ಮುಖ್ಯ ಪುಟ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಎಸ್.ಎಲ್ ಭೈರಪ್ಪನವರ ಕನ್ನದ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ

- ಸೆಪ್ಟೆಂಬರ್ ೧೯: ಬೇಲೂರು, ಹಳೆಬೀಡು ಮತ್ತು ಸೋಮನಾಥಪುರ ಹೊಯ್ಸಳ ದೇವಾಲಯಗಳು ಯುನೆಸ್ಕೊ 'ವಿಶ್ವ ಪಾರಂಪರಿಕ ತಾಣ'ಗಳ ಪಟ್ಟಿಗೆ ಸೇರ್ಪಡೆ.[೧]
- ಸೆಪ್ಟೆಂಬರ್ ೯: ರಾಜಧಾನಿ ದೆಹಲಿಯಲ್ಲಿ ಎರಡು ದಿನಗಳ ಜಿ೨೦ ಶೃಂಗಸಭೆ. ಹಲವು ದೇಶಗಳ ಮುಖ್ಯಸ್ಥರ ಪಾಲ್ಗೊಳ್ಳುವಿಕೆ.[೨]
- ಸೆಪ್ಟೆಂಬರ್ ೨: ಇಸ್ರೊದಿಂದ ಸೂರ್ಯನ ಅಧ್ಯಯನಕ್ಕಾಗಿ 'ಆದಿತ್ಯ-ಎಲ್೧' ಯಶಸ್ವಿ ಉಡ್ಡಯನ.[೩]
- ಆಗಸ್ಟ್ ೨೮: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ನೆರೆ ಮತ್ತು ಭೂಕುಸಿತ. [೪]
- ಆಗಸ್ಟ್ ೨೪: ಫಿಡೆ ಚದುರಂಗ ವಿಶ್ವಕಪ್- ವಿಶ್ವ ನಂ.೧ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಚಾಂಪಿಯನ್; ಭಾರತದ ಆರ್.ಪ್ರಜ್ಞಾನಂದ ದ್ವಿತೀಯ ಸ್ಥಾನ ಗಳಿಸಿದ್ದಾರೆ.[೫]
ಈ ತಿಂಗಳ ಪ್ರಮುಖ ದಿನಗಳು
- ಅಕ್ಟೋಬರ್ ೧: ವಿಶ್ವ ವೃದ್ಧರ ದಿನ, ವನ್ಯಜೀವಿ ಸಪ್ತಾಹ ದಿನ, ವಿಶ್ವ ಸಂಗೀತ ದಿನ, ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತ ದಾನ ದಿನ
- ಅಕ್ಟೋಬರ್ ೨ : ವಿಶ್ವ ಸಸ್ಯಾಹಾರಿಗಳ ದಿನ, ಗಾಂಧೀಜಿಯವರ ಜನ್ಮದಿನಾಚರಣೆ.
- ಅಕ್ಟೋಬರ್ ೨ : ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ.
- ಅಕ್ಟೋಬರ್ ೩ : ೧೯೯೦ರಲ್ಲಿ ಜರ್ಮನಿ ದೇಶದ ಪುನರೇಕೀಕರಣ. ವಿಶ್ವ ಪ್ರಾಕೃತಿಕ ದಿನ
- ಅಕ್ಟೋಬರ್ ೪ : ೧೮೮೪ರಲ್ಲಿ ಗದಗದಲ್ಲಿ ಹುಯಿಲಗೋಳ ನಾರಾಯಣರಾಯರ ಜನನ, ೧೯೫೭ರಲ್ಲಿ ಸೋವಿಯೆಟ್ ಒಕ್ಕೂಟದ ಸ್ಪುಟ್ನಿಕ್ ೧ ಭೂಮಿಯನ್ನು ಪ್ರದಕ್ಷಣೆ ಮಾಡಿದ ಮೊದಲ ಕೃತಕ ಉಪಗ್ರಹವಾಯಿತು, ವಿಶ್ವ ಪ್ರಾಣಿದಯಾ/ಪ್ರಾಣಿ ಕ್ಷೇಮಾಭಿವೃದ್ಧಿ ದಿನ
- ಅಕ್ಟೋಬರ್ ೫ : ವಿಶ್ವ ಹವ್ಯಾಸ ದಿನ
- ಅಕ್ಟೋಬರ್ ೬ : ೧೯೭೩ರಲ್ಲಿ ಈಜಿಪ್ಟ್ನ ಸೇನೆ ಇಸ್ರೇಲ್ ದೇಶವನ್ನು ಪ್ರವೇಶಿಸಿ ಯೊಮ್ ಕಿಪ್ಪೂರ್ ಯುದ್ಧ ಪ್ರಾರಂಭವಾಯಿತು.
- ಅಕ್ಟೋಬರ್ ೮ : ವಾಯುಪಡೆ ದಿನ
- ಅಕ್ಟೋಬರ್ ೯ : ವಿಶ್ವ ಅಂಚೆ ದಿನ
- ಅಕ್ಟೋಬರ್ ೧೦: ೧೯೦೨ರಲ್ಲಿ ಶಿವರಾಮ ಕಾರಂತರ ಜನನ. (ಚಿತ್ರಿತ), ವಿಶ್ವ ಮರಣದಂಡನೆ ವಿರೋಧಿ ದಿನ
- ಅಕ್ಟೋಬರ್ ೧೨ : ೧೪೯೨ರಲ್ಲಿ ಕ್ರಿಸ್ಟೊಫರ್ ಕೊಲಂಬಸ್ ಕೆರಿಬಿಯನ್ ಪ್ರದೇಶದಲ್ಲಿ ಕಾಲಿಟ್ಟ ಮೊದಲ ಪಾಶ್ಚಾತ್ಯನಾದನು.
- ಅಕ್ಟೋಬರ್ ೧೪ : ವಿಶ್ವ ಗುಣಮಟ್ಟ ದಿನ
- ಅಕ್ಟೋಬರ್ ೧೬ : ವಿಶ್ವ ಆಹಾರ ದಿನ
- ಅಕ್ಟೋಬರ್ ೧೮ : ೧೯೨೨ರಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಬ್ರಿಟಿಶ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ)ಯ ಸ್ಥಾಪನೆ.
- ಅಕ್ಟೋಬರ್ ೧೯ : ನೊಬೆಲ್ ಪ್ರಶಸ್ತಿ ವಿಜೇತ ಡಾ. ಸುಬ್ರಮಣ್ಯಂ ಚಂದ್ರಶೇಖರ್ (1910-1995) ಅವರ ಜನ್ಮದಿನ.
- ಅಕ್ಟೋಬರ್ ೨೧ : ಪೋಲೀಸ್ ಹುತಾತ್ಮರ ದಿನ [ಅಕ್ಟೋಬರ್ ೨೩]ಕಿತ್ತೂರು ರಾಣಿ ಚೆನ್ನಮ್ಮ ಜನ್ಮ ದಿನ.
- ಅಕ್ಟೋಬರ್ ೨೪ : ೧೯೪೫ರಲ್ಲಿ ಸಂಯುಕ್ತ ರಾಷ್ಟ್ರ ಸಂಸ್ಥೆ(ವಿಶ್ವಸಂಸ್ಥೆ)ಯ ಸ್ಥಾಪನೆ.
- ಅಕ್ಟೋಬರ್ ೨೪ : ನರಕ ಚತುರ್ದಶಿ
- ಅಕ್ಟೋಬರ್ ೨೫ : ದೀಪಾವಳಿ ಅಮಾವಾಸ್ಯೆ, ಲಕ್ಷ್ಮೀಪೂಜೆ
- ಅಕ್ಟೋಬರ್ ೨೬ : ಬಲಿಪಾಡ್ಯಮಿ
- ಅಕ್ಟೋಬರ್ ೨೯ : ೧೯೩೬ರಲ್ಲಿ ಶಿವಮೊಗ್ಗದಲ್ಲಿ ಗೀತಕಾವ್ಯಗಳ ಜನಕ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಜನನ, ಟರ್ಕಿ ಗಣರಾಜ್ಯವಾಗಿ ೧೯೨೩ರಲ್ಲಿ ಮುಸ್ತಫ ಕೆಮಲ್ ಅಟಾತುರ್ಕ್ ಅದರ ಮೊದಲ ರಾಷ್ಟ್ರಪತಿಯಾದನು.
- ಅಕ್ಟೋಬರ್ ೩೦ : ವಿಶ್ವ ಉಳಿತಾಯ / ಮಿತವ್ಯಯ ದಿನ
- ಅಕ್ಟೋಬರ್ ೩೧ : ೧೮೭೫ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ, ೧೯೮೪ರಲ್ಲಿ ಇಂದಿರಾ ಗಾಂಧಿಯ ಹತ್ಯೆ.
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
-
ಕಾಮನ್ಸ್
ಮಾಧ್ಯಮ ಭಂಡಾರ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ