ವಿಚಾರ ಕ್ರಾಂತಿಗೆ ಆಹ್ವಾನ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಚಾರ ಕ್ರಾಂತಿಗೆ ಆಹ್ವಾನ ಕುವೆಂಪುರವರ ಒಂದು ವೈಚಾರಿಕ ಕೃತಿ.

ಇದರ ಮುಖ್ಯ ಭಾಗ ಕುವೆಂಪು ಮಾಡಿದ ಭಾಷಣಗಳು. ೧) ಡಿಸೆಂಬರ್ ೮ ೧೯೭೪ರಂದು ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಂದು ಮಾಡಿದ ಭಾಷಣ. ೨) ಅ ನೇ ಉಪಾಧ್ಯೆಯವರ ಸನ್ಮಾನ ಭಾಷಣ ೩) ೧೯೭೫ರ ಕರ್ನಾಟಕ ವಿಚಾರವಂತ ಲೇಖಕರ ಸಂಘದಲ್ಲಿ ಮಾಡಿದ ಭಾಷಣ.

ಮೂಢನಂಬಿಕೆ, ಮಡಿವಂತಿಕೆ, ಪ್ರಶ್ನಿಸದೆಯೇ ಒಪ್ಪಿನಡೆಯುವುದು, ಇವುಗಳನ್ನು ಖಂಡಿಸುವ ವಿಚಾರಗಳು ಈ ಪುಸ್ತಕದಲ್ಲಿವೆ.

[httpಸ್://www.vicharamantapa.net/content/node/3 ವಿಚಾರಮಂಟಪ]ದಲ್ಲಿ ಮೊದಲ ಭಾಷಣ.