ಅಂಗದ


ಅಂಗದ ರಾಮಾಯಣದಲ್ಲಿ ಒಂದು ಪಾತ್ರ.ಇವನು ರಾಮನಿಗೆ ಸೀತೆಯನ್ನು ಹುಡುಕಲು ಹಾಗೂ ರಾವಣನೊಂದಿಗಿನ ಯುದ್ಧದಲ್ಲಿ ಸಹಾಯ ಮಾಡಿದವನು. ಇವನು ವಾನರ ರಾಜ ವಾಲಿಯ ಮಗ. ಸುಗ್ರೀವ ಇವನ ಚಿಕ್ಕಪ್ಪ. ಮುಂದೆ ಇವನು ಯುದ್ಧದಲ್ಲಿ ರಾವಣನ ಮಗ ನರಾಂತಕನನ್ನು ಕೊಲ್ಲುತ್ತಾನೆ.
ಬಾಹ್ಯ ಸಂಪರ್ಕಗಳು[ಬದಲಾಯಿಸಿ]
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |