ವಂದೇ ಮಾತರಮ್
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮ ಚಂದ್ರ ಚಟರ್ಜಿರು ರಚಿಸಿದ ವಂದೇ ಮಾತರಂ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕೃತಿ. ರಾಷ್ಟ್ರ ಗೀತೆಯಾಗುವ ಎಲ್ಲ ಅಂಶ,ಅರ್ಹತೆಗಳಿದ್ದರೂ, ರವೀಂದ್ರರ 'ಜನಗಣ ಮನ' ಕೃತಿಗೆ ಆ ಪಟ್ಟ ದೊರಕಿತು.
ವಂದೇ ಮಾತರಂ ಎಂದರೆ, ತಾಯಿಯನ್ನು ನಮಸ್ಕರಿಸುತ್ತೇನೆ ಎಂದರ್ಥ.
ಇದನ್ನು ರಾಷ್ಟ್ರೀಯ ಗಾನ ಎಂದು ಕರೆಯಲಾಗುತ್ತದೆ.
ಬಂಕಿಮರ "ಆನಂದ ಮಠ" ಎಂಬ ಮಹಾ ಕೃತಿಯ ಭಾಗವಾಗಿದ್ದ ಈ ಗೀತೆ ಅತ್ಯಂತ ಜನಪ್ರಿಯತೆ ಗಳಿಸಿತು.
ವಂದೇಮಾತರಂನ ಖ್ಯಾತ ಭಾಗ [ಬದಲಾಯಿಸಿ]
ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!
ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದಲ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!
ಸಪ್ತಕೋಟಿ ಕಂಠ ಕಲಕಲ ನಿನಾದ ಕರಾಲೇ,
ಸಪ್ತಕೋಟಿ ಭುಜೈರ್ದೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ?
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!
ಸಂಪೂರ್ಣ ಗೀತೆ [ಬದಲಾಯಿಸಿ]
ವಂದೇ ಮಾತರಂ
ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!
ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದಲ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!
ಸಪ್ತಕೋಟಿ ಕಂಠ ಕಲಕಲ ನಿನಾದ ಕರಾಲೇ
ಸಪ್ತಕೋಟಿ ಭುಜೈರ್ದೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!
ತುಮಿ ವಿದ್ಯಾ ತುಮಿ ಧರ್ಮ ತುಮಿ ಹೃದೀ ತುಮಿ ಮರ್ಮ ತ್ವಂ ಹೀ ಪ್ರಾಣಹ ಶರೀರಾ ಬಹುತೇ
ತುಮೀ ಮಾ ಶಕ್ತಿ ಹೃದಯೇ, ತುಮೀ ಮಾ ಭಕ್ತಿ ತೊಮಾರಿ ಪ್ರತಿಮಾ ಗಡಿ ಮಂದಿರ ಮಂದಿರೇ
ತ್ವಂ ಹೀ ದುರ್ಗಾ ದಶ ಪ್ರಹಾರಣ ಧಾರಿಣೀ ಕಮಲಾ ಕಮಲಾದಳ ವಿಹಾರಿಣೀ
ವಾಣೀ ವಿದ್ಯಾ ದಾಯಿನೀ ನಮಾಮಿ ತ್ವಂ ನಮಾಮಿ ಕಮಲಂ ಅಮಲಂ ಅತುಲಂ
ಸುಜಲಾಂ ಸುಫಲಾಂ ಮಾತರಂ ವಂದೇ ಮಾತರಂ!
ಶ್ಯಾಮಲಂ ಸರಳಂ ಸುಶ್ಮಿತಂ ಭೂಷಿತಾಂ ಧರಣೀಂ ಭರಣೀಂ ಮಾತರಂ!