ಯಶವಂತರಾಯಗೌಡ ಪಾಟೀಲ
ಗೋಚರ
ಯಶವಂತರಾಯಗೌಡ ಪಾಟೀಲ | |
|---|---|
| ಜನನ | ಪಡನೂರ, ಇಂಡಿ, ವಿಜಯಪುರ, ಕರ್ನಾಟಕ |
| ಉದ್ಯೋಗ | ರಾಜಕೀಯ |
| ರಾಷ್ಟ್ರೀಯತೆ | ಭಾರತೀಯ |
ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜಕೀಯ ಧುರೀಣರು.
ಜನನ
[ಬದಲಾಯಿಸಿ]ಯಶವಂತರಾಯಗೌಡ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪಡನೂರ ಗ್ರಾಮದಲ್ಲಿ ಜನಿಸಿದರು.
ಶಿಕ್ಷಣ
[ಬದಲಾಯಿಸಿ]ಪಾಟೀಲರು ಧಾರವಾಡದ ಜೆ.ಎಸ್.ಎಸ್. ಮಹಾವಿದ್ಯಾಲಯದಿಂದ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.
ರಾಜಕೀಯ
[ಬದಲಾಯಿಸಿ]- ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸನಿಂದ ಆಯ್ಕೆಯಾಗಿದ್ದರು.[೧][೨]
- ಕಾಂಗ್ರೆಸನ ಯಶವಂತಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ.[೩]
- ಯಶವಂತರಾಯಗೌಡ ಪಾಟೀಲರು 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು.
ಉಲ್ಲೇಖಗಳು
[ಬದಲಾಯಿಸಿ]