ಪಿ.ವಿ. ಅಕಿಲಾಂಡಮ್
Jump to navigation
Jump to search
ಪಿ.ವಿ. ಅಕಿಲಾಂಡಮ್ | |
---|---|
ಜನನ | ಪೆರುಂಗಲೋರ್, ಪುದುಕೊಟ್ಟೈ ಜಿಲ್ಲೆ, ತಮಿಳುನಾಡು, ಭಾರತ | ೨೭ ಜೂನ್ ೧೯೨೨
ಮರಣ | 1988 |
ಕಾವ್ಯನಾಮ | ಅಖಿಲನ್ |
ವೃತ್ತಿ | ಲೇಖಕ, ಸಾಮಾಜಿಕ ಕಾರ್ಯಕರ್ತ. |
ರಾಷ್ಟ್ರೀಯತೆ | ಭಾರತೀಯ |
ಪ್ರಮುಖ ಕೆಲಸ(ಗಳು) | ಚಿತ್ರ ಪಾವೈ, Vengayinmaindan, Pavaivilaku |
www |
ಪಿ.ವಿ. ಅಕಿಲಾಂಡಮ್ ಜ್ಞಾನಪೀಠ ಪ್ರಶಸ್ತಿ ವಿಜೇತ ತಮಿಳು ಸಾಹಿತಿ.ಇವರು ಸ್ವಾತಂತ್ರ್ಯ ಹೋರಾಟಗಾರರು, ಕಾದಂಬರಿಗಾರರು,ಪತ್ರಕರ್ತರು ಇತ್ಯಾದಿಯಾಗಿ ಸಾಹಿತ್ರದ ನಾನಾ ಪ್ರಕಾರಗಳಲ್ಲಿ ಸಾಕಷ್ಟು ಕೃತಿಗಳನ್ನು ರಚಿಸಿದವರು.ಇವರು ಪುಡುಕೊಟ್ಟೈ ಜಿಲ್ಲೆಯ ಪೆರುಂಗಲೋರ್ನಲ್ಲಿ ೨೭ ಜೂನ್ ೧೯೨೨ರಂದು ಜನಿಸಿದರು. ಇವರ ತಂದೆ ವೈಥ್ಯಲಿಂಗಂ ಪಿಳ್ಳೈಯವರು ಖಾತೆಯ ಅಧಿಕಾರಿಗಳಾಗಿದ್ದರು. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಇವರಿಗೆ ಇವರ "ಚಿತ್ರ ಪಾವೈ" ಎಂಬ ಕೃತಿಗೆ ೧೯೭೫ರಲ್ಲಿ ಜ್ಞಾನಪೀಠ ಪ್ರಸಸ್ತಿ ದೊರೆಯುತು[೧].
ಉಲ್ಲೇಖಗಳು[ಬದಲಾಯಿಸಿ]
- ↑ "Jnanpith Laureates Official listings". Jnanpith Website.