ಚರ್ಚೆಪುಟ:ಸಂಗೊಳ್ಳಿ

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಂಗೊಳ್ಳಿ[ಬದಲಾಯಿಸಿ]

ಸಂಗೊಳ್ಳಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಆಗಿನ ಸಂಪಗಾವ ತಾಲೂಕಿನ ಒಂದು ಊರು ಇದು 12ನೇ ಶತಮಾನದಲ್ಲಿ ಕಲ್ಯಣದಿಂದ ಆಗಮಿಸಿದ ಶಿವಶರಣರ ಹಸ್ತಗಳಿಂದ ಸ್ಥಾಪನೆಯಾದ ಸಂಗಮನಹಳ್ಳಿ ಕಲಾಂತರದಲ್ಲಿ ಸಂಗವಳ್ಳ ಈಗ ಸಂಗೊಳ್ಳಿಯಾಗಿದೆ ಈ ಗ್ರಾಮದಲ್ಲಿ ಜನಿಸಿದ ಸಂಗೊಳ್ಳಿ ರಾಯಣ್ಣ ಮತ್ತು ಅವನ ತಾಯಿ ವೀರಮಾತೆ ಕೆಂಚಮ್ಮ ಸಂಗೊಳ್ಳಿಯಲ್ಲಿ ಕ್ರಿ ಶ 1829ರಲ್ಲಿ ಆಂಗ್ಲರ ಇನಾಂಕಾಯ್ದೆಯನ್ನು ವಿರೋಧಿಸಿ ಬಂಡಾಯ ಪ್ರಾರಂಭಿಸಿದ್ದಾರೆ ಮುಂದೆ ಈ ಭೂಮಿಗಳನ್ನು ಆಂಗ್ಲ ಸರ್ಕಾರ ಮುಟ್ಟುಗೊಲು ಹಾಕಿಕೊಂಡಾಗ ತನ್ನ ರಕ್ತಮಾನ್ಯ ಇನಾಂಭೂಮಿಗಳ ಜೋಳ ರಾಶಿ ಮಾಡುವ ಮೂಲಕ ಆಂಗ್ಲರ ಇನಾಂಕಾಯ್ದೆಯನ್ನು ಭಂಗಗೋಳಿಸುವ ಮೂಲಕ ಸಂಗೊಳ್ಳಿ ಎಂಬ ಪುಟ್ಟಗ್ರಾಮದ ಹೆಸರನ್ನು ಭಾರತ ಸ್ವಾತಂತ್ರ್ಯಹೋರಾಟದ ಇತಿಹಾಸದಲ್ಲಿ ದಾಖಲಾಗುವಂತೆ ಮಾಡಿದ್ದಾನೆ ಕಿತ್ತೂರ ಸಂಸ್ಥಾನ ಪುನ ಸ್ಥಾಪಿಸಲು ನಂದಿ ದ್ವಜ ಮತ್ತೊಮ್ಮೆ ಮುಕ್ತವಾಗಿ ಹಾರಾಡಬೇಕೆಂದು ಸಂಗೊಳ್ಳಿಯಿಂದಲೇ ಹೋರಾಟ ಪ್ರಾರಂಭಿಸಿದ್ದಾರೆ ಈಗ ಇಲ್ಲಿ ಸರ್ಕಾರ ಸಂಗೊಳ್ಳಿ ರಾಯಣ್ಣ ಉತ್ಸವದ ಹಾಗೂ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಶಿಲ್ಫವನ ನಿರ್ಮಾನ ಮಾಡಲು ಕರ್ನಾಟಕ ಸರ್ಕಾರ ನಿರ್ಮಾನ ಮಾಡಿದೆ ೇ

ಸಂಗೊಳ್ಳಿ[ಬದಲಾಯಿಸಿ]

ಸಂಗೊಳ್ಳಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಆಗಿನ ಸಂಪಗಾವ ತಾಲೂಕಿನ ಒಂದು ಊರು ಇದು 12ನೇ ಶತಮಾನದಲ್ಲಿ ಕಲ್ಯಣದಿಂದ ಆಗಮಿಸಿದ ಶಿವಶರಣರ ಹಸ್ತಗಳಿಂದ ಸ್ಥಾಪನೆಯಾದ ಸಂಗಮನಹಳ್ಳಿ ಕಲಾಂತರದಲ್ಲಿ ಸಂಗವಳ್ಳ ಈಗ ಸಂಗೊಳ್ಳಿಯಾಗಿದೆ ಈ ಗ್ರಾಮದಲ್ಲಿ ಜನಿಸಿದ ಸಂಗೊಳ್ಳಿ ರಾಯಣ್ಣ ಮತ್ತು ಅವನ ತಾಯಿ ವೀರಮಾತೆ ಕೆಂಚಮ್ಮ ಸಂಗೊಳ್ಳಿಯಲ್ಲಿ ಕ್ರಿ ಶ 1829ರಲ್ಲಿ ಆಂಗ್ಲರ ಇನಾಂಕಾಯ್ದೆಯನ್ನು ವಿರೋಧಿಸಿ ಬಂಡಾಯ ಪ್ರಾರಂಭಿಸಿದ್ದಾರೆ ಮುಂದೆ ಈ ಭೂಮಿಗಳನ್ನು ಆಂಗ್ಲ ಸರ್ಕಾರ ಮುಟ್ಟುಗೊಲು ಹಾಕಿಕೊಂಡಾಗ ತನ್ನ ರಕ್ತಮಾನ್ಯ ಇನಾಂಭೂಮಿಗಳ ಜೋಳ ರಾಶಿ ಮಾಡುವ ಮೂಲಕ ಆಂಗ್ಲರ ಇನಾಂಕಾಯ್ದೆಯನ್ನು ಭಂಗಗೋಳಿಸುವ ಮೂಲಕ ಸಂಗೊಳ್ಳಿ ಎಂಬ ಪುಟ್ಟಗ್ರಾಮದ ಹೆಸರನ್ನು ಭಾರತ ಸ್ವಾತಂತ್ರ್ಯಹೋರಾಟದ ಇತಿಹಾಸದಲ್ಲಿ ದಾಖಲಾಗುವಂತೆ ಮಾಡಿದ್ದಾನೆ ಕಿತ್ತೂರ ಸಂಸ್ಥಾನ ಪುನ ಸ್ಥಾಪಿಸಲು ನಂದಿ ದ್ವಜ ಮತ್ತೊಮ್ಮೆ ಮುಕ್ತವಾಗಿ ಹಾರಾಡಬೇಕೆಂದು ಸಂಗೊಳ್ಳಿಯಿಂದಲೇ ಹೋರಾಟ ಪ್ರಾರಂಭಿಸಿದ್ದಾರೆ ಈಗ ಇಲ್ಲಿ ಸರ್ಕಾರ ಸಂಗೊಳ್ಳಿ ರಾಯಣ್ಣ ಉತ್ಸವದ ಹಾಗೂ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಶಿಲ್ಫವನ ನಿರ್ಮಾನ ಮಾಡಲು ಕರ್ನಾಟಕ ಸರ್ಕಾರ ನಿರ್ಮಾನ ಮಾಡಿದೆ