ವಿಚಾರ ಕ್ರಾಂತಿಗೆ ಆಹ್ವಾನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ವಿಚಾರ ಕ್ರಾಂತಿಗೆ ಆಹ್ವಾನ ಕುವೆಂಪುರವರ ಒಂದು ವೈಚಾರಿಕ ಕೃತಿ.

ಇದರ ಮುಖ್ಯ ಭಾಗ ಕುವೆಂಪು ಮಾಡಿದ ಭಾಷಣಗಳು.
೧) ಡಿಸೆಂಬರ್ ೮ ೧೯೭೪ರಂದು ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಂದು ಮಾಡಿದ ಭಾಷಣ.
೨) ಅ ನೇ ಉಪಾಧ್ಯೆಯವರ ಸನ್ಮಾನ ಭಾಷಣ
೩) ೧೯೭೫ರ ಕರ್ನಾಟಕ ವಿಚಾರವಂತ ಲೇಖಕರ ಸಂಘದಲ್ಲಿ ಮಾಡಿದ ಭಾಷಣ.

ಮೂಢನಂಬಿಕೆ, ಮಡಿವಂತಿಕೆ, ಪ್ರಶ್ನಿಸದೆಯೇ ಒಪ್ಪಿನಡೆಯುವುದು, ಇವುಗಳನ್ನು ಖಂಡಿಸುವ ವಿಚಾರಗಳು ಈ ಪುಸ್ತಕದಲ್ಲಿವೆ.

ಟೆಂಪ್ಲೇಟು:Webarchive url=https://web.archive.org/web/20131107094109/http://www.vicharamantapa.net/content/node/3 date=2013-11-07 ವಿಚಾರಮಂಟಪದಲ್ಲಿ ಮೊದಲ ಭಾಷಣ.