ಎಚ್.ಎಲ್.ಕೇಶವಮೂರ್ತಿ
ಎಚ್.ಎಲ್.ಕೇಶವಮೂರ್ತಿಯವರು ೧೯೩೯ ಡಿಸೆಂಬರ್ ೨೮ರಂದು ಮಂಡ್ಯ ಜಿಲ್ಲೆಯ ಹೆರಗನಹಳ್ಳಿಯಲ್ಲಿ ಜನಿಸಿದರು. ಇಂಜನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಂಡ್ಯದ ಪಿ.ಇ.ಎಸ್. ಇಂಜಿನಿಯರ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಾಹಿತ್ಯ[ಬದಲಾಯಿಸಿ]
ಎಚ್.ಎಲ್.ಕೇಶವಮೂರ್ತಿಯವರು ಕನ್ನಡದ ಹೆಸರಾಂತ ಲೇಖಕರು. ಇವರ ಕೆಲವು ಕೃತಿಗಳು ಇಂತಿವೆ:
ಕೃತಿಗಳು[ಬದಲಾಯಿಸಿ]
- ನೀನ್ಯಾಕೊ ನಿನ್ನ ಹಂಗ್ಯಾಕೊ ಮಾವ
- ಎಂಗಾರ ಟಿಕೆಟ್ ಕೊಡಿ
- ಗೌರವಾನ್ವಿತ ದಗಾಕೋರರು
- ಇಸ್ಪೀಟು ನ್ಯಾಯ
- ಜೆಂಟ್ಸ್ ದ್ರೌಪದಿ ವಸ್ತ್ರಾಪಹರಣ ಪ್ರಕರಣವು.
ಪ್ರಶಸ್ತಿ[ಬದಲಾಯಿಸಿ]
- ೧೯೭೨ರಲ್ಲಿ ಇವರ ‘ನೀನ್ಯಾಕೊ ನಿನ್ನ ಹಂಗ್ಯಾಕೊ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ
- ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭಿಸಿದೆ.