ಚಿತ್ರಾಂಗದ
Jump to navigation
Jump to search
ಮಹಾಕಾವ್ಯ ಮಹಾಭಾರತದಲ್ಲಿ, ಚಿತ್ರಾಂಗದನು ಶಂತನು ಮತ್ತು ಸತ್ಯವತಿಯ ಹಿರಿಯ ಮಗ. ಅವನ ತಂದೆಯ ಮರಣದ ನಂತರ, ಆತನು ಹಸ್ತಿನಾಪುರದ ಸಿಂಹಾಸನವನ್ನು ಏರಿದನು, ಆದರೆ ಇದೇ ಹೆಸರಿನ ಗಂಧರ್ವನಿಂದ ಕೊಲ್ಲಲ್ಪಟ್ಟನು. ಚಿತ್ರಾಂಗದನು ಒಬ್ಬ ಮಹಾನ್ ಯೋದ್ಧನಾಗಿದ್ದನು ಮತ್ತು ಎಲ್ಲ ರಾಜರನ್ನು ಸೋಲಿಸಿದನು.