ಆರ್.ಕೆ.ನಾರಾಯಣ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
೧ ನೇ ಸಾಲು: ೧ ನೇ ಸಾಲು:
[[ಚಿತ್ರ:RKNarayan.jpg|frame|right|ಆರ್ ಕೆ ನಾರಾಯಣ್ ([[೧೯೦೬]]-[[೨೦೦೧]]]]
[[ಚಿತ್ರ:RKNarayan.jpg|frame|right|ಆರ್ ಕೆ ನಾರಾಯಣ್ ([[೧೯೦೬]]-[[೨೦೦೧]]]]


'''ರಾಶಿಪುರ೦ ಕೃಷ್ಣಸ್ವಾಮಿ ನಾರಾಯಣ್''' ([[ಅಕ್ಟೋಬರ್ ೧೦]], [[೧೯೦೬]] - [[ಮೇ ೧೩]], [[೨೦೦೧]]) [[ಭಾರತ]]ದ ಪ್ರಸಿದ್ಧ ಕಾದ೦ಬರಿಕಾರರಲ್ಲಿ ಒಬ್ಬರು. [[ಆಂಗ್ಲ]] ಭಾಷೆಯಲ್ಲಿ ಬರೆದ ನಾರಾಯಣ್ ಅವರ ಕಾದ೦ಬರಿಗಳು ಪಾತ್ರಗಳ ನೈಜತೆ, ಸರಳತೆ ಮತ್ತು ಮೃದು ಹಾಸ್ಯಕ್ಕೆ ಹೆಸರಾಗಿವೆ. ಅವರ ಬಹುಪಾಲು ಕಥೆಗಳು "ಮಾಲ್ಗುಡಿ" ಎ೦ಬ ಕಾಲ್ಪನಿಕ [[ದಕ್ಷಿಣ ಭಾರತ]]ದ ಸ್ಥಳದಲ್ಲಿ ನಡೆಯುತ್ತವೆ.
'''ರಾಶಿಪುರಂ ಕೃಷ್ಣಸ್ವಾಮಿ ನಾರಾಯಣ್''' ([[ಅಕ್ಟೋಬರ್ ೧೦]], [[೧೯೦೬]] - [[ಮೇ ೧೩]], [[೨೦೦೧]]) [[ಭಾರತ]]ದ ಪ್ರಸಿದ್ಧ ಕಾದಂಬರಿಕಾರರಲ್ಲಿ ಒಬ್ಬರು. [[ಆಂಗ್ಲ]] ಭಾಷೆಯಲ್ಲಿ ಬರೆದ ನಾರಾಯಣ್ ಅವರ ಕಾದಂಬರಿಗಳು ಪಾತ್ರಗಳ ನೈಜತೆ, ಸರಳತೆ ಮತ್ತು ಮೃದು ಹಾಸ್ಯಕ್ಕೆ ಹೆಸರಾಗಿವೆ. ಅವರ ಬಹುಪಾಲು ಕಥೆಗಳು "ಮಾಲ್ಗುಡಿ" ಎಂಬ ಕಾಲ್ಪನಿಕ [[ದಕ್ಷಿಣ ಭಾರತ]]ದ ಸ್ಥಳದಲ್ಲಿ ನಡೆಯುತ್ತವೆ.


ನಾರಾಯಣ್ ಅವರ ಮೊದಲ ಕಾದ೦ಬರಿ '''ಸ್ವಾಮಿ ಮತ್ತು ಗೆಳೆಯರು'''. ಮೊದಲಿಗೆ ಯಾವ ಪ್ರಕಾಶಕರೂ ಇದನ್ನು ಪ್ರಕಟಿಸಲು ಒಪ್ಪಿರಲಿಲ್ಲ. ನ೦ತರ ಇದರ ಹಸ್ತಪ್ರತಿಯನ್ನು [[ಬ್ರಿಟಿಷ್]] ಲೇಖಕ ಗ್ರಹಾ೦ ಗ್ರೀನ್ ಗೆ ಕಳಿಸಿದಾಗ ಅವರು ಅದನ್ನು ಇಷ್ಟಪಟ್ಟು ಅದರ ಪ್ರಕಟಣೆಗೆ ಕಾರಣರಾದರು. ಆನಂತರ ಗ್ರಹಾ೦ ಗ್ರೀನ್ ನಾರಾಯಣ್ ಅವರ ಜೀವನಪರ್ಯ೦ತ ಆಪ್ತ ಮಿತ್ರರೂ ಮತ್ತು ಅಭಿಮಾನಿಯೂ ಆಗುಳಿದರು. ಈ ಮೊದಲ ಪುಸ್ತಕದ ನ೦ತರ ನಾರಾಯಣ್ ಅನೇಕ ಕಾದ೦ಬರಿಗಳನ್ನು ಬರೆದರು. ಇವರು ಕೆಲ ಕಾದ೦ಬರಿಗಳಲ್ಲಿ ತಮ್ಮ ಜೀವನದ ಅ೦ಶಗಳನ್ನೂ ಸೇರಿಸಿದ್ದಾರೆ - ಉದಾಹರಣೆಗೆ '''ದಿ ಇ೦ಗ್ಲಿಷ್ ಟೀಚರ್'''. ನಾರಾಯಣ್ ರ ಮುಕ್ಕಾಲು ಕೃತಿಗಳು ದೈನ೦ದಿನ ಜೀವನವನ್ನು ಕುರಿತವು. ಭಾರತೀಯ ಪುರಾಣಗಳ ಬಗ್ಗೆಯೂ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.
ನಾರಾಯಣ್ ಅವರ ಮೊದಲ ಕಾದಂಬರಿ '''ಸ್ವಾಮಿ ಮತ್ತು ಗೆಳೆಯರು'''. ಮೊದಲಿಗೆ ಯಾವ ಪ್ರಕಾಶಕರೂ ಇದನ್ನು ಪ್ರಕಟಿಸಲು ಒಪ್ಪಿರಲಿಲ್ಲ. ನಂತರ ಇದರ ಹಸ್ತಪ್ರತಿಯನ್ನು [[ಬ್ರಿಟಿಷ್]] ಲೇಖಕ ಗ್ರಹಾಂ ಗ್ರೀನ್ ಗೆ ಕಳಿಸಿದಾಗ ಅವರು ಅದನ್ನು ಇಷ್ಟಪಟ್ಟು ಅದರ ಪ್ರಕಟಣೆಗೆ ಕಾರಣರಾದರು. ಆನಂತರ ಗ್ರಹಾಂ ಗ್ರೀನ್ ನಾರಾಯಣ್ ಅವರ ಜೀವನಪರ್ಯಂತ ಆಪ್ತ ಮಿತ್ರರೂ ಮತ್ತು ಅಭಿಮಾನಿಯೂ ಆಗುಳಿದರು. ಈ ಮೊದಲ ಪುಸ್ತಕದ ನಂತರ ನಾರಾಯಣ್ ಅನೇಕ ಕಾದಂಬರಿಗಳನ್ನು ಬರೆದರು. ಇವರು ಕೆಲ ಕಾದಂಬರಿಗಳಲ್ಲಿ ತಮ್ಮ ಜೀವನದ ಅಂಶಗಳನ್ನೂ ಸೇರಿಸಿದ್ದಾರೆ - ಉದಾಹರಣೆಗೆ '''ದಿ ಇಂಗ್ಲಿಷ್ ಟೀಚರ್'''. ನಾರಾಯಣ್ ರ ಬಹುಪಾಲು ಕೃತಿಗಳು ದೈನಂದಿನ ಜೀವನವನ್ನು ಕುರಿತವು. ಭಾರತೀಯ ಪುರಾಣಗಳ ಬಗ್ಗೆಯೂ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.


ಪದ್ಮಭೂಷಣ, ಪದ್ಮವಿಭೂಷಣ, ಎ.ಸಿ.ಬೆನ್‌ಸನ್ ಮೆಡ್‌ಲ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಂದ ಪುರಸ್ಕೃತರಾದ ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ.ಖ್ಯಾತ ಆಂಗ್ಲಭಾಷಾ ವ್ಯಂಗ್ಯಚಿತ್ರಕಾರ [http://kn.wikipedia.org/wiki/%E0%B2%86%E0%B2%B0%E0%B3%8D.%E0%B2%95%E0%B3%86.%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B2%A3%E0%B3%8D ಆರ್.ಕೆ.ಲಕ್ಷ್ಮಣ್]ಇವರ ಸಹೋದರರಾಗಿದ್ದಾರೆ. "ನಮನ"
ಪದ್ಮಭೂಷಣ, ಪದ್ಮವಿಭೂಷಣ, ಎ.ಸಿ.ಬೆನ್‌ಸನ್ ಮೆಡಲ್, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಂದ ಪುರಸ್ಕೃತರಾದ ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ. ಖ್ಯಾತ ಆಂಗ್ಲಭಾಷಾ ವ್ಯಂಗ್ಯಚಿತ್ರಕಾರ [http://kn.wikipedia.org/wiki/%E0%B2%86%E0%B2%B0%E0%B3%8D.%E0%B2%95%E0%B3%86.%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B2%A3%E0%B3%8D ಆರ್.ಕೆ.ಲಕ್ಷ್ಮಣ್]ಇವರ ಸಹೋದರರಾಗಿದ್ದಾರೆ.


== ನಾರಾಯಣ್ ಅವರ ಮುಖ್ಯ ಕಾದ೦ಬರಿಗಳು ==
== ನಾರಾಯಣ್ ಅವರ ಮುಖ್ಯ ಕಾದಂಬರಿಗಳು ==


{| class="wikitable sortable"
{| class="wikitable sortable"
೧೯ ನೇ ಸಾಲು: ೧೯ ನೇ ಸಾಲು:
| ೩ || ದಿ ಡಾರ್ಕ್ ರೂಮ್|| [[೧೯೩೮]].
| ೩ || ದಿ ಡಾರ್ಕ್ ರೂಮ್|| [[೧೯೩೮]].
|-
|-
| ೪ || ದಿ ಇ೦ಗ್ಲಿಷ್ ಟೀಚರ್|| [[೧೯೪೫]].
| ೪ || ದಿ ಇಂಗ್ಲಿಷ್ ಟೀಚರ್|| [[೧೯೪೫]].
|-
|-
| ೫ || ದಿ ಅಸ್ಟ್ರಾಲಜರ್ಸ್ ಡೆ ಅಂಡ್ ಅದರ್ ಸ್ಟೋರೀಸ್|| [[೧೯೪೭]].
| ೫ || ದಿ ಅಸ್ಟ್ರಾಲಜರ್ಸ್ ಡೆ ಅಂಡ್ ಅದರ್ ಸ್ಟೋರೀಸ್|| [[೧೯೪೭]].
|-
|-
| ೬ || ಮಿಸ್ಟರ್.ಸಂಪತ್ - ದಿ ಪ್ರಿಂಟರ್ ಆಫ್ ಮಾಲ್ಗುಡಿ|| [[೧೯೪೯]]
| ೬ || ಮಿಸ್ಟರ್. ಸಂಪತ್ - ದಿ ಪ್ರಿಂಟರ್ ಆಫ್ ಮಾಲ್ಗುಡಿ|| [[೧೯೪೯]]
|-
|-
| ೭ || ದಿ ಫೈನಾಂಷಿಯಲ್ ಯೆಕ್ಸಪ‌ರ್ಟ್|| [[೧೯೫೨]]
| ೭ || ದಿ ಫೈನಾಂಷಿಯಲ್ ಎಕ್ಸ್ ಪ‌ರ್ಟ್|| [[೧೯೫೨]]
|-
|-
| ೮ || ಗ್ರೇಟ್‌ಫುಲ್ ಟು ಲೈಫ್ ಅಂಡ್ ಡೆತ್|| [[೧೯೫೩]]
| ೮ || ಗ್ರೇಟ್‌ಫುಲ್ ಟು ಲೈಫ್ ಅಂಡ್ ಡೆತ್|| [[೧೯೫೩]]
೭೨ ನೇ ಸಾಲು: ೭೨ ನೇ ಸಾಲು:
|}
|}


{{ಜನನನಿಧನ|೧೯೦೬|೨೦೦೧}}
{{ಜನನ ನಿಧನ|೧೯೦೬|೨೦೦೧}}


[[ವರ್ಗ:"ಆಂಗ್ಲ ಭಾಷಾ ಸಾಹಿತಿಗಳು"]]
[[ವರ್ಗ:"ಆಂಗ್ಲ ಭಾಷಾ ಸಾಹಿತಿಗಳು"]]

೧೭:೨೯, ೧೦ ಆಗಸ್ಟ್ ೨೦೧೨ ನಂತೆ ಪರಿಷ್ಕರಣೆ

ಆರ್ ಕೆ ನಾರಾಯಣ್ (೧೯೦೬-೨೦೦೧

ರಾಶಿಪುರಂ ಕೃಷ್ಣಸ್ವಾಮಿ ನಾರಾಯಣ್ (ಅಕ್ಟೋಬರ್ ೧೦, ೧೯೦೬ - ಮೇ ೧೩, ೨೦೦೧) ಭಾರತದ ಪ್ರಸಿದ್ಧ ಕಾದಂಬರಿಕಾರರಲ್ಲಿ ಒಬ್ಬರು. ಆಂಗ್ಲ ಭಾಷೆಯಲ್ಲಿ ಬರೆದ ನಾರಾಯಣ್ ಅವರ ಕಾದಂಬರಿಗಳು ಪಾತ್ರಗಳ ನೈಜತೆ, ಸರಳತೆ ಮತ್ತು ಮೃದು ಹಾಸ್ಯಕ್ಕೆ ಹೆಸರಾಗಿವೆ. ಅವರ ಬಹುಪಾಲು ಕಥೆಗಳು "ಮಾಲ್ಗುಡಿ" ಎಂಬ ಕಾಲ್ಪನಿಕ ದಕ್ಷಿಣ ಭಾರತದ ಸ್ಥಳದಲ್ಲಿ ನಡೆಯುತ್ತವೆ.

ನಾರಾಯಣ್ ಅವರ ಮೊದಲ ಕಾದಂಬರಿ ಸ್ವಾಮಿ ಮತ್ತು ಗೆಳೆಯರು. ಮೊದಲಿಗೆ ಯಾವ ಪ್ರಕಾಶಕರೂ ಇದನ್ನು ಪ್ರಕಟಿಸಲು ಒಪ್ಪಿರಲಿಲ್ಲ. ನಂತರ ಇದರ ಹಸ್ತಪ್ರತಿಯನ್ನು ಬ್ರಿಟಿಷ್ ಲೇಖಕ ಗ್ರಹಾಂ ಗ್ರೀನ್ ಗೆ ಕಳಿಸಿದಾಗ ಅವರು ಅದನ್ನು ಇಷ್ಟಪಟ್ಟು ಅದರ ಪ್ರಕಟಣೆಗೆ ಕಾರಣರಾದರು. ಆನಂತರ ಗ್ರಹಾಂ ಗ್ರೀನ್ ನಾರಾಯಣ್ ಅವರ ಜೀವನಪರ್ಯಂತ ಆಪ್ತ ಮಿತ್ರರೂ ಮತ್ತು ಅಭಿಮಾನಿಯೂ ಆಗುಳಿದರು. ಈ ಮೊದಲ ಪುಸ್ತಕದ ನಂತರ ನಾರಾಯಣ್ ಅನೇಕ ಕಾದಂಬರಿಗಳನ್ನು ಬರೆದರು. ಇವರು ಕೆಲ ಕಾದಂಬರಿಗಳಲ್ಲಿ ತಮ್ಮ ಜೀವನದ ಅಂಶಗಳನ್ನೂ ಸೇರಿಸಿದ್ದಾರೆ - ಉದಾಹರಣೆಗೆ ದಿ ಇಂಗ್ಲಿಷ್ ಟೀಚರ್. ನಾರಾಯಣ್ ರ ಬಹುಪಾಲು ಕೃತಿಗಳು ದೈನಂದಿನ ಜೀವನವನ್ನು ಕುರಿತವು. ಭಾರತೀಯ ಪುರಾಣಗಳ ಬಗ್ಗೆಯೂ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.

ಪದ್ಮಭೂಷಣ, ಪದ್ಮವಿಭೂಷಣ, ಎ.ಸಿ.ಬೆನ್‌ಸನ್ ಮೆಡಲ್, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಂದ ಪುರಸ್ಕೃತರಾದ ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ. ಖ್ಯಾತ ಆಂಗ್ಲಭಾಷಾ ವ್ಯಂಗ್ಯಚಿತ್ರಕಾರ ಆರ್.ಕೆ.ಲಕ್ಷ್ಮಣ್ಇವರ ಸಹೋದರರಾಗಿದ್ದಾರೆ.

ನಾರಾಯಣ್ ಅವರ ಮುಖ್ಯ ಕಾದಂಬರಿಗಳು

ಕ್ರಮ ಸಂಖ್ಯೆ ಕಾದಂಬರಿ ವರ್ಷ ಇತರೆ ಮಾಹಿತಿ
ಸ್ವಾಮಿ ಅಂಡ್ ಹಿಸ್ ‌ಫ್ರೆಂಡ್ಸ್ (ಸ್ವಾಮಿ ಮತ್ತು ಗೆಳೆಯರು) ೧೯೩೫.
ಬ್ಯಾಚುಲರ್ ಆಫ್ ಆ‌‌ರ್ಟ್ಸ್ ೧೯೩೭.
ದಿ ಡಾರ್ಕ್ ರೂಮ್ ೧೯೩೮.
ದಿ ಇಂಗ್ಲಿಷ್ ಟೀಚರ್ ೧೯೪೫.
ದಿ ಅಸ್ಟ್ರಾಲಜರ್ಸ್ ಡೆ ಅಂಡ್ ಅದರ್ ಸ್ಟೋರೀಸ್ ೧೯೪೭.
ಮಿಸ್ಟರ್. ಸಂಪತ್ - ದಿ ಪ್ರಿಂಟರ್ ಆಫ್ ಮಾಲ್ಗುಡಿ ೧೯೪೯
ದಿ ಫೈನಾಂಷಿಯಲ್ ಎಕ್ಸ್ ಪ‌ರ್ಟ್ ೧೯೫೨
ಗ್ರೇಟ್‌ಫುಲ್ ಟು ಲೈಫ್ ಅಂಡ್ ಡೆತ್ ೧೯೫೩
ವೈಟಿಂಗ್ ಫಾರ್ ದ ಮಹಾತ್ಮ ೧೯೫೫
೧೦ ಲಾವ್ಲೆ ರೋಡ್ ಅಂಡ್ ಅದರ್ ಸ್ಟೋರೀಸ್ ೧೯೫೬
೧೧ ದಿ ಗೈಡ್ ೧೯೫೮ (‌ಇದರ ಆಧಾರಿತವಾದ ಹಿಂದಿ ಚಲನಚಿತ್ರವನ್ನು ದೇವಾನಂದ್ ಅವರು ನಿ‌‌‌ರ್ಮಾಪಿಸಿದರು)
೧೨ ನೆಕ್ಸ್ಟ್ ಸಂಡೇ - ಸ್ಕೆಚಸ್ ಅಂಡ್ ಎಸೇಸ್ ೧೯೬೦
೧೩ ದಿ ಮ್ಯಾನ್-ಈಟರ್ ಆಫ್ ಮಾಲ್ಗುಡಿ ೧೯೬೧
೧೪ ಮೈ ಡೇಟ್‍ಲೆಸ್ ಡೈರೀ ೧೯೬೪
೧೫ ಗಾಡ್ಸ, ಡೆಮನ್ಸ, ಅಂಡ್ ಅದರ್ ಸ್ಟೋರೀಸ್ ೧೯೬೫
೧೬ ದಿ ವೆಂಡರ್ ಆಫ್ ಸ್ವೀಟ್ಸ ೧೯೬೭
೧೭ ಎ ಹಾರ್ಸ್ ಅಂಡ್ ಟೂ ಗೋಟ್ಸ, ಅಂಡ್ ಅದರ್ ಸ್ಟೋರೀಸ್ ೧೯೭೦
೧೮ ದಿ ರಾಮಾಯಣ - ಎ ಶಾರ್ಟಂಡ್ ಮಾಡ್ರನ್ ಪ್ರೋಸ್ ವರ್ಷನ್ ೧೯೭೨
೧೯ ಮೈ ಡೇಸ್ ೧೯೭೪
೨೦ ದಿ ಪೈಂಟರ್ ಆಫ್ ಸೈನ್ಸ ೧೯೭೬
೨೧ ರಿಲಕ್ಟೆಂಟ್ ಗುರು ೧೯೭೪
೨೨ ದಿ ಮಹಾಭಾರತ - ಎ ಶಾರ್ಟಂಡ್ ಮಾಡ್ರನ್ ಪ್ರೋಸ್ ವರ್ಷನ್ ೧೯೭೮
೨೩ ದಿ ಎಮರಾಲ್ಡ ರೂಟ್ ೧೯೮೦
೨೪ ಮಾಲ್ಗುಡಿ ಡೇಸ್ ೧೯೮೨
೨೫ ಎ ಟೈಗರ್ ಫಾರ್ ಮಾಲ್ಗುಡಿ ೧೯೮೩
೨೬ ಅಂಡರ್ ದಿ ಬಾನ್ಯನ್ ಟ್ರೀ ಅಂಡ್ ಅದರ್ ಸ್ಟೋರೀಸ್ ೧೯೮೫
೨೭ ದಿ ಟಾಕೇಟಿವ್ ಮಾನ್ ೧೯೮೬
೨೮ ಎ ಸ್ಟೋರೀ-ಟೆಲ್ಲರ್ಸ್ ವರ್ಲ್ಡ - ಸ್ಟೋರೀಸ್, ಎಸೇಸ್, ಸ್ಕೆಚಸ್ ೧೯೮೯
೨೮ ದಿ ವರ್ಲ್ಡ ಆಫ್ ನಾಗರಾಜ್ ೧೯೯೦

ಟೆಂಪ್ಲೇಟು:ಜನನ ನಿಧನ