ಒಡಹುಟ್ಟಿದವರು (ಚಲನಚಿತ್ರ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಈ ಲೇಖನವು ೧೯೯೪ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರದ ಬಗ್ಗೆ. ೧೯೬೯ರಲ್ಲಿ ತೆರೆಕಂಡ ಇದೇ ಹೆಸರಿನ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ
ಒಡಹುಟ್ಟಿದವರು (ಚಲನಚಿತ್ರ)
ಒಡಹುಟ್ಟಿದವರು
ನಿರ್ದೇಶನದೊರೆ-ಭಗವಾನ್
ನಿರ್ಮಾಪಕಎಸ್.ಪಿ.ವರದರಾಜು
ಪಾತ್ರವರ್ಗಡಾ.ರಾಜ್‍ಕುಮಾರ್, ಅಂಬರೀಶ್ ಮಾಧವಿ, ಶ್ರೀಶಾಂತಿ ಅಶ್ವಥ್, ವಜ್ರಮುನಿ, ಹೊನ್ನವಳ್ಳಿ ಕೃಷ್ಣ, ಬಾಲಕೃಷ್ಣ, ಉಮಾಶ್ರೀ
ಸಂಗೀತಉಪೇಂದ್ರಕುಮಾರ್
ಛಾಯಾಗ್ರಹಣಬಿ.ಸಿ.ಗೌರಿಶಂಕರ್
ಬಿಡುಗಡೆಯಾಗಿದ್ದು೧೯೯೪
ಚಿತ್ರ ನಿರ್ಮಾಣ ಸಂಸ್ಥೆಶ್ರೀ ಲಕ್ಶ್ಮೀ ಆರ್ಟ್ ಕಂಬೈನ್ಸ್
ಹಿನ್ನೆಲೆ ಗಾಯನಡಾ.ರಾಜ್‍ಕುಮಾರ್, ಮಂಜುಳಾ ಗುರುರಾಜ್, ಎಸ್.ಪಿ.ಬಾಲಸುಬ್ರಹ್ಮಣ್ಯಂ

ಒಡಹುಟ್ಟಿದವರು - ೧೯೯೪ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.




ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.