ರಾವಣ
ರಾವಣ ರಾಮಾಯಣದಲ್ಲಿ ಲಂಕೆಯಲ್ಲಿದ್ದ ರಾಕ್ಷಸ ರಾಜ. ರಾವಣನು ಬ್ರಹ್ಮನನ್ನು ಕುರಿತು ಹತ್ತು ಸಾವಿರ ವರ್ಷಗಳು ತಪಸ್ಸು ಮಾಡಿ, ಒಂದು ವಿಶಿಷ್ಟವಾದ ವರವನ್ನು ಪಡೆದಿರುತ್ತಾನೆ. "ದೇವತೆಗಳಿಂದಲೂ, ಬೇರಾವ ಶಕ್ತಿಗಳಿಂದಲೂ ಸಾಯಬಾರದು, ಸಾಮಾನ್ಯ ಮನುಷ್ಯರಿಂದ ಮಾತ್ರ ಸಾಯುವೆನೆಂಬುದೇ ಆ ವರ. ರಾವಣನ ತಂದೆ ವಿಶ್ರವಸ್ ಎಂಬ ಋಷಿ. ತಾಯಿ ಕೈಕೇಸಿ ಎಂಬ ದೈತ್ಯ ವಂಶದ ರಾಣಿ. ರಾವಣನಿಗೆ ಹತ್ತು ತಲೆಗಳು ಮತ್ತು ಇಪ್ಪತ್ತು ಕೈಗಳು. ಬ್ರಹ್ಮನಿಂದ ಚಿರಂಜೀವಿಯಾಗುವ ವರ ಪಡೆದ ರಾವಣ ಲೋಕ ಕಂಟಕನಾಗಿ ಪರಿಣಮಿಸುತ್ತಾನೆ. ಇವನು ಶಿವನ ಪರಮ ಭಕ್ತನು ಹೌದು. ದುಷ್ಟತನದಿಂದ ಮೆರೆಯುತ್ತಿದ್ದ ರಾವಣನನ್ನು ಸಂಹರಿಸಲು ರಾಮ ಭೂಲೋಕದಲ್ಲಿ ಜನ್ಮ ತಾಳುತ್ತಾನೆ. ರಾವಣ ಲಂಕೆಯ ರಾಜನಾದುದರಿಂದ ಇವನನ್ನು 'ಲಂಕೇಶ'ನೆಂದು ಕರೆಯುವರು. ಇವನಿಗೆ ಇಬ್ಬರು ತಂಗಿಯರು -ಶೂರ್ಪನಖಿ ಮತ್ತು ಲಂಕಿಣಿ, ಇಬ್ಬರು ತಮ್ಮಂದಿರು -ಕುಂಭಕರ್ಣ ಮತ್ತು ವಿಭೀಷಣ. ರಾವಣ ತಂಗಿ ಶೂರ್ಪನಖಿಗೆ ರಾಮ ಮತ್ತು ಲಕ್ಷ್ಮಣರು ಅವಮಾನ ಮಾಡಿದರೆಂದು ಪರಿಭಾವಿಸಿ ತಂಗಿಯ ಗೌರವ ಉಳಿಸಲು ರಾಮನ ಧರ್ಮಪತ್ನಿ ಸೀತೆಯನ್ನು ಅಪಹರಿಸಿ, ಅಶೋಕವನದಲ್ಲಿಟ್ಟು, ಅವಳ ಮೋಹಕ್ಕೆ ಸಿಲುಕಿ ಮನವೊಲಿಸಲಾಗದೆ ಸೋಲುತ್ತಾನೆ. ನಂತರ ರಾಮನಿಂದ ಹತನಾಗುತ್ತಾನೆ.
ರಾವಣ | |
---|---|
![]() | |
Ethnic | Legend, thamizhan |
Titles | ಲಂಕೆಯ ಅರಸ |
ಪೂರ್ವಾಧಿಕಾರಿ | ಕುಬೇರ |
ಉತ್ತರಾಧಿಕಾರಿ | ವಿಭೀಷಣ |
Consort | ಮಂಡೋದರಿ, ಧ್ಯಾನಮಾಲಿನಿ |
Issue | ಇಂದ್ರಜಿತು Yohmoththa ಅತಿಕಾಯ ಅಕ್ಷಯ ಕುಮಾರ ದೇವಾಂತಕ ನರಾಂತಕ ತ್ರಿಶಿರ ಮಂಥ |
ತಂದೆ | ವಿಶ್ರಾವಸ್ |
ತಾಯಿ | ಕೈಕೇಸಿ |
ಧಾರ್ಮಿಕ ನಂಬಿಕೆಗಳು | ಶೈವ ಪಂಥ |
ರಾವಣ ರಾಮಾಯಣದಲ್ಲಿ ಲಂಕೆಯಲ್ಲಿದ್ದ ರಾಕ್ಷಸ ರಾಜ. ರಾವಣನು ಬ್ರಹ್ಮನನ್ನು ಕುರಿತು ಹತ್ತು ಸಾವಿರ ವರ್ಷಗಳು ತಪಸ್ಸು ಮಾಡಿ, ಒಂದು ವಿಶಿಷ್ಟವಾದ ವರವನ್ನು ಪಡೆದಿರುತ್ತಾನೆ. "ದೇವತೆಗಳಿಂದಲೂ, ಬೇರಾವ ಶಕ್ತಿಗಳಿಂದಲೂ ಸಾಯಬಾರದು, ಸಾಮಾನ್ಯ ಮನುಷ್ಯರಿಂದ ಮಾತ್ರ ಸಾಯುವೆನೆಂಬುದೇ ಆ ವರ. ರಾವಣನ ತಂದೆ ವಿಶ್ರವಸ್ ಎಂಬ ಋಷಿ. ತಾಯಿ ಕೇಕಸಿ ಎಂಬ ದೈತ್ಯ ವಂಶದ ರಾಣಿ. ರಾವಣನಿಗೆ ಹತ್ತು ತಲೆಗಳು ಮತ್ತು ಇಪ್ಪತ್ತು ಕೈಗಳು. ಬ್ರಹ್ಮನಿಂದ ಚಿರಂಜೀವಿಯಾಗುವ ವರ ಪಡೆದ ರಾವಣ ಲೋಕ ಕಂಟಕನಾಗಿ ಪರಿಣಮಿಸುತ್ತಾನೆ. ಇವನು ಶಿವನ ಪರಮ ಭಕ್ತನು ಹೌದು. ದುಷ್ಟತನದಿಂದ ಮೆರೆಯುತ್ತಿದ್ದ ರಾವಣನನ್ನು ಸಂಹರಿಸಲು ರಾಮ ಭೂಲೋಕದಲ್ಲಿ ಜನ್ಮ ತಾಳುತ್ತಾನೆ. ರಾವಣ ಲಂಕೆಯ ರಾಜನಾದುದರಿಂದ ಇವನನ್ನು 'ಲಂಕೇಶ'ನೆಂದು ಕರೆಯುವರು. ಇವನಿಗೆ ಇಬ್ಬರು ತಂಗಿಯರು -ಶೂರ್ಪನಖಿ ಮತ್ತು ಲಂಕಿಣಿ, ಇಬ್ಬರು ತಮ್ಮಂದಿರು -ಕುಂಭಕರ್ಣ ಮತ್ತು ವಿಭೀಷಣ. ರಾವಣ ತಂಗಿ ಶೂರ್ಪನಖಿಗೆ ರಾಮ ಮತ್ತು ಲಕ್ಷ್ಮಣರು ಅವಮಾನ ಮಾಡಿದರೆಂದು ಪರಿಭಾವಿಸಿ ತಂಗಿಯ ಗೌರವ ಉಳಿಸಲು ರಾಮನ ಧರ್ಮಪತ್ನಿ ಸೀತೆಯನ್ನು ಅಪಹರಿಸಿ, ಅಶೋಕವನದಲ್ಲಿಟ್ಟು, ಅವಳ ಮೋಹಕ್ಕೆ ಸಿಲುಕಿ ಮನವೊಲಿಸಲಾಗದೆ ಸೋಲುತ್ತಾನೆ. ನಂತರ ರಾಮನಿಂದ ಹತನಾಗುತ್ತಾನೆ.
ಜೈ ಹನುಮಾನ್
(ಜೈ ಶ್ರೀರಾಮ್)
ಬಾಹ್ಯ ಸಂಪರ್ಕಗಳು[ಬದಲಾಯಿಸಿ]
- Ranan Vadh in Varanasi
- The importance of being earnest with Thotsakan's death
- Rawana the Historical King of Heladiwa|Ramayana Research
- Ravana - The Greatest Emperor
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |