ಕೊರವಂಜಿ ಹಾಸ್ಯಪತ್ರಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
ಇದನ್ನು ಸ್ಥಾಪಿಸಿದವರು ಕನ್ನಡದ ಖ್ಯಾತ "[[ರಾಶಿ]]," ಯವರು. ವೃತ್ತಿಯಲ್ಲಿ ವೈದ್ಯರಾಗಿದ್ದ ಅವರು, ಒಬ್ಬಕಳ-ಕಳಿಯ ಜೀವನೋತ್ಸಾಹದ ಚಿಲುಮೆಯಂತಿದ್ದ ವ್ಯಕ್ತಿ. ಅವರು ತಮ್ಮಂತೆಯೇ ಯೋಚಿಸುವ ಹಲವು ಕಲಾವಿದರನ್ನು ಜೊತೆಗೂಡಿಸಿಕೊಂಡು [[ಕೊರವಂಜಿ]], ಯನ್ನು ತಂದರು. ಆ ಕಾಲದಲ್ಲಿ ಹಾಸ್ಯಪತ್ರಿಕೆಗಳು ಕನ್ನಡದಲ್ಲಿ ಇರಲೇ ಇಲ್ಲ.
ಇದನ್ನು ಸ್ಥಾಪಿಸಿದವರು ಕನ್ನಡದ ಖ್ಯಾತ "[[ರಾಶಿ]]," (ಡಾ ಎಮ್ ಶಿವರಾಂ) ಅವರು. ವೃತ್ತಿಯಲ್ಲಿ ವೈದ್ಯರಾಗಿದ್ದ ಅವರು, ಒಬ್ಬ ಕಳಕಳಿಯ ಜೀವನೋತ್ಸಾಹದ ಚಿಲುಮೆಯಂತಿದ್ದ ವ್ಯಕ್ತಿ. ಅವರು ತಮ್ಮಂತೆಯೇ ಯೋಚಿಸುವ ಹಲವು ಕಲಾವಿದರನ್ನು ಜೊತೆಗೂಡಿಸಿಕೊಂಡು [[ಕೊರವಂಜಿ]], ಯನ್ನು ತಂದರು. ಆ ಕಾಲದಲ್ಲಿ ಹಾಸ್ಯಪತ್ರಿಕೆಗಳು ಕನ್ನಡದಲ್ಲಿ ಇರಲೇ ಇಲ್ಲ.


ಆ ಸಮಯದಲ್ಲಿ ಅವರಿಗೆ ಸಿಕ್ಕ ವ್ಯಂಗ್ಯಚಿತ್ರಕಾರನೆಂದರೆ [[ಆರ್.ಕೆ.ಲಕ್ಷ್ಮಣ್]]! ಲಕ್ಷ್ಮಣ್, ಅಂದಿನ ದಿನಗಳಲ್ಲಿ [[ಹಿಂದೂ]], ಪತ್ರಿಕೆಗೆ ತಮ್ಮ ಅಣ್ಣ, [[ಆರ್. ಕೆ. ನಾರಾಯಣ್ ]] ಬರೆದ ಲೇಖನಗಳಿಗೆ, ಚಿತ್ರದ ಪೂರೈಕೆಮಾಡುತ್ತಿದ್ದರು.
ಆ ಸಮಯದಲ್ಲಿ ಅವರಿಗೆ ಸಿಕ್ಕ ವ್ಯಂಗ್ಯಚಿತ್ರಕಾರನೆಂದರೆ [[ಆರ್.ಕೆ.ಲಕ್ಷ್ಮಣ್]]! ಲಕ್ಷ್ಮಣ್, ಅಂದಿನ ದಿನಗಳಲ್ಲಿ [[ಹಿಂದೂ]], ಪತ್ರಿಕೆಗೆ ತಮ್ಮ ಅಣ್ಣ, [[ಆರ್. ಕೆ. ನಾರಾಯಣ್ ]] ಬರೆದ ಲೇಖನಗಳಿಗೆ, ಚಿತ್ರದ ಪೂರೈಕೆಮಾಡುತ್ತಿದ್ದರು.


‘ಕೊರವಂಜಿ’ಯ ಕೆಲವು ಪ್ರಮುಖ ಬರಹಗಾರರು : ೧. [[ಟಿ. ಸುನಂದಮ್ಮ]], ೨. [[ಕೇಫ]], ೩. [[ಅರಾಸೇ]], ೪. [[ದಾಶರಥಿ ದೀಕ್ಷಿತ್]], [[ಅ.ರಾ.ಮಿತ್ರ]], [[ಹಾ.ರಾ.]] ಮುಂತಾದವರು.
‘ಕೊರವಂಜಿ’ಯ ಕೆಲವು ಪ್ರಮುಖ ಬರಹಗಾರರು : ೧. [[ಟಿ. ಸುನಂದಮ್ಮ]], ೨. [[ಕೇಫ]](ಎ ವಿ ಕೇಶವಮೂರ್ತಿ), ೩. [[ಅರಾಸೇ]], ೪. [[ದಾಶರಥಿ ದೀಕ್ಷಿತ್]], ೫. [[ಅ.ರಾ.ಮಿತ್ರ]], ೬. [[ಹಾ.ರಾ.]] (ಎಚ್ ಆರ್ ಶಂಕರನಾರಾಯಣ), ೭. [[ನಾ ಕ]](ನಾ ಕಸ್ತೂರಿ),೮. ಎಸ್ ಎನ್ ಶಿವಸ್ವಾಮಿ, ಮುಂತಾದವರು.


==ಕುಹಕಿಡಿಗಳು==
==ಕುಹಕಿಡಿಗಳು==

೨೧:೫೩, ೧೯ ಮೇ ೨೦೧೧ ನಂತೆ ಪರಿಷ್ಕರಣೆ

ಇದನ್ನು ಸ್ಥಾಪಿಸಿದವರು ಕನ್ನಡದ ಖ್ಯಾತ "ರಾಶಿ," (ಡಾ ಎಮ್ ಶಿವರಾಂ) ಅವರು. ವೃತ್ತಿಯಲ್ಲಿ ವೈದ್ಯರಾಗಿದ್ದ ಅವರು, ಒಬ್ಬ ಕಳಕಳಿಯ ಜೀವನೋತ್ಸಾಹದ ಚಿಲುಮೆಯಂತಿದ್ದ ವ್ಯಕ್ತಿ. ಅವರು ತಮ್ಮಂತೆಯೇ ಯೋಚಿಸುವ ಹಲವು ಕಲಾವಿದರನ್ನು ಜೊತೆಗೂಡಿಸಿಕೊಂಡು ಕೊರವಂಜಿ, ಯನ್ನು ತಂದರು. ಆ ಕಾಲದಲ್ಲಿ ಹಾಸ್ಯಪತ್ರಿಕೆಗಳು ಕನ್ನಡದಲ್ಲಿ ಇರಲೇ ಇಲ್ಲ.

ಆ ಸಮಯದಲ್ಲಿ ಅವರಿಗೆ ಸಿಕ್ಕ ವ್ಯಂಗ್ಯಚಿತ್ರಕಾರನೆಂದರೆ ಆರ್.ಕೆ.ಲಕ್ಷ್ಮಣ್! ಲಕ್ಷ್ಮಣ್, ಅಂದಿನ ದಿನಗಳಲ್ಲಿ ಹಿಂದೂ, ಪತ್ರಿಕೆಗೆ ತಮ್ಮ ಅಣ್ಣ, ಆರ್. ಕೆ. ನಾರಾಯಣ್ ಬರೆದ ಲೇಖನಗಳಿಗೆ, ಚಿತ್ರದ ಪೂರೈಕೆಮಾಡುತ್ತಿದ್ದರು.

‘ಕೊರವಂಜಿ’ಯ ಕೆಲವು ಪ್ರಮುಖ ಬರಹಗಾರರು : ೧. ಟಿ. ಸುನಂದಮ್ಮ, ೨. ಕೇಫ(ಎ ವಿ ಕೇಶವಮೂರ್ತಿ), ೩. ಅರಾಸೇ, ೪. ದಾಶರಥಿ ದೀಕ್ಷಿತ್, ೫. ಅ.ರಾ.ಮಿತ್ರ, ೬. ಹಾ.ರಾ. (ಎಚ್ ಆರ್ ಶಂಕರನಾರಾಯಣ), ೭. ನಾ ಕ(ನಾ ಕಸ್ತೂರಿ),೮. ಎಸ್ ಎನ್ ಶಿವಸ್ವಾಮಿ, ಮುಂತಾದವರು.

ಕುಹಕಿಡಿಗಳು

ರಾಜಕಾರಣಿಗಳೂ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳ ಹೇಳಿಕೆಗಳನ್ನು ಹಾಸ್ಯದ ಮೊನಚಿನಲ್ಲಿ ವಿಶ್ಲೇಷಿಸುವ ಅಂಕಣಕ್ಕೆ ‘ಕೊರವಂಜಿ’ಯ ಮೊದಲ ಎರಡು ಪುಟಗಳು ಮೀಸಲಿದ್ದವು. ಟಿ.ಎಸ್.ರಾಮಚಂದ್ರರಾವ್, ಹೆಚ್.ಆರ್.ನಾಗೇಶರಾವ್ ನಿಯಮಿತವಾಗಿ ತಮ್ಮ ಬರಹಗಳನ್ನು ಈ ಅಂಕಣಕ್ಕೆ ಕಳುಹಿಸುತ್ತಿದ್ದರು.

ಹೆಚ್.ಆರ್.ನಾಗೇಶರಾವ್ ಸಂಗ್ರಹದ ಜುಲೈ 1947ರ ಸಂಚಿಕೆ
ಹೆಚ್.ಆರ್.ನಾಗೇಶರಾವ್ ಸಂಗ್ರಹದ ಜುಲೈ 1947ರ ಸಂಚಿಕೆ