ಎಚ್.ಆರ್. ರಾಮಕೃಷ್ಣ ರಾವ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ



ಚಿತ್ರದುಗ೯ ಜಿಲ್ಲೆಯ ಹೊಳಲ್ಕೆರೆಯಲ್ಲಿ ೩೦.೦೫.೧೯೩೫ರಲ್ಲಿ ಜನಿಸಿದರು. ಶ್ರೀ ಎಚ್.ವಿ.ರಂಗರಾವ್ ಮತ್ತು ರಂಗಮ್ಮ ಎಂಬ ದಂಪತಿಗಳ ಮಗ ಇವರು.ವಿಜ್ಞಾನದ ವಿಚಾರಗಳನ್ನು ಕನ್ನಡದಲ್ಲಿ ಜನಪ್ರಿಯಗೊಳಿಸುವ ಸಲುವಾಗಿ ರಾಜ್ಯದ್ಯಂತ ಉಪನ್ಯಾಸಗಳನ್ನು ನೀಡಿದ್ದಾರೆ.

ಶಿಕ್ಷಣ[ಬದಲಾಯಿಸಿ]

ಮೈಸೂರು ವಿಶ್ವವಿದ್ಯಾನಿಲಯದಿಂದ ಭೌತ ಶಾಸ್ತ್ರದಲ್ಲಿ ಸ್ನಾತಕೊತ್ತರ ಪದವಿ ಪಡೆದರು.

ಕೆಲಸ[ಬದಲಾಯಿಸಿ]

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಈಗ ನಿವೃತ್ತರಾಗಿದ್ದಾರೆ.

ಕೃತಿಗಳನ್ನು[ಬದಲಾಯಿಸಿ]

  • ಕಲಾಂ ಮೇಷ್ಟ್ರು
  • ಡಾ.ಸುಬ್ರ್ಮಣ್ಯನ್ ಚಂದ್ರಶೇಖರ್
  • ಸರ್ ಐಸಾಕ್ ನ್ಯೂಟನ್
  • ಸಂಕ್ಷಿಪ್ತ ಖಗೋಳ ವಿಜ್ಞಾನ ಚರಿತ್ರೆ
  • ಅಂತರಿಕ್ಷ
  • ಚಂದ್ರಯಾನ
  • ಬಿಗ್ ಬ್ಯಾಂಗ್
  • ಪ್ರಳಯ-೨೦೧೨ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.

ಶ್ರೀಯುತರು ಕನ್ನಡ ಪುಸ್ತಕಾಭಿವೃದ್ಧಿ ಪ್ರಾಧಿಕಾರಕ್ಕಾಗಿ ರಚಿಸಿಕೊಟ್ಟಿರುವ 'ಕಲಾಂ ಮೇಷ್ಟ್ರು' ಕೃತಿಯಿಂದ ಪ್ರಸ್ತುತ 'ಬದುಕನ್ನು ಪ್ರಿತಿಸಿದ ಸಂತ' ಎಂಬ ಲೇಖನವನ್ನು ಸ್ವೀಕರಿಸಲಾಗಿದೆ.