ಭಾಸ್ಕರ್ ಚಂದಾವರ್ಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೪ ನೇ ಸಾಲು: ೪ ನೇ ಸಾಲು:
'ಭಾಸ್ಕರ್ ಚಂದಾವರ್ಕರ್' ರವರು ವಿಶ್ವಪ್ರಸಿದ್ಧ ಸಿತಾರ್ ವಾದಕ, ಪಂ ರವಿಶಂಕರ್ ರವರ ಶಿಷ್ಯರು. ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂಪಾಶ್ಚಾತ್ಯ ಸಂಗೀತಗಳ ಸಮ್ಮಿಳನದ ಮೂಲಕ, ತಮ್ಮದೇ ಆದ ಪ್ರತ್ಯೇಕ ಶೈಲಿಯ ಸಂಗೀತ ವೈಖರಿಯನ್ನು ಕಂಡುಕೊಂಡವರು, ಕೆಲಸಮಯದಿಂದ ಕ್ಯಾನ್ಸರ್ ಪೀಡಿತರಾಗಿದ್ದರು.
'ಭಾಸ್ಕರ್ ಚಂದಾವರ್ಕರ್' ರವರು ವಿಶ್ವಪ್ರಸಿದ್ಧ ಸಿತಾರ್ ವಾದಕ, ಪಂ ರವಿಶಂಕರ್ ರವರ ಶಿಷ್ಯರು. ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂಪಾಶ್ಚಾತ್ಯ ಸಂಗೀತಗಳ ಸಮ್ಮಿಳನದ ಮೂಲಕ, ತಮ್ಮದೇ ಆದ ಪ್ರತ್ಯೇಕ ಶೈಲಿಯ ಸಂಗೀತ ವೈಖರಿಯನ್ನು ಕಂಡುಕೊಂಡವರು, ಕೆಲಸಮಯದಿಂದ ಕ್ಯಾನ್ಸರ್ ಪೀಡಿತರಾಗಿದ್ದರು.
=='ಭಾಸ್ಕರ್ ಚಂದಾವರ್ಕರ್' ರವರ ವೃತ್ತಿಜೀವನ==
=='ಭಾಸ್ಕರ್ ಚಂದಾವರ್ಕರ್' ರವರ ವೃತ್ತಿಜೀವನ==
'ಭಾಸ್ಕರ್ ಚಂದಾವರ್ಕರ್' ಗೌರವಾನ್ವಿತ ಸಂಗೀತ ಶಿಕ್ಷಕರು. ಸುಮಾರು ೪೦ ಹಿಂದಿ ಚಿತ್ರಗಳಿಗೆ, ಮರಾಠಿ ಮತ್ತು ಮಲಯಾಳಮ್ ಚಲನ-ಚಿತ್ರಗಳಿಗೆ ಸಂಗೀತವನ್ನು ಸಂಯೋಜಿಸಿಕೊಟ್ಟಿದ್ದರು. ಹೊಸಬಗೆಯ ಸಂಗೀತವನ್ನು ಸೃಷ್ಟಿಸಿ, ಸಂಗೀತಪ್ರಿಯರೆಲ್ಲರ ಮನರಂಜಿಸಿದ್ದರು. ಹೆಸರಾಂತ, ಮರಾಠಿ ನಾಟಕ ರಚನೆಕಾರ, 'ವಿಜಯ್ ತೆಂದುಲ್ಕರ್' ರವರ 'ಘಾಶಿರಾಂ ಕೊತ್ವಾಲ್' ನಾಟಕಕ್ಕೆ, 'ಜಬ್ಬರ್ ಪಟೇಲ್,' ನಿರ್ದೇಶಿಸಿದ್ದರು. ೧೯೭೦ ರ ದಶಕದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಮೇಧಾವಿ, ಹಾಗೂ ಕಠಿಣ ಪರಿಶ್ರಮಿಯಾಗಿದ್ದ 'ಭಾಸ್ಕರ್ ಚಂದಾವರ್ಕರ್' ಸಂಗೀತವನ್ನು ಪುಣೆಯ 'ಫಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯ' ದಲ್ಲಿ ಕಲಿಸುತ್ತಿದ್ದರು. ತಮ್ಮ ೧೫ ವರ್ಷಗಳಕಾಲದ ಅಧ್ಯಾಪನ ಸಮಯದಲ್ಲಿ ಅವರ ವಿಧ್ಯಾರ್ಥಿವೃಂದಕ್ಕೆ ಒಬ್ಬ ಉಚ್ಚಮಟ್ಟದ ಮಾದರಿಯ ಬೋಧಕರಾಗಿ, ಕೆಲಸಮಾಡಿ, ಎಳೆಯರ ಪ್ರೀತ್ಯಾದರ, ಗೌರವಗಳನ್ನು ಗಳಿಸಿದ್ದರು.
'ಭಾಸ್ಕರ್ ಚಂದಾವರ್ಕರ್' ಗೌರವಾನ್ವಿತ ಸಂಗೀತ ಶಿಕ್ಷಕರು. ಸುಮಾರು ೪೦ ಹಿಂದಿ ಚಿತ್ರಗಳಿಗೆ, ಮರಾಠಿ ಮತ್ತು ಮಲಯಾಳಮ್ ಚಲನ-ಚಿತ್ರಗಳಿಗೆ ಸಂಗೀತವನ್ನು ಸಂಯೋಜಿಸಿಕೊಟ್ಟಿದ್ದರು. ಹೊಸಬಗೆಯ ಸಂಗೀತವನ್ನು ಸೃಷ್ಟಿಸಿ, ಸಂಗೀತಪ್ರಿಯರೆಲ್ಲರ ಮನರಂಜಿಸಿದ್ದರು. ಹೆಸರಾಂತ, ಮರಾಠಿ ನಾಟಕ ರಚನೆಕಾರ, 'ವಿಜಯ್ ತೆಂದುಲ್ಕರ್' ರವರ 'ಘಾಶಿರಾಂ ಕೊತ್ವಾಲ್' ನಾಟಕಕ್ಕೆ, 'ಜಬ್ಬರ್ ಪಟೇಲ್,' ನಿರ್ದೇಶಿಸಿದ್ದರು. ೧೯೭೦ ರ ದಶಕದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಮೇಧಾವಿ, ಹಾಗೂ ಕಠಿಣ ಪರಿಶ್ರಮಿಯಾಗಿದ್ದ 'ಭಾಸ್ಕರ್ ಚಂದಾವರ್ಕರ್' ಸಂಗೀತವನ್ನು ಪುಣೆಯ '[[ಫಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯ]]' ದಲ್ಲಿ ಕಲಿಸುತ್ತಿದ್ದರು. ತಮ್ಮ ೧೫ ವರ್ಷಗಳಕಾಲದ ಅಧ್ಯಾಪನ ಸಮಯದಲ್ಲಿ ಅವರ ವಿಧ್ಯಾರ್ಥಿವೃಂದಕ್ಕೆ ಒಬ್ಬ ಉಚ್ಚಮಟ್ಟದ ಮಾದರಿಯ ಬೋಧಕರಾಗಿ, ಕೆಲಸಮಾಡಿ, ಎಳೆಯರ ಪ್ರೀತ್ಯಾದರ, ಗೌರವಗಳನ್ನು ಗಳಿಸಿದ್ದರು.

==ಕೆಲವು ವಿಶೇಷ ನಾಟಕ-ಕೃತಿ ಪ್ರಯೋಗಗಳು==
==ಕೆಲವು ವಿಶೇಷ ನಾಟಕ-ಕೃತಿ ಪ್ರಯೋಗಗಳು==
ಕೆಲವು ಸಾಂಪ್ರದಾಯಕ ಚೌಕಟ್ಟನ್ನು ಬಿಟ್ಟು ಹೊರಗೆ ಹೋಗಿ ಹೆಸರುಮಾಡಿದ ಚಿತ್ರಗಳು :
ಕೆಲವು ಸಾಂಪ್ರದಾಯಕ ಚೌಕಟ್ಟನ್ನು ಬಿಟ್ಟು ಹೊರಗೆ ಹೋಗಿ ಹೆಸರುಮಾಡಿದ ಚಿತ್ರಗಳು :

೧೨:೪೧, ೨೭ ಜುಲೈ ೨೦೦೯ ನಂತೆ ಪರಿಷ್ಕರಣೆ

'ಭಾಸ್ಕರ್ ಚಂದಾವರ್ಕರ್'

'ಭಾಸ್ಕರ್ ಚಂದಾವರ್ಕರ್' ರವರು ವಿಶ್ವಪ್ರಸಿದ್ಧ ಸಿತಾರ್ ವಾದಕ, ಪಂ ರವಿಶಂಕರ್ ರವರ ಶಿಷ್ಯರು. ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂಪಾಶ್ಚಾತ್ಯ ಸಂಗೀತಗಳ ಸಮ್ಮಿಳನದ ಮೂಲಕ, ತಮ್ಮದೇ ಆದ ಪ್ರತ್ಯೇಕ ಶೈಲಿಯ ಸಂಗೀತ ವೈಖರಿಯನ್ನು ಕಂಡುಕೊಂಡವರು, ಕೆಲಸಮಯದಿಂದ ಕ್ಯಾನ್ಸರ್ ಪೀಡಿತರಾಗಿದ್ದರು.

'ಭಾಸ್ಕರ್ ಚಂದಾವರ್ಕರ್' ರವರ ವೃತ್ತಿಜೀವನ

'ಭಾಸ್ಕರ್ ಚಂದಾವರ್ಕರ್' ಗೌರವಾನ್ವಿತ ಸಂಗೀತ ಶಿಕ್ಷಕರು. ಸುಮಾರು ೪೦ ಹಿಂದಿ ಚಿತ್ರಗಳಿಗೆ, ಮರಾಠಿ ಮತ್ತು ಮಲಯಾಳಮ್ ಚಲನ-ಚಿತ್ರಗಳಿಗೆ ಸಂಗೀತವನ್ನು ಸಂಯೋಜಿಸಿಕೊಟ್ಟಿದ್ದರು. ಹೊಸಬಗೆಯ ಸಂಗೀತವನ್ನು ಸೃಷ್ಟಿಸಿ, ಸಂಗೀತಪ್ರಿಯರೆಲ್ಲರ ಮನರಂಜಿಸಿದ್ದರು. ಹೆಸರಾಂತ, ಮರಾಠಿ ನಾಟಕ ರಚನೆಕಾರ, 'ವಿಜಯ್ ತೆಂದುಲ್ಕರ್' ರವರ 'ಘಾಶಿರಾಂ ಕೊತ್ವಾಲ್' ನಾಟಕಕ್ಕೆ, 'ಜಬ್ಬರ್ ಪಟೇಲ್,' ನಿರ್ದೇಶಿಸಿದ್ದರು. ೧೯೭೦ ರ ದಶಕದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಮೇಧಾವಿ, ಹಾಗೂ ಕಠಿಣ ಪರಿಶ್ರಮಿಯಾಗಿದ್ದ 'ಭಾಸ್ಕರ್ ಚಂದಾವರ್ಕರ್' ಸಂಗೀತವನ್ನು ಪುಣೆಯ 'ಫಿಲ್ಮ್ ಅಂಡ್ ಟೆಲಿವಿಶನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯ' ದಲ್ಲಿ ಕಲಿಸುತ್ತಿದ್ದರು. ತಮ್ಮ ೧೫ ವರ್ಷಗಳಕಾಲದ ಅಧ್ಯಾಪನ ಸಮಯದಲ್ಲಿ ಅವರ ವಿಧ್ಯಾರ್ಥಿವೃಂದಕ್ಕೆ ಒಬ್ಬ ಉಚ್ಚಮಟ್ಟದ ಮಾದರಿಯ ಬೋಧಕರಾಗಿ, ಕೆಲಸಮಾಡಿ, ಎಳೆಯರ ಪ್ರೀತ್ಯಾದರ, ಗೌರವಗಳನ್ನು ಗಳಿಸಿದ್ದರು.

ಕೆಲವು ವಿಶೇಷ ನಾಟಕ-ಕೃತಿ ಪ್ರಯೋಗಗಳು

ಕೆಲವು ಸಾಂಪ್ರದಾಯಕ ಚೌಕಟ್ಟನ್ನು ಬಿಟ್ಟು ಹೊರಗೆ ಹೋಗಿ ಹೆಸರುಮಾಡಿದ ಚಿತ್ರಗಳು :

ಮರಾಠಿ ನಾಟಕರಂಗದ ಮಹಾ ದಿಗ್ಗಜರಾದ ಪೂ. ಲಾ. ದೇಶ್ ಪಾಂಡೆಯವರ ಮರಾಠಿ ನಾಟಕ, 'ತೀನ್ ಪೈಶಾಚಾ ತಾಮ್ ಆಶಾ,' ಕ್ಕೆ ವಿಶೇಷ ಸಂಗೀತ ಸಂಯೋಜಿಸಿ ಕೊಟ್ಟಿದ್ದರು. ಎಲ್ಲರಿಗೂ ಅಪೇಕ್ಷೆಯಾಗುವ ಲಘುಹಾಸ್ಯ ರಚನೆಯ ಈ ಪ್ರಾಯೋಗಿಕ ನಾಟಕ ಹಾಗೂ ಚಂದಾವರ್ಕರ್ ರ ಸಂಗೀತ ಜೊತೆಗೂಡಿ ಒಳ್ಳೆಯ ಹೆಸರುಮಾಡಿತು. ಸಂಗೀತ, ನಟನೆ, ಪ್ರದರ್ಶನ ಮುಂತಾದ ವಿವಿಧ ಪ್ರಾಕಾರಗಳಲ್ಲಿ ಕೈಯಾಡಿಸಿ ಯಶಸ್ವಿಯಾಗಿರುವ ಅತ್ಯಂತ ಅನುಭವಿ, ನವ್ಯ ಪ್ರಯೋಗಗಳಿಗೆ ಸದಾಕಾಲವೂ ತಮ್ಮನ್ನು ತೆರೆದುಕೊಂಡ ಉತ್ಕೃಷ್ಟ ಕಲಾಭ್ಯಾಸಿಕ. 'ಭಾಸ್ಕರ್ ಚಂದಾವರ್ಕರ್' ರವರ ಕ್ರಿಯಾಶೀಲತೆಗೆ ಗರಿಮೂಡಿಸಿದ ಮತ್ತಿತರ ಚಿತ್ರಗಳು 'ಥೋಡಾಸ ರುಮಾಲಿ ಹೋ ಜಾಯೆ', 'ಕೈರ', 'ರಾವ್ಸಾಹೇಬ್', ಮತ್ತು 'ಮತಿ ಮೈ',

ಪ್ರಶಸ್ತಿ ಪುರಸ್ಕಾರಗಳು

  • ೧೯೮೮ ರಲ್ಲಿ ಸಂಗೀತನಾಟಕ ಅಕ್ಯಾಡಮಿ ಪ್ರಶಸ್ತಿಯನ್ನು ಪಡೆದರು.

ಮರಣ

೭೩ ವರ್ಷ ಹರೆಯದ ಪ್ರಸಿದ್ಧ ಸಂಗೀತ ನಿರ್ದೇಶಕ, ಹೆಸರಾಂತ ಸಿತಾರ್ ವಾದಕ, 'ಭಾಸ್ಕರ್ ಚಂದಾವರ್ಕರ್,' ಜುಲೈ, ೨೬, ೨೦೦೯ ರ, ಬೆಳಿಗ್ಯೆ ಪುಣೆನಗರದಲ್ಲಿ ನಿಧನರಾದರು. 'ಭಾಸ್ಕರ್ ಚಂದಾವರ್ಕರ್' ರವರು, ರವರು ಕೆಲವರ್ಷಗಳಿಂದ ಕಾಯಿಲೆಯಿಂದ ನರಳುತ್ತಿದ್ದರು. ಅವರು ಪ್ರೀತಿಯ ಪತ್ನಿ, ಮಗ, ಬಂಧುಗಳು, ಹಾಗೂ ಒಬ್ಬ ಅಪಾರ ಕಲಾರಸಿಕವೃಂದವನ್ನು ಅಗಲಿ ಹೋಗಿದ್ದಾರೆ. ಮರಾಠಿ ನಾಟಕದ ಮತ್ತೊಬ್ಬ ಹೆಸರಾಂತ ನಿರ್ದೇಶಕ ಜಬ್ಬರ್ ಪಟೇಲ್, 'ಭಾಸ್ಕರ್ ಚಂದಾವರ್ಕರ್' ರವರ ಮರಣದ ಬಗ್ಗೆ ಸಂತಾಪ ವ್ಯಕ್ತಪಡಿಸುತ್ತಾ, ಸಂಗೀತವಿಶ್ವ, ಒಬ್ಬ ಅತ್ಯಂತ ಸಮರ್ಥ, ಹಾಗೂ ಕ್ರಿಯಾಶೀಲ ಕಲಾವಂತನನ್ನು ಕಳೆದುಕೊಂಡು ಬಡವಾಗಿದೆ' ಎಂದು ಉದ್ಗರಿಸಿದರು.