ದೇಶಬಂಧು ಚಿತ್ತರಂಜನ ದಾಸ್
Jump to navigation
Jump to search
ಚಿತ್ತರಂಜನ್ ದಾಸ್ | |
---|---|
ಚಿತ್ತರಂಜನ್ ದಾಸ್ | |
Born | ೫ ನವೆಂಬರ್ ೧೮೭೦ |
Died | ೧೬ ಜೂನ್ ೧೯೨೫ | (aged ೫೫)
Nationality | ಭಾರತೀಯ |
Occupation | ವಕೀಲರು |
Known for | ಭಾರತ ಸ್ವಾತಂತ್ರ್ಯ ಹೋರಾಟ ದಲ್ಲಿ ಪ್ರಮುಖರು |
Title | ದೇಶಭಂದು |
Political party | Indian National Congress |
Movement | Anushilan Samiti Indian Independence movement |
Parent(s) | Bhuban Mohan Das |
ಚಿತ್ತರಂಜನ ದಾಸ್(ನವೆಂಬರ್ ೨೫, ೧೮೭೦ - ಜೂನ್ ೧೬, ೧೯೨೫) ಅವರನ್ನು ಭಾರತದ ಜನತೆ ಪ್ರೀತಿಯಿಂದ ದೇಶಬಂಧು ಎಂದು ಕರೆದರು. ಸ್ವಾತಂತ್ರ ಚಳುವಳಿಯ ಪ್ರಮುಖರಲ್ಲಿ ಪ್ರಮುಖರಾದ ಇವರು ವೃತ್ತಿಯಿಂದ ವಕೀಲರಾಗಿದ್ದರು.
ಇಂಗ್ಲೆಂಡಿನಲ್ಲಿ ಕಾನೂನನ್ನು ಅಭ್ಯಾಸ ಮಾಡಿದ ಇವರು ೧೯೦೯ರಲ್ಲಿ ನೆಡೆದ 'ಆಲಿಪುರ ಸ್ಪೋಟದಲ್ಲಿ' ಶ್ರೀ ಅರವಿಂದ ಘೋಷ್ ಅವರನ್ನು ನ್ಯಾಯಾಂಗದ ಆರೋಪದಿಂದ ಮುಕ್ತಗೊಳಿಸಿದರು.
![]() |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |