ಆಲೂರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಆಲೂರು

ಆಲೂರು
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಹಾಸನ
ನಿರ್ದೇಶಾಂಕಗಳು 12.983° N 75.983° E
ವಿಸ್ತಾರ
 - ಎತ್ತರ
 km²
 - ೯೭೪ ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೦೧)
 - ಸಾಂದ್ರತೆ
೪,೯೬೧
 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - ೫೭೩ ೨೧೩
 - +೦೮೧೭೦
 - ಕೆಎ-೧೩

ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ

ಈ ದೇವಾಲಯವು ಆಲೂರು ತಾಲ್ಲೂಕಿನ ಅಡಿಬಯಲು ಎಂಬ ಗ್ರಾಮದಲ್ಲಿ ನೆಲೆಸಿ ಪ್ರಸಿದ್ಧಿಯನ್ನು ಪಡೆದಿದೆ.ಇಲ್ಲಿನ ವಿವೇಷತೆ ಎಂದರೆ ಅಡಿಬಯಲು ಗ್ರಾಮದ ಸುತ್ತಮುತ್ತಲ್ಲಿನ ೧೪ಗ್ರಾಮಗಳು ಸೇರಿ ಈ ದೇವಾಲಯದಲ್ಲಿ ಪ್ರತಿ ವರ್ಷ ಪೆಬ್ರವರಿ ತಿಂಗಳಿನಂದು ಜಾತ್ರೆಯನ್ನು ನೆಡೆಸುತ್ತಾರೆ.. ಜನರು ರಂಗನಾಥ ಸ್ವಾಮಿಯ ದರ್ಶನ ಪಡೆಯವುದರ ಮೂಲಕ ತಮ್ಮ ಕೋರಿಕೆಗಳನ್ನು ಈಡೇರಿಸಿಕೊಳ್ಳುತ್ತಾರೆ.

ಬಾಹ್ಯಾಪುಟಗಳು[ಬದಲಾಯಿಸಿ]

ಚಾಕನಹಳ್ಳಿ ಗ್ರಾಮ ಆಲೂರು ತಾಲೂಕು ಹಾಸನ ಜಿಲ್ಲೆ ಆಲೂರುನಿಂದ 10 ಕಿ ಮಿ ದೂರವಿ... ಚಾಕನಹಳ್ಳಿ ಗ್ರಾಮ ಆಲೂರು ತಾಲೂಕು ಹಾಸನ ಜಿಲ್ಲೆ ಆಲೂರುನಿಂದ 10 ಕಿ ಮಿ ದೂರವಿರುವ ಗ್ರಾಮ

ಭೌಗೋಳಿಕ ಲಕ್ಷಣ: ಅರೆಮಲೆನಾಡು ಪ್ರದೇಶವಾಗಿದ್ದು ವಾರ್ಷಿಕ 70% ಮಳೆ ಬೀಳುವ ಪ್ರದೇಶವಾಗಿದೆ

ಧಾರ್ಮಿಕ ಹಬ್ಬಗಳು: ವಿಶೇಷವಾಗಿ ಶ್ರೀ ಮಾರಿಕಾಂಬ ದೇವಿಯ ಉತ್ಸವ ನಡೆಯುತ್ತದೆ ಪ್ರತಿ 5ವರ್ಷಕ್ಕೆ

ಮುಖ್ಯ ಕಸುಬು: ಕೃಷಿ ಕಾಫಿ ಜೋಳ ಆಲೂಗಡ್ಡೆ ಭತ್ತರಾಗಿ ತರಕಾರಿ ಬೆಳೆ ಬೆಳೆಯುತಾರೆ

ಜನಸಂಖ್ಯೆ: ಕೇವಲ 51 ಮನೆಗಳಿರುವ ಚಿಕ್ಕ ಗ್ರಾಮ 165 ಜನಸಂಖ್ಯೆ ಹೊಂದಿದ

ಧರ್ಮ: ಹಿಂದೂ ಧರ್ಮ

ನೆರೆಹೊರೆ ಊರುಗಳು: ಕರಿಗೋಡನಹಳ್ಳಿ ಹಸಗನೂರು ಮುತ್ತಿಗೆ

ವಿಶೇಷತೆ: ಗ್ರಾಮದಿಂದ 500 ಮೀಟರ್ ದೂರದಲ್ಲಿ ಯಗಚಿ ನದಿ ಹರಿಯುತ್ತದೆ ಪ್ರಾಚೀನ ಕಾಲದಲ್ಲಿ ಹೊಯ್ಸಳರ ಆಡಳಿತಕ್ಕೆಒಳಪಟ್ಟಿತ್ತು ಚೋಳರ ಕಾಲದಲ್ಲಿ 8ನೇ ಶತಮಾನದಲ್ಲಿ ನಿರ್ಮಿಸಲಾದ ಆಂಜನೇಯ ಸ್ವಾಮಿ ದೇವಸ್ಥಾನ ಇದೆ ಇಂದು ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಂಡಿದ್ದಾರೆ

"https://kn.wikipedia.org/w/index.php?title=ಆಲೂರು&oldid=1053340" ಇಂದ ಪಡೆಯಲ್ಪಟ್ಟಿದೆ