ಎನ್. ಪ್ರಭುದೇವ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಡಾ. ಎನ್. ಪ್ರಭುದೇವ್, ಇವರು ಪ್ರಸ್ತುತ ಕರ್ನಾಟಕ ಆರೋಗ್ಯ ಆಯೋಗದ ಅಧ್ಯಕ್ಷರು. ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಮತ್ತು ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ.