ಗೀತಾ ಬಾಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
೧ ನೇ ಸಾಲು: ೧ ನೇ ಸಾಲು:
೧೯೧೪ ರಲ್ಲಿ ಬ್ರಿಟಿಷ್ ರಾಸಾಯನ ಶಾಸ್ತ್ರಜ್ಞರಾದ ಪ್ರೊ. ಜೆ.ಎಲ್.ಸೈಮನ್ ಸನ್ ಮತ್ತು ಪ್ರೊ. ಐ.ಎಸ್. ಮ್ಯಾಕ್ ಮೋಹನ್ ಭಾರತೀಯ ವಿಜ್ಞಾನಿಗಳಿಗೆ ಮತ್ತು ವೈಜ್ಞಾನಿಕ ಸಂಶೋಧನೆಗಳಿಗೆ ಉತ್ತೇಜನ ಕೊಡುವ ದೃಷ್ಟಿಯಿಂದ ಸೂಕ್ತ ವೇದಿಕೆಯೊಂದನ್ನು ನಿರ್ಮಾಣಮಾಡಲು [[ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ]](Indian Science Congress Association-ISCA)ಯನ್ನು ಹುಟ್ಟುಹಾಕಿದರು. '''ಈ ಸಂಸ್ಥೆಯ ಮೂಲ ಉದ್ದೇಶಗಳು :'''
೧೯೧೪ ರಲ್ಲಿ ಬ್ರಿಟಿಷ್ ರಾಸಾಯನ ಶಾಸ್ತ್ರಜ್ಞರಾದ 'ಪ್ರೊ. ಜೆ.ಎಲ್.ಸೈಮನ್ ಸನ್' ಮತ್ತು 'ಪ್ರೊ. ಐ.ಎಸ್. ಮ್ಯಾಕ್ ಮೋಹನ್' ಭಾರತೀಯ ವಿಜ್ಞಾನಿಗಳಿಗೆ ಮತ್ತು ವೈಜ್ಞಾನಿಕ ಸಂಶೋಧನೆಗಳಿಗೆ ಉತ್ತೇಜನ ಕೊಡುವ ದೃಷ್ಟಿಯಿಂದ ಸೂಕ್ತ ವೇದಿಕೆಯೊಂದನ್ನು ನಿರ್ಮಾಣಮಾಡಲು [[ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ]](Indian Science Congress Association-ISCA)ಯನ್ನು ಹುಟ್ಟುಹಾಕಿದರು. '''ಈ ಸಂಸ್ಥೆಯ ಮೂಲ ==ಉದ್ದೇಶಗಳು==
* ಅಧಿವೇಶನಗಳನ್ನು ಪ್ರತಿವರ್ಷವೂ ಆಯೋಜಿಸುವ ಜೊತೆಗೆ ಭಾರತದಲ್ಲಿ ವಿಜ್ಞಾನಕ್ಕೆ ಪ್ರೋತ್ಸಾಹ ನೀಡುವುದು
* ಅಧಿವೇಶನಗಳನ್ನು ಪ್ರತಿವರ್ಷವೂ ಆಯೋಜಿಸುವ ಜೊತೆಗೆ ಭಾರತದಲ್ಲಿ ವಿಜ್ಞಾನಕ್ಕೆ ಪ್ರೋತ್ಸಾಹ ನೀಡುವುದು
* ವೈಜ್ಞಾನಿಕ ಸಂಶೋಧನೆಗಳನ್ನು ಜನಪ್ರಿಯಗೊಳಿಸುವುದು
* ವೈಜ್ಞಾನಿಕ ಸಂಶೋಧನೆಗಳನ್ನು ಜನಪ್ರಿಯಗೊಳಿಸುವುದು
[[ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ]] ಯ, ಮೊದಲ ಸಮಾವೇಶ ಕಲ್ಕತ್ತಾದಲ್ಲಿ ಜನವರಿ,೧೫-೧೭ ರವರೆಗೆ ೧೯೧೪ ರಲ್ಲಿ ಜರುಗಿತು. ಆಗ ಇದ್ದ ವಿಜ್ಞಾನಿಗಳ ಸದಸ್ಯತ್ವ, ೧೦೫. ಸನ್, ೧೯೪೭ ರಲ್ಲಿ ಆಗಿನ ಭಾರತದ ಪ್ರಧಮ ಪ್ರಧಾನಿ, [[ಪಂ. ಜವಹರ್ ಲಾಲ್ ನೆಹ್ರೂ]] ರವರ ನೇತೃತ್ವದಲ್ಲಿ ವಿದೇಶಿ ವಿಜ್ಞಾನಿಗಳೂ ಭಾಗವಹಿಸುವಂತೆ ಅನುಕೂಲಗಳನ್ನು ಕಲ್ಪಿಸಲಾಯಿತು. ಸನ್, ೧೯೭೬ ರಲ್ಲಿ ಹೆಸರಾಂತ ಕೃಷಿ ವಿಜ್ಞಾನಿ, [[ಡಾ.ಎಮ್.ಎಸ್.ಸ್ವಾಮಿನಾಥನ್]] ರವರು, ರಾಷ್ಟ್ರೀಯ ವಿಜ್ಞಾನ ಕಾರ್ಯ ನೀತಿಗಳನ್ನು ಬಲಪಡಿಸಿ, ಸಂಸ್ಥೆ ನೆರವಾಗುವಂತೆ ಶ್ರಮಿಸಿದರು. ಯುವ-ವಿಜ್ಞಾನಿಗಳಿಗೆ ಪ್ರೋತ್ಸಾಹ ಧನ, ಮಹಿಳಾ ವಿಜ್ಞಾನಿಗಳಿಗೆ ಉತ್ತೇಜನ ಇವೇ ಮೊದಲಾದ ಕಾರ್ಯಕ್ರಮಗಳು ಸಧೃಢಗೊಂಡವು.
[[ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ]] ಯ, ಮೊದಲ ಸಮಾವೇಶ, ಕಲ್ಕತ್ತಾದಲ್ಲಿ ಜನವರಿ,೧೫-೧೭ ರವರೆಗೆ ೧೯೧೪ ರಲ್ಲಿ ಜರುಗಿತು. ಆಗ ಇದ್ದ ವಿಜ್ಞಾನಿಗಳ ಸದಸ್ಯತ್ವ, ೧೦೫. ಸನ್, ೧೯೪೭ ರಲ್ಲಿ ಆಗಿನ ಭಾರತದ ಪ್ರಧಮ ಪ್ರಧಾನಿ, [[ಪಂ. ಜವಹರ್ ಲಾಲ್ ನೆಹ್ರೂ]] ರವರ ನೇತೃತ್ವದಲ್ಲಿ ವಿದೇಶಿ ವಿಜ್ಞಾನಿಗಳೂ ಭಾಗವಹಿಸುವಂತೆ ಅನುಕೂಲಗಳನ್ನು ಕಲ್ಪಿಸಲಾಯಿತು. ಸನ್, ೧೯೭೬ ರಲ್ಲಿ ಹೆಸರಾಂತ ಕೃಷಿ ವಿಜ್ಞಾನಿ, [[ಡಾ.ಎಮ್.ಎಸ್.ಸ್ವಾಮಿನಾಥನ್]] ರವರು, ರಾಷ್ಟ್ರೀಯ ವಿಜ್ಞಾನ ಕಾರ್ಯ ನೀತಿಗಳನ್ನು ಬಲಪಡಿಸಿ, ಸಂಸ್ಥೆ ನೆರವಾಗುವಂತೆ ಶ್ರಮಿಸಿದರು. ಯುವ-ವಿಜ್ಞಾನಿಗಳಿಗೆ ಪ್ರೋತ್ಸಾಹ ಧನ, ಮಹಿಳಾ ವಿಜ್ಞಾನಿಗಳಿಗೆ ಉತ್ತೇಜನ ಇವೇ ಮೊದಲಾದ ಕಾರ್ಯಕ್ರಮಗಳು ಸಧೃಢಗೊಂಡವು.
==ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ==
[[ಡಾ.ಗೀತಾ ಬಾಲಿ]], ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ಬಿಜಾಪುರದ, ಉಪಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚಿನ ವಿಜ್ಞಾನಿಗಳ ಸದಸ್ಯಸ್ತ್ವ ಹೊಂದಿರುವ ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆಯ ೯೯ ನೆಯ ಮಹಾ ಅಧಿವೇಶನ, ಹಿರಿಯ ವಿಜ್ಞಾನಿ ಮತ್ತು ಶಿಕ್ಷಣ ತಜ್ಞೆ, ಗೀತಾ ಬಾಲಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದೆ. ಅವರು, ವಿಜ್ಞಾನ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಪದವಿಯನ್ನು ಗಳಿಸಿದ ನಂತರ, ನರಶರೀರ ದಲ್ಲಿ ಡಾಕ್ಟರೇಟ್ ಪದವೀಧರೆಯಾದರು. ಕರ್ನಾಟಕ ಮಹಿಳಾ ವಿವಿ ಕುಲಪತಿ ಪ್ರೊಪೆಹ್ಸರ್ ಆಗಿದ್ದರು. ಅಮೆರಿಕದ ಪ್ರತಿಷ್ಠಿತ ವಿವಿಗಳಲ್ಲಿ ವಿವಿಧ ಸಂಶೋಧನಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಹೆಸರಾಂತ ಪ್ರಕಟಗೊಂಡಿವೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಮೆರಿಕ ವಿವಿ ಸಹಯೋಗದೊಂದಿಗೆ ಬೆ,ವಿವಿಅಲ್ಲಿ ಹಲವಾರು ತರಪೇತಿ ಮತ್ತು ಸಂಶೋಧನಾ ಕಾರ್ಯಗಳಿಗೆ ವಿದ್ಯಾರ್ಥಿ ವಿನಿಮಯ ಅಧ್ಯಯನ ಯೋಜನೆಗಳಿಗೆ ಕಾರ್ಯರೂಪ ಕೊಟ್ಟಿದ್ದಾರೆ. ಯುವವಿಗಳಿಗೆ ಯುಜಿ.ಸಿಯಿಂದ ಪುರಸ್ಕಾರಗಳೂ ಲಭಿಸಿವೆ. ಆಸ್ಟ್ರಿಯಾ, ಜರ್ಮನಿ ಮುಂತಾದ ದೇಶಗಳ ವಿದ್ಯಾ ಸಂಸ್ಥೆಗಳ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ.
[[ಡಾ.ಗೀತಾ ಬಾಲಿ]], ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ಬಿಜಾಪುರದ, ಉಪಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚಿನ ವಿಜ್ಞಾನಿಗಳ ಸದಸ್ಯಸ್ತ್ವ ಹೊಂದಿರುವ ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆಯ ೯೯ ನೆಯ ಮಹಾ ಅಧಿವೇಶನ, ಹಿರಿಯ ವಿಜ್ಞಾನಿ ಮತ್ತು ಶಿಕ್ಷಣ ತಜ್ಞೆ, ಗೀತಾ ಬಾಲಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದೆ. ಅವರು, ವಿಜ್ಞಾನ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಪದವಿಯನ್ನು ಗಳಿಸಿದ ನಂತರ, ನರಶರೀರ ದಲ್ಲಿ ಡಾಕ್ಟರೇಟ್ ಪದವೀಧರೆಯಾದರು. ಕರ್ನಾಟಕ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಯಾಗುವ ಮೊದಲು ಅವರು ಬೆಂಗ್ಳೂರು ವಿಶ್ವವಿದ್ಯಾಲಯದ ಪ್ರೊಫೆಸರ್, ಆಗಿದ್ದರು. ಅಮೆರಿಕದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ವಿವಿಧ ಸಂಶೋಧನಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಹೆಸರಾಂತ ವಿಜ್ಞಾನ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟಗೊಂಡಿವೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಅಮೆರಿಕ ವಿಶ್ವ ವಿದ್ಯಾಲಯಗಳ ಸಹಯೋಗದೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವಾರು ತರಪೇತಿ, ಮತ್ತು ಸಂಶೋಧನಾ ಕಾರ್ಯಗಳಿಗೆ ವಿದ್ಯಾರ್ಥಿಗಳ ವಿನಿಮಯ, ಅಧ್ಯಯನ ಯೋಜನೆಗಳಿಗೆ ಕಾರ್ಯರೂಪ ಕೊಟ್ಟಿದ್ದಾರೆ. ಯುವವಿದ್ಯಾರ್ಥಿಗಳಿಗೆ [[ಯು.ಜಿ.ಸಿ]] ಯಿಂದ ಪುರಸ್ಕಾರಗಳೂ ಲಭಿಸಿವೆ. ಗೀತಾರವರು, ಆಸ್ಟ್ರಿಯಾ, ಜರ್ಮನಿ ಮುಂತಾದ ದೇಶಗಳ ವಿದ್ಯಾ ಸಂಸ್ಥೆಗಳ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ.
==ಪ್ರಶಸ್ತಿ ಪುರಸ್ಕಾರಗಳು==
==ಪ್ರಶಸ್ತಿ ಪುರಸ್ಕಾರಗಳು==
* ಸ್ಟಾರ್ ನ್ಯೂಸ್ ಬಿ ಸ್ಕೂಲ್ ಪ್ರಶಸ್ತಿ
* ಸ್ಟಾರ್ ನ್ಯೂಸ್ ಬಿ ಸ್ಕೂಲ್ ಪ್ರಶಸ್ತಿ
* ಅಕಾಡೆಮಿಯ ಫೆಲೊ
* ಅಕಾಡೆಮಿಯ ಫೆಲೊ
==ತಾಂತ್ರಿಕ ಉದ್ಯಾನವನದ ಸ್ಥಾಪನೆ==
==ತಾಂತ್ರಿಕ ಉದ್ಯಾನವನದ ಸ್ಥಾಪನೆ==
ಕರ್ನಾಟಕ ಮಹಿಳಾ ವಿ ವಿ ದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಹಿಳೆಯರಿಗೆ ತಿಳುವಳಿಕೆ ಹಾಗೂ ಸೂಕ್ತ ತರಪೇತಿನೀಡಲು ಪ್ರಾರಂಭಿಸಿದ್ದಾರೆ. ಭಾರತದಲ್ಲಿ ಮೊಟ್ಟಮೊದಲ ಪ್ರಾಯೋಜಿಕ ಯೋಜನೆಯೆಂದು ಪ್ರಸಿದ್ಧವಾಗಿದೆ..
'ಕರ್ನಾಟಕ ಮಹಿಳಾ ವಿಶ್ವ ವಿದ್ಯಾಲಯ'ದಲ್ಲಿ 'ವಿಜ್ಞಾನ ಮತ್ತು ತಂತ್ರಜ್ಞಾನ'ದಲ್ಲಿ ಮಹಿಳೆಯರಿಗೆ ತಿಳುವಳಿಕೆ ಹಾಗೂ ಸೂಕ್ತ ತರಪೇತಿನೀಡಲು 'ತಾಂತ್ರಿಕ ಉದ್ಯಾನವನ' ವನ್ನು ಪ್ರಾರಂಭಿಸಿದ್ದಾರೆ. ಭಾರತದಲ್ಲಿ ಮೊಟ್ಟಮೊದಲ ಪ್ರಾಯೋಜಿಕ ಯೋಜನೆಯೆಂದು ಪ್ರಸಿದ್ಧವಾಗಿದೆ..
==ಕರ್ನಾಟಕದಿಂದ ಅಧ್ಯಕ್ಷರಾಗಿದ್ದವರು ==
==ಕರ್ನಾಟಕದಿಂದ ಅಧ್ಯಕ್ಷರಾಗಿದ್ದವರು ==
* ಸರ್. ಎಂ. ವಿಶ್ವೇಶ್ವರಯ್ಯ,
* ಸರ್. ಎಂ. ವಿಶ್ವೇಶ್ವರಯ್ಯ,
೧೪ ನೇ ಸಾಲು: ೧೫ ನೇ ಸಾಲು:
* ಪ್ರೊ.ಯು ಆರ್.ರಾವ್,
* ಪ್ರೊ.ಯು ಆರ್.ರಾವ್,
* ಡಾ. ಗೀತಾ ಬಾಲಿಯವರು (ಮಹಿಳೆಯರಲ್ಲಿ ನಾಲ್ಕನೆಯವರು).
* ಡಾ. ಗೀತಾ ಬಾಲಿಯವರು (ಮಹಿಳೆಯರಲ್ಲಿ ನಾಲ್ಕನೆಯವರು).

==ಈ ವರ್ಷದ ೯೯ ನೆಯ ಅಧಿವೇಶನ==
==ಈ ವರ್ಷದ ೯೯ ನೆಯ ಅಧಿವೇಶನ==
ವೈಜ್ಞಾನಿಕ ಸಂಶೋಧನೆಗಳ ವಿಚಾರ ವಿನಿಮಯ, ಹೊಸ-ಹೊಸ ಆವಿಷ್ಕಾರಗಳು, ಅವುಗಳ ಉಪಯುಕ್ತತೆ, ಹೀಗೆ ಹಲವಾರು ವಿಷಯಗಳನ್ನು ಸಮಾಲೋಚಿಸಲು,ವಿಜ್ಞಾನ ಸಮಾಲೋಚನೆ, ಜನವರಿ ೩-೭ ರವರೆಗೆ ಒರಿಸ್ಸಾ ರಾಜ್ಯದ ರಾಜಧಾನಿ ಭುವನೇಶ್ವರದಲ್ಲಿ ನಡೆಯಿತು. [[ಡಾ. ಮನಮೋಹನ ಸಿಂಗ್]] ಉದ್ಘಾಟಿಸಿದರು. ಅಮೆರಿಕದ ಭಾರತದ ರಾಯಭಾರಿಯಾಗಿರುವ [[ನಿರುಪಮಾ ರಾವ್]] ಮತ್ತು ಮಕ್ಕಳ ವಿಜ್ಞಾನ ಸಮಾವೇಶವನ್ನು ಮಾಜಿ ರಾಷ್ಟ್ರಪತಿ, [[ಡಾ. ಎ ಪಿಜೆ ಅಬ್ದುಲ್ ಕಲಾಮ್]] ಉದ್ಘಾಟಿಸಿದರು.
ವೈಜ್ಞಾನಿಕ ಸಂಶೋಧನೆಗಳ ವಿಚಾರ ವಿನಿಮಯ, ಹೊಸ-ಹೊಸ ಆವಿಷ್ಕಾರಗಳು, ಅವುಗಳ ಉಪಯುಕ್ತತೆ, ಹೀಗೆ ಹಲವಾರು ವಿಷಯಗಳನ್ನು ಸಮಾಲೋಚಿಸಲು,ವಿಜ್ಞಾನ ಸಮಾಲೋಚನೆ, ಜನವರಿ ೩-೭ ರವರೆಗೆ ಒರಿಸ್ಸಾ ರಾಜ್ಯದ ರಾಜಧಾನಿ ಭುವನೇಶ್ವರದಲ್ಲಿ ನಡೆಯಿತು. [[ಡಾ. ಮನಮೋಹನ ಸಿಂಗ್]] ಉದ್ಘಾಟಿಸಿದರು. ಅಮೆರಿಕದ ಭಾರತದ ರಾಯಭಾರಿಯಾಗಿರುವ [[ನಿರುಪಮಾ ರಾವ್]] ಮತ್ತು ಮಕ್ಕಳ ವಿಜ್ಞಾನ ಸಮಾವೇಶವನ್ನು ಮಾಜಿ ರಾಷ್ಟ್ರಪತಿ, [[ಡಾ. ಎ ಪಿಜೆ ಅಬ್ದುಲ್ ಕಲಾಮ್]] ಉದ್ಘಾಟಿಸಿದರು.

೧೦:೩೧, ೧೮ ಜನವರಿ ೨೦೧೨ ನಂತೆ ಪರಿಷ್ಕರಣೆ

೧೯೧೪ ರಲ್ಲಿ ಬ್ರಿಟಿಷ್ ರಾಸಾಯನ ಶಾಸ್ತ್ರಜ್ಞರಾದ 'ಪ್ರೊ. ಜೆ.ಎಲ್.ಸೈಮನ್ ಸನ್' ಮತ್ತು 'ಪ್ರೊ. ಐ.ಎಸ್. ಮ್ಯಾಕ್ ಮೋಹನ್' ಭಾರತೀಯ ವಿಜ್ಞಾನಿಗಳಿಗೆ ಮತ್ತು ವೈಜ್ಞಾನಿಕ ಸಂಶೋಧನೆಗಳಿಗೆ ಉತ್ತೇಜನ ಕೊಡುವ ದೃಷ್ಟಿಯಿಂದ ಸೂಕ್ತ ವೇದಿಕೆಯೊಂದನ್ನು ನಿರ್ಮಾಣಮಾಡಲು ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ(Indian Science Congress Association-ISCA)ಯನ್ನು ಹುಟ್ಟುಹಾಕಿದರು. ಈ ಸಂಸ್ಥೆಯ ಮೂಲ ==ಉದ್ದೇಶಗಳು==

  • ಅಧಿವೇಶನಗಳನ್ನು ಪ್ರತಿವರ್ಷವೂ ಆಯೋಜಿಸುವ ಜೊತೆಗೆ ಭಾರತದಲ್ಲಿ ವಿಜ್ಞಾನಕ್ಕೆ ಪ್ರೋತ್ಸಾಹ ನೀಡುವುದು
  • ವೈಜ್ಞಾನಿಕ ಸಂಶೋಧನೆಗಳನ್ನು ಜನಪ್ರಿಯಗೊಳಿಸುವುದು

ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆ ಯ, ಮೊದಲ ಸಮಾವೇಶ, ಕಲ್ಕತ್ತಾದಲ್ಲಿ ಜನವರಿ,೧೫-೧೭ ರವರೆಗೆ ೧೯೧೪ ರಲ್ಲಿ ಜರುಗಿತು. ಆಗ ಇದ್ದ ವಿಜ್ಞಾನಿಗಳ ಸದಸ್ಯತ್ವ, ೧೦೫. ಸನ್, ೧೯೪೭ ರಲ್ಲಿ ಆಗಿನ ಭಾರತದ ಪ್ರಧಮ ಪ್ರಧಾನಿ, ಪಂ. ಜವಹರ್ ಲಾಲ್ ನೆಹ್ರೂ ರವರ ನೇತೃತ್ವದಲ್ಲಿ ವಿದೇಶಿ ವಿಜ್ಞಾನಿಗಳೂ ಭಾಗವಹಿಸುವಂತೆ ಅನುಕೂಲಗಳನ್ನು ಕಲ್ಪಿಸಲಾಯಿತು. ಸನ್, ೧೯೭೬ ರಲ್ಲಿ ಹೆಸರಾಂತ ಕೃಷಿ ವಿಜ್ಞಾನಿ, ಡಾ.ಎಮ್.ಎಸ್.ಸ್ವಾಮಿನಾಥನ್ ರವರು, ರಾಷ್ಟ್ರೀಯ ವಿಜ್ಞಾನ ಕಾರ್ಯ ನೀತಿಗಳನ್ನು ಬಲಪಡಿಸಿ, ಸಂಸ್ಥೆ ನೆರವಾಗುವಂತೆ ಶ್ರಮಿಸಿದರು. ಯುವ-ವಿಜ್ಞಾನಿಗಳಿಗೆ ಪ್ರೋತ್ಸಾಹ ಧನ, ಮಹಿಳಾ ವಿಜ್ಞಾನಿಗಳಿಗೆ ಉತ್ತೇಜನ ಇವೇ ಮೊದಲಾದ ಕಾರ್ಯಕ್ರಮಗಳು ಸಧೃಢಗೊಂಡವು.

ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ

ಡಾ.ಗೀತಾ ಬಾಲಿ, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ಬಿಜಾಪುರದ, ಉಪಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚಿನ ವಿಜ್ಞಾನಿಗಳ ಸದಸ್ಯಸ್ತ್ವ ಹೊಂದಿರುವ ಭಾರತೀಯ ವಿಜ್ಞಾನ ಸಮಾವೇಶ ಸಂಸ್ಥೆಯ ೯೯ ನೆಯ ಮಹಾ ಅಧಿವೇಶನ, ಹಿರಿಯ ವಿಜ್ಞಾನಿ ಮತ್ತು ಶಿಕ್ಷಣ ತಜ್ಞೆ, ಗೀತಾ ಬಾಲಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದೆ. ಅವರು, ವಿಜ್ಞಾನ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಪದವಿಯನ್ನು ಗಳಿಸಿದ ನಂತರ, ನರಶರೀರ ದಲ್ಲಿ ಡಾಕ್ಟರೇಟ್ ಪದವೀಧರೆಯಾದರು. ಕರ್ನಾಟಕ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಯಾಗುವ ಮೊದಲು ಅವರು ಬೆಂಗ್ಳೂರು ವಿಶ್ವವಿದ್ಯಾಲಯದ ಪ್ರೊಫೆಸರ್, ಆಗಿದ್ದರು. ಅಮೆರಿಕದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ವಿವಿಧ ಸಂಶೋಧನಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಹೆಸರಾಂತ ವಿಜ್ಞಾನ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟಗೊಂಡಿವೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಅಮೆರಿಕ ವಿಶ್ವ ವಿದ್ಯಾಲಯಗಳ ಸಹಯೋಗದೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವಾರು ತರಪೇತಿ, ಮತ್ತು ಸಂಶೋಧನಾ ಕಾರ್ಯಗಳಿಗೆ ವಿದ್ಯಾರ್ಥಿಗಳ ವಿನಿಮಯ, ಅಧ್ಯಯನ ಯೋಜನೆಗಳಿಗೆ ಕಾರ್ಯರೂಪ ಕೊಟ್ಟಿದ್ದಾರೆ. ಯುವವಿದ್ಯಾರ್ಥಿಗಳಿಗೆ ಯು.ಜಿ.ಸಿ ಯಿಂದ ಪುರಸ್ಕಾರಗಳೂ ಲಭಿಸಿವೆ. ಗೀತಾರವರು, ಆಸ್ಟ್ರಿಯಾ, ಜರ್ಮನಿ ಮುಂತಾದ ದೇಶಗಳ ವಿದ್ಯಾ ಸಂಸ್ಥೆಗಳ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ.

ಪ್ರಶಸ್ತಿ ಪುರಸ್ಕಾರಗಳು

  • ಸ್ಟಾರ್ ನ್ಯೂಸ್ ಬಿ ಸ್ಕೂಲ್ ಪ್ರಶಸ್ತಿ
  • ಅಕಾಡೆಮಿಯ ಫೆಲೊ

ತಾಂತ್ರಿಕ ಉದ್ಯಾನವನದ ಸ್ಥಾಪನೆ

'ಕರ್ನಾಟಕ ಮಹಿಳಾ ವಿಶ್ವ ವಿದ್ಯಾಲಯ'ದಲ್ಲಿ 'ವಿಜ್ಞಾನ ಮತ್ತು ತಂತ್ರಜ್ಞಾನ'ದಲ್ಲಿ ಮಹಿಳೆಯರಿಗೆ ತಿಳುವಳಿಕೆ ಹಾಗೂ ಸೂಕ್ತ ತರಪೇತಿನೀಡಲು 'ತಾಂತ್ರಿಕ ಉದ್ಯಾನವನ' ವನ್ನು ಪ್ರಾರಂಭಿಸಿದ್ದಾರೆ. ಭಾರತದಲ್ಲಿ ಮೊಟ್ಟಮೊದಲ ಪ್ರಾಯೋಜಿಕ ಯೋಜನೆಯೆಂದು ಪ್ರಸಿದ್ಧವಾಗಿದೆ..

ಕರ್ನಾಟಕದಿಂದ ಅಧ್ಯಕ್ಷರಾಗಿದ್ದವರು

  • ಸರ್. ಎಂ. ವಿಶ್ವೇಶ್ವರಯ್ಯ,
  • ಪ್ರೊ.ಸಿ.ಎನ್.ಆರ್.ರಾವ್,
  • ಪ್ರೊ.ಯು ಆರ್.ರಾವ್,
  • ಡಾ. ಗೀತಾ ಬಾಲಿಯವರು (ಮಹಿಳೆಯರಲ್ಲಿ ನಾಲ್ಕನೆಯವರು).

ಈ ವರ್ಷದ ೯೯ ನೆಯ ಅಧಿವೇಶನ

ವೈಜ್ಞಾನಿಕ ಸಂಶೋಧನೆಗಳ ವಿಚಾರ ವಿನಿಮಯ, ಹೊಸ-ಹೊಸ ಆವಿಷ್ಕಾರಗಳು, ಅವುಗಳ ಉಪಯುಕ್ತತೆ, ಹೀಗೆ ಹಲವಾರು ವಿಷಯಗಳನ್ನು ಸಮಾಲೋಚಿಸಲು,ವಿಜ್ಞಾನ ಸಮಾಲೋಚನೆ, ಜನವರಿ ೩-೭ ರವರೆಗೆ ಒರಿಸ್ಸಾ ರಾಜ್ಯದ ರಾಜಧಾನಿ ಭುವನೇಶ್ವರದಲ್ಲಿ ನಡೆಯಿತು. ಡಾ. ಮನಮೋಹನ ಸಿಂಗ್ ಉದ್ಘಾಟಿಸಿದರು. ಅಮೆರಿಕದ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ ಮತ್ತು ಮಕ್ಕಳ ವಿಜ್ಞಾನ ಸಮಾವೇಶವನ್ನು ಮಾಜಿ ರಾಷ್ಟ್ರಪತಿ, ಡಾ. ಎ ಪಿಜೆ ಅಬ್ದುಲ್ ಕಲಾಮ್ ಉದ್ಘಾಟಿಸಿದರು.