ವಿಷಯಕ್ಕೆ ಹೋಗು

ಬಿ.ಎಂ.ಇದಿನಬ್ಬ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಬಿ.ಎಂ.ಇದಿನಬ್ಬ
ಜನನ(೧೯೨೦-೦೯-೧೭)೧೭ ಸೆಪ್ಟೆಂಬರ್ ೧೯೨೦.
ಉಪ್ಪಿನಂಗಡಿ, ಪುತ್ತೂರು, ಕರ್ನಾಟಕ
ನಿಧನ೧೧ ಏಪ್ರಿಲ್ ೨೦೦೯ (ವಯಸ್ಸು ೮೮)
ಉಳ್ಳಾಲ, ಕರ್ನಾಟಕ
ಉದ್ಯೋಗಕವಿ, ಕಾದಂಬರಿಕಾರ,ಪತ್ರಕರ್ತ
ರಾಷ್ಟ್ರೀಯತೆಭಾರತ
ಪೌರತ್ವಭಾರತೀಯ
ಪ್ರಶಸ್ತಿಗಳುರಾಜ್ಯೋತ್ಸವ ಪ್ರಶಸ್ತಿ
೧೯೮೭
ಮಕ್ಕಳ ಸಂಖ್ಯೆ6 (4 daughters and 2 sons)


'ಬಿ.ಎಂ.ಇದಿನಬ್ಬ' (ಸೆಪ್ಟೆಂಬರ್ 17, 1920 – ಎಪ್ರಿಲ್ 11, 2009) ಕನ್ನಡದ ಕವಿ, ಪತ್ರಕರ್ತ, ರಾಜಕಾರಣಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ. ಉಳ್ಳಾಲಕ್ಷೇತ್ರದಿಂದ ಮೂರು ಬಾರಿ ವಿದಾನಸಭೆಗೆ ಆಯ್ಕೆಯಾಗಿದ್ದರು. ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂದು ಹೋರಾಟಮಾಡಿದರಲ್ಲಿ ಪ್ರಮುಖರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಇವರು ಉಪ್ಪಿನಂಗಡಿಯಲ್ಲಿ ಜನಿಸಿ, ಪುತ್ತೂರಿನಲ್ಲಿ ಶಿಕ್ಷಣ ಪಡೆದು ಮಂಗಳೂರಿನಲ್ಲಿ ನೆಲೆಸಿದ್ದರು. ಏಪ್ರಿಲ್ ೧೧, ೨೦೦೯ ರಂದು ನಿಧನರಾದರು.