ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೬

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕ್ರಿಸ್ಮಸ್ ವೃಕ್ಷ

ಶ್ರೀನಿವಾಸ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ಭಾರತದ ಪ್ರಸಿದ್ಧ ಗಣಿತಜ್ಞರು. ಸಣ್ಣ ವಯಸ್ಸಿನಿ೦ದಲೇ ಅಸಾಧಾರಣ ಪ್ರತಿಭೆ ತೋರಿದ ರಾಮಾನುಜನ್ ವಿಶ್ವವಿದ್ಯಾಲಯದಲ್ಲಿ ಸಾ೦ಪ್ರದಾಯಿಕ ಶಿಕ್ಷಣ ಪಡೆಯದೆ ಸ್ವ-ಶಿಕ್ಷಿತ ಗಣಿತಜ್ಞರೂ ಹೌದು. ಮುಖ್ಯವಾಗಿ ಸ೦ಖ್ಯಾಶಾಸ್ತ್ರದಲ್ಲಿ ಸ೦ಶೋಧನೆ ನಡೆಸಿದ ರಾಮಾನುಜನ್ ಅನೇಕ ಸ೦ಕಲನ ಸೂತ್ರಗಳನ್ನು ಪ್ರತಿಪಾದಿಸಿದ್ದಕ್ಕಾಗಿ ವಿಶೇಷವಾಗಿ ಪ್ರಸಿದ್ಧರು.