ಆರ್. ಎಸ್. ರಾಜಾರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚುNo edit summary
೩ ನೇ ಸಾಲು: ೩ ನೇ ಸಾಲು:
| name = ಆರ್ ಎಸ್ ರಾಜಾರಾಂ
| name = ಆರ್ ಎಸ್ ರಾಜಾರಾಂ
| birth_date = ಜುಲೈ ೧೦, ೧೯೩೮
| birth_date = ಜುಲೈ ೧೦, ೧೯೩೮
| birth_place = ಕೆ. ಜಿ. ಎಫ್
| birth_place = ಕೆ. ಜಿ. ಎಫ್.
| death_date = {{Death date and age|೨೦೨೧|೦೫|೧೦|೧೯೩೪|೦೭|೧೦}}
| death_place = ಬೆಂಗಳೂರು
| occupation = ರಂಗ ಕಲಾವಿದರು, ಕರ್ನಾಟಕ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿ
| occupation = ರಂಗ ಕಲಾವಿದರು, ಕರ್ನಾಟಕ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿ
| years_active = ೧೯೫೧ - ೨೦೨೧
| subject = ರಂಗಭೂಮಿ
| employer = ಕರ್ನಾಟಕ ಸರ್ಕಾರ (ಅಧೀನ ಕಾರ್ಯದರ್ಶಿ)
| organization = ರಸಿಕ ರಂಜನಿ ಕಲಾವಿದರು, ಮಲ್ಲೇಶ್ವರ
| mother = ಶಾರದಾಬಾಯಿ
| father = ಜಿ. ಎಸ್‌. ರಘುನಾಥರಾವ್‌
| education = ಪದವಿ
| alma_mater = ಆಚಾರ್ಯ ಪಾಠಶಾಲಾ ಕಾಲೇಜು
| awards = ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, ಮಯೂರ ಕಲಾರಂಗ, ಕರ್ನಾಟಕ ನಾಟಕ ಅಕಾಡೆಮಿ
}}
}}
'''ಆರ್. ಎಸ್. ರಾಜಾರಾಂ''' ([[ಜುಲೈ ೧೦]], [[೧೯೩೮]]) ಕರ್ನಾಟಕ ಹವ್ಯಾಸಿ ರಂಗಭೂಮಿಯ ಪ್ರತಿಭಾವಂತ ಕಲಾವಿದರಲ್ಲಿ ಒಬ್ಬರು.
'''ಆರ್. ಎಸ್. ರಾಜಾರಾಂ''' ([[ಜುಲೈ ೧೦]], [[೧೯೩೮]]) ಕರ್ನಾಟಕ ಹವ್ಯಾಸಿ ರಂಗಭೂಮಿಯ ಪ್ರತಿಭಾವಂತ ಕಲಾವಿದರಲ್ಲಿ ಒಬ್ಬರು.

==ಜೀವನ==
== ಜೀವನ ==
ರಾಜಾರಾಂ ಅವರು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ನಲ್ಲಿ ಜುಲೈ ೧೦, ೧೯೩೮ರಂದು ಜನಿಸಿದರು. ತಂದೆ ಜಿ.ಎಸ್‌. ರಘುನಾಥರಾವ್‌, ತಾಯಿ ಶಾರದಾಬಾಯಿ. ರಾಜಾರಾಂ ಅವರು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ ಹೊಂದಿದವರು. ಮೇ ೧೦, ೨೦೨೧ ರಂದು ಬೆಂಗಳೂರಿನಲ್ಲಿ ಅಸು ನೀಗಿದರು.<ref>https://kannada.filmibeat.com/news/kannada-senior-actor-rs-rajaram-passed-away-050519.html</ref>
ರಾಜಾರಾಂ ಅವರು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ನಲ್ಲಿ ಜುಲೈ 10, 1938ರಂದು ಜನಿಸಿದರು. ತಂದೆ ಜಿ.ಎಸ್‌. ರಘುನಾಥರಾವ್‌, ತಾಯಿ ಶಾರದಾಬಾಯಿ. ರಾಜಾರಾಂ ಅವರು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ ಹೊಂದಿದವರು.



==ನಾಟಕ ತಂಡ ಸ್ಥಾಪನೆ==
==ನಾಟಕ ತಂಡ ಸ್ಥಾಪನೆ==
ಮಲ್ಲೇಶ್ವರದ ಸ್ನೇಹಿತರೊಡನೆ ‘ರಸಿಕ ರಂಜನಿ ಕಲಾವಿದರು’ ಸ್ಥಾಪಿಸಿದರು. ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದ, ಪರ್ವತವಾಣಿ, ಕೈಲಾಸಂ, ದಾಶರಥಿ ದೀಕ್ಷಿತ್‌, ಕೆ. ಗುಂಡಣ್ಣನವರ ನಾಟಕಗಳಲ್ಲಿ ಅಭಿನಯಿಸಿದರು. ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ನಿರಂತರ ಒಡನಾಟ ಹೊಂದಿದ್ದರು.
ಮಲ್ಲೇಶ್ವರದ ಸ್ನೇಹಿತರೊಡನೆ ‘ರಸಿಕ ರಂಜನಿ ಕಲಾವಿದರು’ ಸ್ಥಾಪಿಸಿದರು. ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದ, ಪರ್ವತವಾಣಿ, ಕೈಲಾಸಂ, ದಾಶರಥಿದೀಕ್ಷಿತ್‌, ಕೆ. ಗುಂಡಣ್ಣನವರ ನಾಟಕಗಳಲ್ಲಿ ಅಭಿನಯಿಸಿದರು. ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ನಿರಂತರ ಒಡನಾಟ ಹೊಂದಿದ್ದರು.
೧೯೬೪ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ ಸ್ಥಾಪಿಸಿದ್ದು ಸಚಿವಾಲಯ ಸಾಂಸ್ಕೃತಿಕ ಸಂಘ. ಆ ಮೂಲಕ ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್‌ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿಯಾದರು. ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳಲ್ಲಿಯೂ ನಟಿಸಿದರು.
೧೯೬೪ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ ಸ್ಥಾಪಿಸಿದ್ದು ಸಚಿವಾಲಯ ಸಾಂಸ್ಕೃತಿಕ ಸಂಘ. ಆ ಮೂಲಕ ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್‌ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿಯಾದರು. ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳಲ್ಲಿಯೂ ನಟಿಸಿದರು

==ರಂಗ ಪ್ರಸಿದ್ಧರೊಡನೆ==
==ರಂಗ ಪ್ರಸಿದ್ಧರೊಡನೆ==
ರಾಜಾರಾಂ ಅವರು ೧೯೭೨ರಿಂದ ನಟರಂಗ ಮತ್ತು ೧೯೮೩ರಿಂದ ವೇದಿಕೆಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದರು. ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಇವರ ನಿರ್ದೇಶನದ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ರಾಜಾರಾಂ ಅವರದ್ದು . [[ಹೈದರಾಬಾದ್‌]], [[ಚೆನ್ನೈ]], [[ಕೋಲ್ಕತ್ತಾ]], [[ಕಾಶ್ಮೀರ]], [[ಮುಂಬಯಿ]], ಚಂಡೀಗಢ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು.<ref>https://vijaykarnataka.com/tv/news/kannada-actor-theatre-artist-rs-rajaram-passed-away/articleshow/82523261.cms</ref>
ರಾಜಾರಾಂ ಅವರು ೧೯೭೨ರಿಂದ ನಟರಂಗ ಮತ್ತು ೧೯೮೩ರಿಂದ ವೇದಿಕೆಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದರು. ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಇವರ ನಿರ್ದೇಶನದ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ರಾಜಾರಾಂ ಅವರದ್ದು . [[ಹೈದರಾಬಾದ್‌]], [[ಚೆನ್ನೈ]], [[ಕೋಲ್ಕತ್ತಾ]], [[ಕಾಶ್ಮೀರ]], [[ಮುಂಬಯಿ]], ಚಂಡೀಗಢ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು.<ref>https://vijaykarnataka.com/tv/news/kannada-actor-theatre-artist-rs-rajaram-passed-away/articleshow/82523261.cms</ref>
೧೮ ನೇ ಸಾಲು: ೩೨ ನೇ ಸಾಲು:
[[ಭಲೇ_ಹುಚ್ಚ]] ಚಿತ್ರದ ಮೂಲಕ ಕನ್ನಡ ಚಲನಚಿತ್ರಲೋಕಕ್ಕೆ ಪಾದಾರ್ಪಣೆ ಮಾಡಿದ ರಾಜಾರಾಂ,<ref>https://twitter.com/KannadaNaduu/status/1391728536252264448</ref> ಸಿದ್ಧಲಿಂಗಯ್ಯನವರ [[ಕೂಡಿ_ಬಾಳಿದರೆ_ಸ್ವರ್ಗ_ಸುಖ]] ಚಿತ್ರದಲ್ಲಿ ತಂದೆಯ ಪಾತ್ರದಲ್ಲಿ ಜನಪ್ರಿಯತೆ ಗಳಿಸಿದರು. ಭಾರ್ಗವ, ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ಜಗ್ಗೇಶ್ ಚಿತ್ರಗಳಲ್ಲಿ ಖಾಯಂ ಕಲಾವಿದರಾಗಿದ್ದ ರಾಜಾರಾಂ, ಹೊಸ ತಲೆಮಾರಿನ ನಟರಾದ[[ಶರಣ್]] <ref>https://twitter.com/i/web/status/1391755048753893381</ref>ಮತ್ತು ಮುಂತಾದವರೊಂದಿಗೆ ನಟಿಸಿ ಸೈ ಎನ್ನಿಸಿಕೊಂಡಿದ್ದರು. [[ಝಿ_ಕನ್ನಡ]]ದ [[ಜೊತೆ_ಜೊತೆಯಲಿ_(ಧಾರಾವಾಹಿ)]] ಧಾರಾವಾಹಿಯಲ್ಲಿ ಅಭಯ್ ಅಜ್ಜನ ಪಾತ್ರದಲ್ಲಿ ರಾಜಾರಾಂ ಬಲು ಜನಪ್ರಿಯತೆ ಗಳಿಸಿದ್ದರು.
[[ಭಲೇ_ಹುಚ್ಚ]] ಚಿತ್ರದ ಮೂಲಕ ಕನ್ನಡ ಚಲನಚಿತ್ರಲೋಕಕ್ಕೆ ಪಾದಾರ್ಪಣೆ ಮಾಡಿದ ರಾಜಾರಾಂ,<ref>https://twitter.com/KannadaNaduu/status/1391728536252264448</ref> ಸಿದ್ಧಲಿಂಗಯ್ಯನವರ [[ಕೂಡಿ_ಬಾಳಿದರೆ_ಸ್ವರ್ಗ_ಸುಖ]] ಚಿತ್ರದಲ್ಲಿ ತಂದೆಯ ಪಾತ್ರದಲ್ಲಿ ಜನಪ್ರಿಯತೆ ಗಳಿಸಿದರು. ಭಾರ್ಗವ, ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ಜಗ್ಗೇಶ್ ಚಿತ್ರಗಳಲ್ಲಿ ಖಾಯಂ ಕಲಾವಿದರಾಗಿದ್ದ ರಾಜಾರಾಂ, ಹೊಸ ತಲೆಮಾರಿನ ನಟರಾದ[[ಶರಣ್]] <ref>https://twitter.com/i/web/status/1391755048753893381</ref>ಮತ್ತು ಮುಂತಾದವರೊಂದಿಗೆ ನಟಿಸಿ ಸೈ ಎನ್ನಿಸಿಕೊಂಡಿದ್ದರು. [[ಝಿ_ಕನ್ನಡ]]ದ [[ಜೊತೆ_ಜೊತೆಯಲಿ_(ಧಾರಾವಾಹಿ)]] ಧಾರಾವಾಹಿಯಲ್ಲಿ ಅಭಯ್ ಅಜ್ಜನ ಪಾತ್ರದಲ್ಲಿ ರಾಜಾರಾಂ ಬಲು ಜನಪ್ರಿಯತೆ ಗಳಿಸಿದ್ದರು.
[[File:Sundarraj and rs rajaram in Kannada movie aliya alla magala ganda.webp|thumb|Sundarraj and rs rajaram in aliya alla magala ganda]]
[[File:Sundarraj and rs rajaram in Kannada movie aliya alla magala ganda.webp|thumb|Sundarraj and rs rajaram in aliya alla magala ganda]]

==ಪ್ರಶಸ್ತಿ ಗೌರವಗಳು==
==ಪ್ರಶಸ್ತಿ ಗೌರವಗಳು==
ರಾಜಾರಾಂ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಸಂಘ. ಸಂಸ್ಥೆಗಳು, ಪ್ರತಿಷ್ಠಾನಗಳ ಗೌರವಗಳು ಸಂದಿವೆ..
ರಾಜಾರಾಂ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಸಂಘ. ಸಂಸ್ಥೆಗಳು, ಪ್ರತಿಷ್ಠಾನಗಳ ಗೌರವಗಳು ಸಂದಿವೆ.

==ಉಲ್ಲೇಖಗಳು==

== ನಿಧನ ==
ರಾಜಾರಾಂರವರು ಮೇ ೧೦, ೨೦೨೧ (ಸೋಮವಾರ) ಕೋವಿಡ್‌ನಿಂದ ನಿಧನರಾದರು.<ref>[https://www.prajavani.net/entertainment/cinema/kannada-film-serial-actor-theatre-artist-rajaram-no-more-829479.html ಹಿರಿಯ ಕಲಾವಿದ ಆರ್‌.ಎಸ್‌.ರಾಜಾರಾಂ ನಿಧನ]</ref>


==ಮಾಹಿತಿ ಕೃಪೆ==
[http://kanaja.in/dinamani/%E0%B2%86%E0%B2%B0%E0%B3%8D-%E0%B2%8E%E0%B2%B8%E0%B3%8D%E2%80%8C-%E0%B2%B0%E0%B2%BE%E0%B2%9C%E0%B2%BE%E0%B2%B0%E0%B2%BE%E0%B2%82/ ಕಣಜ]
[http://kanaja.in/dinamani/%E0%B2%86%E0%B2%B0%E0%B3%8D-%E0%B2%8E%E0%B2%B8%E0%B3%8D%E2%80%8C-%E0%B2%B0%E0%B2%BE%E0%B2%9C%E0%B2%BE%E0%B2%B0%E0%B2%BE%E0%B2%82/ ಕಣಜ]
[[ವರ್ಗ: ರಂಗಭೂಮಿ ಕಲಾವಿದರು]]
[[ವರ್ಗ: ರಂಗಭೂಮಿ ಕಲಾವಿದರು]]

೨೧:೧೨, ೧೦ ಮೇ ೨೦೨೧ ನಂತೆ ಪರಿಷ್ಕರಣೆ

ಆರ್ ಎಸ್ ರಾಜಾರಾಂ
Bornಜುಲೈ ೧೦, ೧೯೩೮
ಕೆ. ಜಿ. ಎಫ್.
DiedError: Need valid death date (first date): year, month, day
ಬೆಂಗಳೂರು
Educationಪದವಿ
Alma materಆಚಾರ್ಯ ಪಾಠಶಾಲಾ ಕಾಲೇಜು
Occupation(s)ರಂಗ ಕಲಾವಿದರು, ಕರ್ನಾಟಕ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿ
Years active೧೯೫೧ - ೨೦೨೧
Employerಕರ್ನಾಟಕ ಸರ್ಕಾರ (ಅಧೀನ ಕಾರ್ಯದರ್ಶಿ)
Organization(s)ರಸಿಕ ರಂಜನಿ ಕಲಾವಿದರು, ಮಲ್ಲೇಶ್ವರ
Parents
  • ಜಿ. ಎಸ್‌. ರಘುನಾಥರಾವ್‌ (father)
  • ಶಾರದಾಬಾಯಿ (mother)
Awardsಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, ಮಯೂರ ಕಲಾರಂಗ, ಕರ್ನಾಟಕ ನಾಟಕ ಅಕಾಡೆಮಿ

ಆರ್. ಎಸ್. ರಾಜಾರಾಂ (ಜುಲೈ ೧೦, ೧೯೩೮) ಕರ್ನಾಟಕ ಹವ್ಯಾಸಿ ರಂಗಭೂಮಿಯ ಪ್ರತಿಭಾವಂತ ಕಲಾವಿದರಲ್ಲಿ ಒಬ್ಬರು.

ಜೀವನ

ರಾಜಾರಾಂ ಅವರು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ನಲ್ಲಿ ಜುಲೈ 10, 1938ರಂದು ಜನಿಸಿದರು. ತಂದೆ ಜಿ.ಎಸ್‌. ರಘುನಾಥರಾವ್‌, ತಾಯಿ ಶಾರದಾಬಾಯಿ. ರಾಜಾರಾಂ ಅವರು ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ ಹೊಂದಿದವರು.


ನಾಟಕ ತಂಡ ಸ್ಥಾಪನೆ

ಮಲ್ಲೇಶ್ವರದ ಸ್ನೇಹಿತರೊಡನೆ ‘ರಸಿಕ ರಂಜನಿ ಕಲಾವಿದರು’ ಸ್ಥಾಪಿಸಿದರು. ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದ, ಪರ್ವತವಾಣಿ, ಕೈಲಾಸಂ, ದಾಶರಥಿದೀಕ್ಷಿತ್‌, ಕೆ. ಗುಂಡಣ್ಣನವರ ನಾಟಕಗಳಲ್ಲಿ ಅಭಿನಯಿಸಿದರು. ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ನಿರಂತರ ಒಡನಾಟ ಹೊಂದಿದ್ದರು. ೧೯೬೪ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ ಸ್ಥಾಪಿಸಿದ್ದು ಸಚಿವಾಲಯ ಸಾಂಸ್ಕೃತಿಕ ಸಂಘ. ಆ ಮೂಲಕ ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್‌ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿಯಾದರು. ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳಲ್ಲಿಯೂ ನಟಿಸಿದರು

ರಂಗ ಪ್ರಸಿದ್ಧರೊಡನೆ

ರಾಜಾರಾಂ ಅವರು ೧೯೭೨ರಿಂದ ನಟರಂಗ ಮತ್ತು ೧೯೮೩ರಿಂದ ವೇದಿಕೆಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದರು. ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಇವರ ನಿರ್ದೇಶನದ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ರಾಜಾರಾಂ ಅವರದ್ದು . ಹೈದರಾಬಾದ್‌, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ, ಮುಂಬಯಿ, ಚಂಡೀಗಢ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು.[೧]

ಕಿರುತೆರೆ-ಹಿರಿತೆರೆ

ಭಲೇ_ಹುಚ್ಚ ಚಿತ್ರದ ಮೂಲಕ ಕನ್ನಡ ಚಲನಚಿತ್ರಲೋಕಕ್ಕೆ ಪಾದಾರ್ಪಣೆ ಮಾಡಿದ ರಾಜಾರಾಂ,[೨] ಸಿದ್ಧಲಿಂಗಯ್ಯನವರ ಕೂಡಿ_ಬಾಳಿದರೆ_ಸ್ವರ್ಗ_ಸುಖ ಚಿತ್ರದಲ್ಲಿ ತಂದೆಯ ಪಾತ್ರದಲ್ಲಿ ಜನಪ್ರಿಯತೆ ಗಳಿಸಿದರು. ಭಾರ್ಗವ, ಹಾಸ್ಯ ಪ್ರಧಾನ ಪಾತ್ರಗಳ ಮೂಲಕ ಜಗ್ಗೇಶ್ ಚಿತ್ರಗಳಲ್ಲಿ ಖಾಯಂ ಕಲಾವಿದರಾಗಿದ್ದ ರಾಜಾರಾಂ, ಹೊಸ ತಲೆಮಾರಿನ ನಟರಾದಶರಣ್ [೩]ಮತ್ತು ಮುಂತಾದವರೊಂದಿಗೆ ನಟಿಸಿ ಸೈ ಎನ್ನಿಸಿಕೊಂಡಿದ್ದರು. ಝಿ_ಕನ್ನಡಜೊತೆ_ಜೊತೆಯಲಿ_(ಧಾರಾವಾಹಿ) ಧಾರಾವಾಹಿಯಲ್ಲಿ ಅಭಯ್ ಅಜ್ಜನ ಪಾತ್ರದಲ್ಲಿ ರಾಜಾರಾಂ ಬಲು ಜನಪ್ರಿಯತೆ ಗಳಿಸಿದ್ದರು.

Sundarraj and rs rajaram in aliya alla magala ganda

ಪ್ರಶಸ್ತಿ ಗೌರವಗಳು

ರಾಜಾರಾಂ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಸಂಘ. ಸಂಸ್ಥೆಗಳು, ಪ್ರತಿಷ್ಠಾನಗಳ ಗೌರವಗಳು ಸಂದಿವೆ.


ನಿಧನ

ರಾಜಾರಾಂರವರು ಮೇ ೧೦, ೨೦೨೧ (ಸೋಮವಾರ) ಕೋವಿಡ್‌ನಿಂದ ನಿಧನರಾದರು.[೪]


ಮಾಹಿತಿ ಕೃಪೆ

ಕಣಜ

  1. https://vijaykarnataka.com/tv/news/kannada-actor-theatre-artist-rs-rajaram-passed-away/articleshow/82523261.cms
  2. https://twitter.com/KannadaNaduu/status/1391728536252264448
  3. https://twitter.com/i/web/status/1391755048753893381
  4. ಹಿರಿಯ ಕಲಾವಿದ ಆರ್‌.ಎಸ್‌.ರಾಜಾರಾಂ ನಿಧನ