮಾಂಡೂಕ್ಯೋಪನಿಷತ್ ಗಾತ್ರದಲ್ಲಿ ಅತ್ಯಂತ ಚಿಕ್ಕದಾಗಿದ್ದು ಬರೇ ೧೨ ಮಂತ್ರಗಳಿಂದ ಕೂಡಿದೆ. ಇದು ಅಥರ್ವವೇದಕ್ಕೆ ಸೇರಿದುದಾಗಿದೆ. ಇದರಲ್ಲಿಓಂ ಶಬ್ದದ ಹಿರಿಮೆ, ಅರ್ಥಶಕ್ತಿ, ಮನುಷ್ಯನಜಾಗ್ರತ್,ಸ್ವಪ್ನ,ಸುಷುಪ್ತಿ ,ತುರೀಯ ಎಂಬ ನಾಲ್ಕು ಅವಸ್ಥೆಗಳ ವಿವರಣೆ,ಬ್ರಹ್ಮ,ಹಿರಣ್ಯಗರ್ಭ,ತೈಜಸ ಎಂಬ ಸೃಷ್ಟಿಶಕ್ತಿಗಳ ಕುರಿತಾದ ನಿರ್ದಿಷ್ಟ ವಿವರಣೆಗಳಿವೆ. ಈ ಉಪನಿಷತ್ತು ಸೂಕ್ತ ಮಾನಸಿಕ ತಯಾರಿಯೊಂದಿಗೆ ಅದ್ಯಯನ ಮಾಡಿದಾಗ ಇದು ಬಹಳ ಮಹತ್ವದ್ದೂ, ಅರ್ಥಪೂರ್ಣವಾದುದೂ ಎಂದು ಅರಿವಾಗುತ್ತದೆ. ಸೂತ್ರ ಗ್ರಂಥದಂತಿದ್ದರೂ ಓಂಕಾರವೇ ಸಮಸ್ತ ವಿಶ್ವವೂ ಭೂತ ಭವಿಷ್ಯದ್ವರ್ತಮಾನಗಳೂ ಆಗಿದೆ ಎಂದು ವಿವರಿಸುವ ಈ ಉಪನಿಷತ್ತಿಗೆ ಗೌಡಪಾದರೂ ವಿಸ್ತಾರವಾದ ಕಾರಿಕೆಯನ್ನು ಬರೆದಿದ್ದಾರೆ. ಅದ್ವೈತ, ಪ್ರಪಂಚ ಎಂಬ ಪದಗಳು ಇದರಲ್ಲಿಯೇ ಮೊದಲು ಬಂದಿರುವುದು.

ಆಧಾರ[ಬದಲಾಯಿಸಿ]

೧.ಹಿಂದೂ ಧರ್ಮದ ಪರಿಚಯ:ಎ.ಕೆ.ಶಂಕರನಾರಾಯಣ ಭಟ್

ಬಾಹ್ಯಸಂಪರ್ಕಗಳು[ಬದಲಾಯಿಸಿ]