ವಿಷಯಕ್ಕೆ ಹೋಗು

ಎಸ್.ಕೆ.ಪೊಟ್ಟೆಕ್ಕಾಟ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಎಸ್.ಕೆ.ಪೊಟ್ಟೆಕ್ಕಾಟ್
ಜನನ(೧೯೧೩-೦೩-೧೪)೧೪ ಮಾರ್ಚ್ ೧೯೧೩
ಕೊಟ್ಟುಳಿ ಕೋಝಿಕೋಡ್, ಕೇರಳ, ಭಾರತ
ನಿಧನAugust 6, 1982(1982-08-06) (aged 69)
ಕೇರಳ, ಭಾರತ
ಉದ್ಯೋಗಅಧ್ಯಾಪಕ, ಕಾದಂಬರಿಕಾರ, ಪ್ರವಾಸಕಥನ ಲೇಖಕ, ಎಂ.ಪಿ
ಶೈಲಿಕಾದಂಬರಿ, ಪ್ರವಾಸಕಥನ,ಸಣ್ನ ಕಥೆಗಳು,ನಾಟಕ,ಪ್ರಬಂಧ,ಕವನ
ಪ್ರಮುಖ ಕೃತಿಗಳುಒರು ದೇಶತಿಂಟೆ ಕಥಾ, ಒರು ತೆರುವಿಂಟೆ ಕಥಾ,"ನಾದನ್ ಪ್ರೇಮಮ್
ಪ್ರಶಸ್ತಿಗಳುಜ್ಞಾನಪೀಠ ಪ್ರಶಸ್ತಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ


ಎಸ್.ಕೆ.ಪೊಟ್ಟೆಕ್ಕಾಟ್(ಮಾರ್ಚ್ 14, 1913 –ಅಗಸ್ಟ್ 6, 1982) ಪ್ರಸಿದ್ಧ ಮಲಯಾಳಮ್ ಲೇಖಕ.ಇವರು ಸುಮಾರು ೬೦ ಪುಸ್ತ್ಕಕಗಳನ್ನು ಬರೆದಿದ್ದು,ಇದರಲ್ಲಿ ಕಾದಂಬರಿ,ಕವನ ಸಂಕಲನ,ಪ್ರವಾಸ ಕಥನ,ಸಣ್ಣ ಕಥೆಗಳು ಒಳಗೊಂಡಿವೆ.ಇವರಿಗೆ ೧೯೭೭ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೦ರಲ್ಲಿ ಇವರ ಕೃತಿ "ಒರು ದೇಶತಿಂಟೆ ಕಥಾ" ಎಂಬ ಕೃತಿಗೆ ಜ್ಞಾನ ಪೀಠ ಪ್ರಶಸ್ತಿ[] ದೊರೆತಿದೆ.೧೯೮೨ರಲ್ಲಿ ಕಲ್ಲಿಕೋಟೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.[] ಇವರ ಕೃತಿಗಳು ಹಲವಾರು ಭಾರತೀಯ ಭಾಷೆಗಳಿಗೆ ಅಲ್ಲದೆ ಆಂಗ್ಲ, ರಶಿಯನ್, ಇಟಾಲಿಯನ್,ಜರ್ಮನ್ ಮುಂತಾದ ಭಾಷೆಗಳಿಗೆ ಕೂಡಾ ಅನುವಾದ ಆಗಿವೆ.

ಉಲ್ಲೇಖಗಳು

[ಬದಲಾಯಿಸಿ]
  1. "Jnanpith Award winners in Malayalam". Archived from the original on 2015-09-24. Retrieved 2014-02-26.
  2. "Honorary degree by Calicut University" (PDF). Archived from the original (PDF) on 2013-11-07. Retrieved 2014-02-26.

ಬಾಹ್ಯಸಂಪರ್ಕಗಳು

[ಬದಲಾಯಿಸಿ]