ಎಚ್.ಎಲ್.ಕೇಶವಮೂರ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಎಚ್.ಎಲ್.ಕೇಶವಮೂರ್ತಿಯವರು ೧೯೩೯ ಡಿಸೆಂಬರ್ ೨೮ರಂದು ಮಂಡ್ಯ ಜಿಲ್ಲೆಯ ಹೆರಗನಹಳ್ಳಿಯಲ್ಲಿ ಜನಿಸಿದರು. ಇಂಜನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಂಡ್ಯಪಿ.ಇ.ಎಸ್. ಇಂಜಿನಿಯರ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ[ಬದಲಾಯಿಸಿ]

ಎಚ್.ಎಲ್.ಕೇಶವಮೂರ್ತಿಯವರು ಕನ್ನಡದ ಹೆಸರಾಂತ ಲೇಖಕರು. ಇವರ ಕೆಲವು ಕೃತಿಗಳು ಇಂತಿವೆ:

ಕೃತಿಗಳು[ಬದಲಾಯಿಸಿ]

  • ನೀನ್ಯಾಕೊ ನಿನ್ನ ಹಂಗ್ಯಾಕೊ ಮಾವ
  • ಎಂಗಾರ ಟಿಕೆಟ್ ಕೊಡಿ
  • ಗೌರವಾನ್ವಿತ ದಗಾಕೋರರು
  • ಇಸ್ಪೀಟು ನ್ಯಾಯ
  • ಜೆಂಟ್ಸ್ ದ್ರೌಪದಿ ವಸ್ತ್ರಾಪಹರಣ ಪ್ರಕರಣವು.

ಪ್ರಶಸ್ತಿ[ಬದಲಾಯಿಸಿ]

  1. ೧೯೭೨ರಲ್ಲಿ ಇವರ ‘ನೀನ್ಯಾಕೊ ನಿನ್ನ ಹಂಗ್ಯಾಕೊ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ
  2. ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭಿಸಿದೆ.