ಒಂದು ಮುತ್ತಿನ ಕಥೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಒಂದು ಮುತ್ತಿನ ಕಥೆ
ಒಂದು ಮುತ್ತಿನ ಕಥೆ
ನಿರ್ದೇಶನಶಂಕರನಾಗ್
ನಿರ್ಮಾಪಕಎ.ದ್ವಾರಕನಾಥ್
ಪಾತ್ರವರ್ಗಡಾ.ರಾಜ್‍ಕುಮಾರ್ ಅರ್ಚನ ಬಾಲಕೃಷ್ಣ, ರಮೇಶ್ ಭಟ್, ತೂಗುದೀಪ ಶ್ರೀನಿವಾಸ್, ದೊಡ್ಡಣ್ಣ
ಸಂಗೀತಎಲ್.ವೈದ್ಯನಾಥನ್
ಛಾಯಾಗ್ರಹಣಬಿ.ಸಿ.ಗೌರಿಶಂಕರ್
ಬಿಡುಗಡೆಯಾಗಿದ್ದು೧೯೮೭
ಚಿತ್ರ ನಿರ್ಮಾಣ ಸಂಸ್ಥೆಪದ್ಮಶ್ರೀ ಎಂಟರ್‍ಪ್ರೈಸಸ್
ಸಾಹಿತ್ಯಚಿ.ಉದಯಶಂಕರ್
ಹಿನ್ನೆಲೆ ಗಾಯನಡಾ.ರಾಜ್‍ಕುಮಾರ್

ಈ ಚಿತ್ರವನ್ನು ಶಂಕರನಾಗ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎ.ದ್ವಾರಕನಾಥ್ .ಈ ಚಿತ್ರದಲ್ಲಿ ಬರುವ ಪಾತ್ರಗಳು ಡಾ.ರಾಜ್‍ಕುಮಾರ್, ಅರ್ಚನ ಬಾಲಕೃಷ್ಣ, ರಮೇಶ್ ಭಟ್, ತೂಗುದೀಪ ಶ್ರೀನಿವಾಸ್, ದೊಡ್ಡಣ್ಣ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಎಲ್.ವೈದ್ಯನಾಥನ್.ಈ ಚಿತ್ರದ ಸಾಹಿತ್ಯಗಾರರು ಚಿ.ಉದಯಶಂಕರ್. ಈ ಚಿತ್ರವು ೧೯೮೭ ರಲ್ಲಿ ಬಿಡುಗಡೆಯಾಯಿತು.