ಮೆನ್ನರ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅಗಸ್ಟ್ ಮೆನ್ನರ್- ಇವರು ಭಾರತಕ್ಕೆ ಬಂದ ಬಾಸೆಲ್ ಮಿಶನರಿಗಳಲ್ಲಿ ಒಬ್ಬರು. ಇವರು ಮಂಗಳೂರು,ಮುಲ್ಕಿ, ಉಡುಪಿ ಮುಂತಾದ ಕಡೆಗಳಲ್ಲಿ ಕ್ರೈಸ್ತ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದವರು. ತುಳು ಭಾಷೆಗೆ ಇವರ ಕೊಡುಗೆ ಅಪಾರ . ೧೮೮೮ರಲ್ಲಿ ಪ್ರಕಟವಾದ ತುಳು ನಿಘಂಟಿನ ಲೇಖಕ ಇವರು. ಕೆಮರರ್ ಎಂಬ ಮಿಶನರಿಯೋರ್ವರು ಪ್ರಾರಂಭಿಸಿದ ತುಳು ನಿಘಂಟನ್ನು ಪೂರ್ತಿಗೊಳಿಸಿದವರು ಇವರೇ. ಇದಲ್ಲದೆ ೧೬೫ಕ್ಕೂ ಮಿಕ್ಕಿ ತುಳು ಕ್ರೈಸ್ತ ಗೀತೆಗಳನ್ನು ಬರೆದಿದ್ದಾರೆ.


ಕೆವಿನ್ ಜೊಸೆಫ್

"https://kn.wikipedia.org/w/index.php?title=ಮೆನ್ನರ್&oldid=728748" ಇಂದ ಪಡೆಯಲ್ಪಟ್ಟಿದೆ