ಪಿರಿಯಾಪಟ್ಟಣ

Coordinates: 12°20′11″N 76°04′45″E / 12.33649°N 76.07918°E / 12.33649; 76.07918
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಪಿರಿಯಾಪಟ್ಟಣ
ಪಟ್ಟಣ
ಪಿರಿಯಾಪಟ್ಟಣ is located in Karnataka
ಪಿರಿಯಾಪಟ್ಟಣ
ಪಿರಿಯಾಪಟ್ಟಣ
Location in Karnataka, India
Coordinates: 12°20′11″N 76°04′45″E / 12.33649°N 76.07918°E / 12.33649; 76.07918
ದೇಶ ಭಾರತ
ರಾಜ್ಯಕರ್ನಾಟಕ
ಜಿಲ್ಲೆಮೈಸೂರು ಜಿಲ್ಲೆ
Government
 • Typeಪಟ್ಟಣ ಪಂಚಾಯಿತಿ
 • Bodyಪಿರಿಯಾಪಟ್ಟಣ ಪಟ್ಟಣ ಪಂಚಾಯಿತಿ
Elevation
೮೪೯ m (೨,೭೮೫ ft)
Population
 (೨೦೧೧)
 • Total೧೬ ೬೮೫
ಭಾಷೆ
 • Officialಕನ್ನಡ
Time zoneUTC+5:30 (IST)
PIN
571107
Telephone code08223
Vehicle registrationKA-45
ಹತ್ತಿರದ ನಗರಗಳುಕುಶಾಲ ನಗರ, ಮೈಸೂರು

ಪಿರಿಯಾಪಟ್ಟಣ ಇದು ಮೈಸೂರು ಜಿಲ್ಲೆಯ ಒಂದು ತಾಲೂಕು ಕೇಂದ್ರ. ಮಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಮೈಸೂರಿನಿಂದ ೭೦ ಕಿ.ಮೀ ದೂರದಲ್ಲಿದೆ. ಸಮುದ್ರ ಮಟ್ಟದಿಂದ ೨೭೬೯ ಅಡಿ ಎತ್ತರದಲ್ಲಿರುವ ಒಂದು ಪಟ್ಟಣ ಪಂಚಾಯತಿ ಆಗಿದೆ.

ಇಲ್ಲಿ ಪ್ರಸಿದ್ಡ ಮಸಣಿಕಮ್ಮ ದೇವಾಲಯವಿದೆ. ಪಿರಿಯಾಪಟ್ಟಣದ ಕಣಗಾಲು ಗ್ರಾಮದಲ್ಲಿ, ಕನ್ನಡದ ಸುಪ್ರಸಿದ್ಧ ನಿರ್ದೇಶಕರಾದ ಪುಟ್ಟಣ್ಣಕಣಗಾಲ ಜನಿಸಿದ್ದು. ಜನಪದ ಲಾವಣಿಗಲ್ಲಿ ಬರುವ ಪಿರಿಪಟ್ಟಣದ ಕಾಳಗ ಸುಪ್ರಸಿದ್ದವಾಗಿದ್ದು, ಕಂಸಾಳೆಯವರ ಪದಗಳಲ್ಲಿ ಹಾಡಲಾಗುತ್ತದೆ. ಚೆಂಗಾಳ್ವರ ದೊರೆ ವೀರರಾಜನಿಗೂ, ಮೈಸೂರಿನ ದಳವಾಯಿಗೂ ನಡೆದ ಯುದ್ಧ ಇದು. ಐತಿಹಾಸಿಕ ದಾಖಲೆಗಳ ಪ್ರಕಾರ, ಮೈಸೂರ ಒಡೆಯರ್ ರಣಧೀರ ಕಂಠೀರವ ರವರ ಕಾಲದಲ್ಲಿ, ಸ್ವಾಂತಂತ್ರ್ಯವಾಗಿದ್ದ ಪಿರಿಯಾಪಟ್ಟಣದ ಚೆಂಗಾಳ್ವರು, ಯುದ್ಧದಲ್ಲಿ ಸೋತು, ಮೈಸೂರಿನ ಸಾಮಂತರಾಗುತ್ತಾರೆ.


ಬೆಟ್ಟದ ಪುರ ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಯಲ್ಲಿದೆ. ಇದು ಪಕ್ಕದ ಕೊಡಗು ಜಿಲ್ಲೆಗೆ ತೀರ ಹತ್ತಿರ. ಈ ಊರಿನ ವಿಶೇಷತೆಯೆಂದರೆ, ’ಸಂಕೇತಿ ಬ್ರಾಹ್ಮಣರು,’ ಸುಮಾರು ೬೦೦ ವರ್ಷಗಳ ಹಿಂದೆ, ತಮಿಳುನಾಡಿನಿಂದ ಬಂದವರು ಮೊಟ್ಟಮೊದಲನೆಯದಾಗಿ ಇಲ್ಲಿಯೇ ನೆಲೆಸಿದರು. ಕನ್ನಡ ಭಾಷೆಯಲ್ಲಿ ಬೆಟ್ಟದ ಹತ್ತಿರವಿರುವ ನಗರವೆಂದರ್ಥ. ಊರಿನ ಪಕ್ಕದಲ್ಲಿರುವ ಬೆಟ್ಟದ ಮೇಲೆ, ಪುರಾತನ ’ಶ್ರೀ. ಸಿಡ್ಲು ಮಲ್ಲಿಕಾರ್ಜುನಸ್ವಾಮಿ,’ ದೇವಸ್ಥಾನವಿದೆ.

ಪ್ರಮುಖ ವ್ಯಕ್ತಿಗಳು[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]