ಚಿತಾದಂತ
ಗೋಚರ
ಡಾ. ಕೆ.ಎನ್.ಗಣೇಶಯ್ಯರವರು ಬರೆದ ರೋಚಕ ಕಾದಂಬರಿಗಳಲ್ಲೊಂದು. ಇದರಲ್ಲಿ ಅಲೆಕ್ಸಾಂಡರನು ಭಾರತದ ಮೇಲಿನ ದಾಳಿಯ ನಂತರ ಅವನ ಸಂಪತ್ತಿನ ಹುಡುಕಾಟ ಇದೆ. ಎರಡು ಸಾವಿರ ವರ್ಷಗಳ ಹರಹು ಇಲ್ಲಿದೆ. ಅಂದಿನಿಂದ ಇವತ್ತಿನ ಸ್ವತಂತ್ರ ಭಾರತದ ವರೆಗೂ ಕಥೆಯ ವ್ಯಾಪ್ತಿ ಇದೆ.
![](http://upload.wikimedia.org/wikipedia/kn/thumb/7/73/Chitadanta.jpg/220px-Chitadanta.jpg)
ಭೌಧ್ದ ಧರ್ಮದ ಬೆಳವಣಿಗೆ ಮತ್ತು ಇತರ ವಿವರ, ಮೌರ್ಯ ರಾಜ್ಯದ ವಿಷ್ಲೇಶಣೆ, ಸಿಕಂದರನ ದಂಡಯಾತ್ರೆಯ ಸಮಯದ ಭಾರತದ ಸ್ಥಿತಿ ಗತಿ ಹಾಗೂ ನಿಗೂಢ ತೇರವಾದಿಗಳ ವಿಷಯ ದೊಂದಿಗೆ ಬುದ್ಧನ ಹಲ್ಲಿನ ವಿಸ್ಮಯಕಾರಿ ಅಂಶಗಳನ್ನು ಈ ಕಾದಂಬರಿ ಒಳಗೊಂಡಿದೆ.