ಕಲ್ಲಯ್ಯಜ್ಜನವರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವೀರೇಶ್ವರ ಪುಣ್ಯಶ್ರಮದ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಕಲ್ಲಯ್ಯಜ್ಜನವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದವರು

ಇತ್ತೀಚಿನ ವರ್ಷಗಳಲ್ಲಿ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳ ಪಟ್ಟಿ ಇಂತಿದೆ.

ಹೆಸರು ಸೇವೆ ಸಲ್ಲಿಸಿದ ವರ್ಷಗಳು ಹುಟ್ಟಿದ ಊರು ಪೂರ್ವಾಶ್ರಮದ ಹೆಸರು
ಪಂಚಾಕ್ಷರಿ ಗವಾಯಿಗಳು ೧೯೧೪-೧೯೪೪ ಕಾಡಶೆಟ್ಟಿಹಳ್ಳಿ ವೀರೇಶ್ವರ ಪುಣ್ಯಾಶ್ರಮ
ಪುಟ್ಟರಾಜ ಗವಾಯಿಗಳು ೧೯೪೪-೨೦೧೦ ವೆಂಕಟಾಪುರ ವೀರೇಶ್ವರ ಪುಣ್ಯಾಶ್ರಮ
ಕಲ್ಲಯ್ಯಜ್ಜನವರು ೨೦೧೦- ಕಲ್ಲೂರು ವೀರೇಶ್ವರ ಪುಣ್ಯಾಶ್ರಮ