ಅಘಲಯ
ಗೋಚರ
ಅಘಲಯ | |
---|---|
ಹಳ್ಳಿ | |
![]() ಅಘಲಯ ಕೆರೆ | |
ದೇಶ | ![]() |
ರಾಜ್ಯ | ಕರ್ನಾಟಕ |
ಜಿಲ್ಲೆ | ಮಂಡ್ಯ |
Talukas | ಕೃಷ್ಣರಾಜ ಪೇಟೆ |
Government | |
• Body | ಗ್ರಾಮ ಪಂಚಾಯಿತಿ |
Languages | |
• Official | ಕನ್ನಡ |
Time zone | UTC+5:30 (IST) |
Nearest city | ಶ್ರವಣಬೆಳಗೊಳ |
Civic agency | ಗ್ರಾಮ ಪಂಚಾಯಿತಿ |
ಅಘಲಯ ಮಂಡ್ಯ ಜಿಲ್ಲೆಯ ಕೃಷ್ಣರಾಜ ಪೇಟೆ ತಾಲ್ಲೂಕಿನ ಗ್ರಾಮ. ಜಿಲ್ಲಾಕೇಂದ್ರ ಮಂಡ್ಯದಿಂದ ೬೦ ಕಿ. ಮೀ. ಮತ್ತು ತಾಲ್ಲೂಕು ಕೇಂದ್ರ ಕೆ. ಆರ್. ಪೇಟೆಯಿಂದ ೨೦ ಕಿ. ಮೀ. ದೂರದಲ್ಲಿದೆ. ಶ್ರವಣಬೆಳಗೊಳ ಹತ್ತಿರದಲ್ಲಿರುವ ನಗರವಾಗಿದ್ದು ೧೦ ಕಿ. ಮೀ. ಅಂತರದಲ್ಲಿದೆ.
ಈ ಗ್ರಾಮದಲ್ಲಿರುವ ಮಲ್ಲೇಶ್ವರನಾಥ ದೇವಾಲಯವು ಹೊಯ್ಸಳರ ಶೈಲಿಯ ತ್ರಿಕೂಟಾಚಲ ದೇವಾಲಯವಾಗಿದೆ. ಮೂರನೇ ನರಸಿಂಹನ ಕಾಲದಲ್ಲಿ ನಿರ್ಮಿಸಿದ್ದು ಎನ್ನಲಾಗಿದ್ದು ಇತ್ತೀಚೆಗೆ ಜೀರ್ಣೋದ್ಧಾರಗೊಂಡಿದೆ. ಈ ಸ್ಥಳಕ್ಕೆ ಪಾಪವನ್ನು ನಾಶಮಾಡುವ ಶಕ್ತಿಯಿದೆ ಎಂಬ ಹಿನ್ನೆಲೆಯಲ್ಲಿ ‘ಅಘಲಯ’ (ಅಘ-ಪಾಪ, ಲಯ-ನಾಶ) ಸ್ಥಳಗಥೆಯೊಂದು ಕೇಳಿಬರುತ್ತದೆ. ಗ್ರಾಮದ ಎ.ಶೇಷಯ್ಯಂಗಾರ್ ಶಿಕ್ಷಣ ತಜ್ಞರಾಗಿದ್ದು, ರಾಜ್ಯ ಪಠ್ಯಪುಸ್ತಕ ಸಮಿತಿ ಸದಸ್ಯರಾಗಿದ್ದರು. ‘ವಿದ್ಯಾದಾಯಿನಿ’ ಎಂಬ ಮಾಸ ಪತ್ರಿಕೆಯ ಸಂಪಾದಕರೂ ಆಗಿದ್ದರು.

ವರ್ಗಗಳು:
- Short description is different from Wikidata
- Pages using infobox settlement with bad settlement type
- Pages using infobox settlement with unknown parameters
- Pages using infobox settlement with no map
- Pages using infobox settlement with no coordinates
- ಕರ್ನಾಟಕ ರಾಜ್ಯದ ಗ್ರಾಮಗಳು
- ಮಂಡ್ಯ ಜಿಲ್ಲೆ
- ಕೃಷ್ಣರಾಜಪೇಟೆ ತಾಲ್ಲೂಕು