ಮಂಡ್ಯ (ಲೋಕ ಸಭೆ ಚುನಾವಣಾ ಕ್ಷೇತ್ರ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಂಡ್ಯ ಕರ್ನಾಟಕಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು.

ದಾಖಲೆ[ಬದಲಾಯಿಸಿ]

2ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ 1957ರಲ್ಲಿ ಮುರಿಗಪ್ಪ ಸಿದ್ದಪ್ಪ ಸುಗಂಧಿಯವರು ಬಿಜಾಪುರ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪಕ್ಷೇತರವಾಗಿ ಆಯ್ಕೆಯಾಗಿ ಸಂಸದರಾಗದ ದಾಖಲೆ ಬರೆದಿದ್ದಾರೆ. ನಂತರ 1967ರಲ್ಲಿ ಉತ್ತರ ಕನ್ನಡ (ಲೋಕ ಸಭೆ ಚುನಾವಣಾ ಕ್ಷೇತ್ರ) (ಹಳೆಯ ಕೆನರಾ) ಲೋಕಸಭೆ ಕ್ಷೇತ್ರದಿಂದ ದಿನಕರ ದೇಸಾಯಿ(ದಿನಕರ ದತ್ತಾತ್ರೇಯ ದೇಸಾಯಿ) ಪಕ್ಷೇತರವಾಗಿ ಆಯ್ಕೆಯಾದ ಎರಡನೇಯ ಸಂಸದರಾಗಿದ್ದರು. ಅದರಂತೆ ಮಂಡ್ಯ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ 2019ರಲ್ಲಿ ಸುಮಲತಾ ಅಂಬರೀಶ್ ಪಕ್ಷೇತರವಾಗಿ ಆಯ್ಕೆಯಾದ ಮೂರನೇಯ ಸಂಸದರಾಗಿದ್ದಾರೆ.

ಮಂಡ್ಯ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ 2019ರಲ್ಲಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಹಿಳೆಯಾಗಿ ಆಯ್ಕೆಯಾಗಿ ಸಂಸದರಾಗದ ದಾಖಲೆ ಬರೆದಿದ್ದಾರೆ.

ಸಂಸತ್ತಿನ ಸದಸ್ಯರು[ಬದಲಾಯಿಸಿ]

ಮೈಸೂರು ರಾಜ್ಯ:

ಕರ್ನಾಟಕ ರಾಜ್ಯ:

ಉಲ್ಲೇಖಗಳು[ಬದಲಾಯಿಸಿ]

ಇದನ್ನೂ ನೋಡಿ[ಬದಲಾಯಿಸಿ]