ತಲಕಾವೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ವರ್ಗೀಕರಣ |
||
೧ ನೇ ಸಾಲು: | ೧ ನೇ ಸಾಲು: | ||
[[Image:talacauvery.jpg|thumb|right|ಮಂಜು ಮುಸುಕಿದ ತಲಕಾವೇರಿಯ ದೃಶ್ಯ]] |
[[Image:talacauvery.jpg|thumb|right|ಮಂಜು ಮುಸುಕಿದ ತಲಕಾವೇರಿಯ ದೃಶ್ಯ]] |
||
ದಕ್ಷಿಣ ಭಾರತದ ಪ್ರಮುಖ ನದಿ, |
[[ದಕ್ಷಿಣ ಭಾರತ|ದಕ್ಷಿಣ ಭಾರತದ]] ಪ್ರಮುಖ ನದಿ, [[ಕಾವೇರಿ]]ಯ ಉಗಮ ಸ್ಥಾನ, ತಲಕಾವೇರಿ. [[ಕರ್ನಾಟಕ|ಕರ್ನಾಟಕದ]] ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ [[ಮಡಿಕೇರಿ|ಮಡಿಕೇರಿಯಿಂದ ]]ಸುಮಾರು ೪೬ ಕಿ.ಮೀಗಳ ದೂರದಲ್ಲಿ, [[ಬ್ರಹ್ಮಗಿರಿ ]]ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ಅಕ್ಟೋಬರ್ ತಿಂಗಳಿನಲ್ಲಿ ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ. |
||
ಈ ಸ್ಥಳವನ್ನು [[ಶರಪಂಜರ]], [[ಹುಲಿಯ ಹಾಲಿನ ಮೇವು]] ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ. |
|||
{{ಚುಟುಕು}} |
{{ಚುಟುಕು}} |
||
[[ವರ್ಗ: ಕರ್ನಾಟಕದ ಪ್ರಮುಖ ಸ್ಥಳಗಳು]] |
|||
[[Category:ಭಾರತದ ಪವಿತ್ರ ಕ್ಷೇತ್ರಗಳು]] |
|||
[[ವರ್ಗ:ಹಿಂದೂ ಧರ್ಮ]] |
೨೧:೫೬, ೧೫ ಆಗಸ್ಟ್ ೨೦೦೬ ನಂತೆ ಪರಿಷ್ಕರಣೆ
ದಕ್ಷಿಣ ಭಾರತದ ಪ್ರಮುಖ ನದಿ, ಕಾವೇರಿಯ ಉಗಮ ಸ್ಥಾನ, ತಲಕಾವೇರಿ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ ಮಡಿಕೇರಿಯಿಂದ ಸುಮಾರು ೪೬ ಕಿ.ಮೀಗಳ ದೂರದಲ್ಲಿ, ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ಅಕ್ಟೋಬರ್ ತಿಂಗಳಿನಲ್ಲಿ ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ.
ಈ ಸ್ಥಳವನ್ನು ಶರಪಂಜರ, ಹುಲಿಯ ಹಾಲಿನ ಮೇವು ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |