ಹಾಲುಂಡ ತವರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಹಾಲುಂಡ ತವರು
ಹಾಲುಂಡ ತವರು
ನಿರ್ದೇಶನಡಿ.ರಾಜೇಂದ್ರಬಾಬು
ನಿರ್ಮಾಪಕವೈಜಾಗ್ ರಾಜು
ಪಾತ್ರವರ್ಗಡಾ. ವಿಷ್ಣುವರ್ಧನ್ ಸಿತಾರಾ ಪಂಢರೀಬಾಯಿ, ಶ್ರೀನಿವಾಸಮೂರ್ತಿ, ಲಕ್ಷ್ಮಣ್, ರಾಮಕೃಷ್ಣ,ಸದಾಶಿವ ಬ್ರಹ್ಮಾವರ
ಸಂಗೀತಹಂಸಲೇಖ
ಬಿಡುಗಡೆಯಾಗಿದ್ದು೧೯೯೪
ಚಿತ್ರ ನಿರ್ಮಾಣ ಸಂಸ್ಥೆಆದಿತ್ಯ ಮೂವಿ ಮೇಕರ್ಸ್
ಸಾಹಿತ್ಯಹಂಸಲೇಖ
ಹಿನ್ನೆಲೆ ಗಾಯನಎಸ್.ಪಿ.ಬಾಲಸುಬ್ರಹ್ಮಣ್ಯಂ

ಈ ಚಿತ್ರವನ್ನು ಡಿ.ರಾಜೇಂದ್ರಬಾಬು ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ವೈಜಾಗ್ ರಾಜು. ಈ ಚಿತ್ರದಲ್ಲಿ ಬರುವ ಪಾತ್ರಗಳು ಡಾ. ವಿಷ್ಣುವರ್ಧನ್, ಸಿತಾರಾ, ಪಂಢರೀಬಾಯಿ, ಶ್ರೀನಿವಾಸಮೂರ್ತಿ, ಲಕ್ಷ್ಮಣ್, ರಾಮಕೃಷ್ಣ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಹಂಸಲೇಖ.ಈ ಚಿತ್ರದ ಸಾಹಿತ್ಯಕಾರರು ಹಂಸಲೇಖ.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಈ ಚಿತ್ರವು ೧೯೯೪ ರಲ್ಲಿ ಬಿಡುಗಡೆಯಾಯಿತು