ಕವನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
No edit summary |
No edit summary |
||
೧೬ ನೇ ಸಾಲು: | ೧೬ ನೇ ಸಾಲು: | ||
-ರೇಣುಕಾಶಂಕರ್ |
-ರೇಣುಕಾಶಂಕರ್ |
||
</poem> |
</poem> |
||
⚫ | |||
⚫ | |||
ಬಾ ನನ್ನ ಹಳೆಯ ಸ್ನೇಹಿತನೇ/ ತುಂಬಾ ದಿನದ ಮೇಲೆ ನಿನ್ನ ಭೇಟಿ/ ಅತೀತ ಅಲೆಗಳನು ಮೀರಿ ಬಂದೆಯಾ? ವಿಪರೀತ ಜೀವನ ಪ್ರೀತಿ ಬಿಡು ನಿನ್ನದು/ ನನ್ನ ಭುವಿಯ ಪುಣ್ಯ ಗೆಳೆಯಾ/ ನಿನ್ನ ಗೆಳತಿಯೂ ಬಂದಿರುವ ಹಾಗಿದೆ/ ಗೂಡು ಕಟ್ಟಲು ನನ್ನ ಗೂಡಿಗೆ ಆಗಮನವೇ? ಹೆಂಚಿನ ಮನೆಯೇ ಇಲ್ಲವಲ್ಲೋ! ಅಗೋ ಕಿಟಕಿಯ ತೂತೊಂದು ಇದೆ ನೋಡು/ ಶುರು ಮಾಡು ನಿನ್ನ ಸಂಸಾರವನ್ನು/ ಉಳಿಸು ನನ್ನ ಗೋಲವನ್ನು |
|||
<poem> |
|||
⚫ | |||
ಬಾ ನನ್ನ ಹಳೆಯ ಸ್ನೇಹಿತನೇ |
|||
ತುಂಬಾ ದಿನದ ಮೇಲೆ ನಿನ್ನ ಭೇಟಿ/ |
|||
ಅತೀತ ಅಲೆಗಳನು ಮೀರಿ ಬಂದೆಯಾ? |
|||
ವಿಪರೀತ ಜೀವನ ಪ್ರೀತಿ ಬಿಡು ನಿನ್ನದು/ |
|||
ನನ್ನ ಭುವಿಯ ಪುಣ್ಯ ಗೆಳೆಯಾ/ |
|||
ನಿನ್ನ ಗೆಳತಿಯೂ ಬಂದಿರುವ ಹಾಗಿದೆ/ |
|||
ಗೂಡು ಕಟ್ಟಲು ನನ್ನ ಗೂಡಿಗೆ ಆಗಮನವೇ? |
|||
ಹೆಂಚಿನ ಮನೆಯೇ ಇಲ್ಲವಲ್ಲೋ! ಅಗೋ ಕಿಟಕಿಯ ತೂತೊಂದು ಇದೆ ನೋಡು |
|||
ಶುರು ಮಾಡು ನಿನ್ನ ಸಂಸಾರವನ್ನು |
|||
ಉಳಿಸು ನನ್ನ ಗೋಲವನ್ನು |
|||
⚫ | |||
೦೮:೪೧, ೫ ಜೂನ್ ೨೦೧೩ ನಂತೆ ಪರಿಷ್ಕರಣೆ
ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು. ಕವಿತೆಯು ಸ್ವತಂತ್ರವಾಗಿ ರಚಿತವಾಗಿರಬಹುದು ಅಥವ ಸಂಗೀತ, ನಾಟಕ ಮುಂತಾದ ಕಲೆಗಳೊಂದಿಗೆ ಉಪಯೋಗಿಸಲ್ಪಡಬಹುದು.
ನೀನೆಂದರೆ ,
ಗೆಳೆಯಾ, ಪ್ರಿಯಾ
ಗಂಡ, ಸೋದರ
ತಂದೆ, ಮಗ
ಕಡೆಗೆ ಶತ್ರುವೂ ಆಗಿ ಬಿಡುವ ಸೋಜಿಗ
-ರೇಣುಕಾಶಂಕರ್
ನಿರೀಕ್ಷೆ
ನೀ ಬರುವ ದಾರಿಯಲಿ
ಪಾರಿಜಾತವ ನೆಟ್ಟಿರುವೆ
ನೀ ಬರಲಿ ಬಿಡಲಿ
ಹೂಗಳ ಹಾಸುತ್ತಲೇ ಇರಲೆಂದು
-ರೇಣುಕಾಶಂಕರ್
ಗುಬ್ಬಿ ನಮ್ಮ ಮನೆಗೆ ಬಂದಿದೆ.
ಬಾ ನನ್ನ ಹಳೆಯ ಸ್ನೇಹಿತನೇ
ತುಂಬಾ ದಿನದ ಮೇಲೆ ನಿನ್ನ ಭೇಟಿ/
ಅತೀತ ಅಲೆಗಳನು ಮೀರಿ ಬಂದೆಯಾ?
ವಿಪರೀತ ಜೀವನ ಪ್ರೀತಿ ಬಿಡು ನಿನ್ನದು/
ನನ್ನ ಭುವಿಯ ಪುಣ್ಯ ಗೆಳೆಯಾ/
ನಿನ್ನ ಗೆಳತಿಯೂ ಬಂದಿರುವ ಹಾಗಿದೆ/
ಗೂಡು ಕಟ್ಟಲು ನನ್ನ ಗೂಡಿಗೆ ಆಗಮನವೇ?
ಹೆಂಚಿನ ಮನೆಯೇ ಇಲ್ಲವಲ್ಲೋ! ಅಗೋ ಕಿಟಕಿಯ ತೂತೊಂದು ಇದೆ ನೋಡು
ಶುರು ಮಾಡು ನಿನ್ನ ಸಂಸಾರವನ್ನು
ಉಳಿಸು ನನ್ನ ಗೋಲವನ್ನು
-ರೇಣುಕಾಶಂಕರ್