ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೩ ನೇ ಸಾಲು: ೩ ನೇ ಸಾಲು:


ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ಗಂಗೋತ್ರಿ. ಹಿಮಾಲಯ ಕೇವಲ ಹಿಮಶಿಖರಗಳ ಆಲಯವಲ್ಲ , ಋಷಿಮುನಿಗಳ ವಾಸವಾಗಿದ್ದ ಪ್ರದೇಶಗಳು, ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ ಜಿಜ್ಞಾಸಿಗಳು, ಸಾಧಕರು, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಅತೀ ಕಠಿಣ ರಸ್ತೆ ಕ್ರಮಿಸಿ ಬರುತ್ತಾರೆ. ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ.
ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ಗಂಗೋತ್ರಿ. ಹಿಮಾಲಯ ಕೇವಲ ಹಿಮಶಿಖರಗಳ ಆಲಯವಲ್ಲ , ಋಷಿಮುನಿಗಳ ವಾಸವಾಗಿದ್ದ ಪ್ರದೇಶಗಳು, ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ ಜಿಜ್ಞಾಸಿಗಳು, ಸಾಧಕರು, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಅತೀ ಕಠಿಣ ರಸ್ತೆ ಕ್ರಮಿಸಿ ಬರುತ್ತಾರೆ. ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ.

==ಗಂಗೆಯ ಇತಿವೃತ್ತ==
ಉತ್ತರ ಭಾರತದಲ್ಲಿ 'ದೇವಭೂಮಿ' ಎಂದೇ ಪ್ರಸಿದ್ಧವಾದ ಹಿಮಾಲಯದ ನಾಲ್ಕು ಧಾಮಗಳಲ್ಲಿ ಒಂದು ಪಾವನ ಜಲವೆಂದು ಪೂಜಿಸುವ ಗಂಗೆಯ ಉಗಮ ಸ್ಥಳ ಗಂಗೋತ್ರಿ. ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದಿಂದ ಹೊರಡಬೇಕಾಗುತ್ತದೆ. ಹರಿದ್ವಾರ ಅಂದರೆ ಬದರಿನಾರಾಯಣ(ಹರಿ)ಕ್ಕೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ, ಇಲ್ಲಿ ಗಂಗೆ ಎಲ್ಲಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
ಉತ್ತರ ಭಾರತದಲ್ಲಿ 'ದೇವಭೂಮಿ' ಎಂದೇ ಪ್ರಸಿದ್ಧವಾದ ಹಿಮಾಲಯದ ನಾಲ್ಕು ಧಾಮಗಳಲ್ಲಿ ಒಂದು ಪಾವನ ಜಲವೆಂದು ಪೂಜಿಸುವ ಗಂಗೆಯ ಉಗಮ ಸ್ಥಳ ಗಂಗೋತ್ರಿ. ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದಿಂದ ಹೊರಡಬೇಕಾಗುತ್ತದೆ. ಹರಿದ್ವಾರ ಅಂದರೆ ಬದರಿನಾರಾಯಣ(ಹರಿ)ಕ್ಕೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ, ಇಲ್ಲಿ ಗಂಗೆ ಎಲ್ಲಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.


೯ ನೇ ಸಾಲು: ೧೦ ನೇ ಸಾಲು:
ಹರಿದ್ವಾರದಿಂದ ಗಂಗೋತ್ರಿಗೆ ೨೨೮.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦ ಅಡ್ಡಿ ಎತ್ತರ) ಉತ್ತಮವಾದ ಅತೀ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆ ಅಲ್ಲಿಂದ (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿ ಒಂದು ಅಧುನಿಕ ಬಗೆಯಿಂದ ರಚಿತ ಸುಮಾರು ೫೦೦೦೦ ಜನಸಂಖ್ಯೆಯುಳ್ಳ ನಗರ. ಇಲ್ಲಿ ಈ ಜಿಲ್ಲೆಯ ಪ್ರಮುಖ ಕಾರ್ಯಾಲಯಗಳಿವೆ.
ಹರಿದ್ವಾರದಿಂದ ಗಂಗೋತ್ರಿಗೆ ೨೨೮.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦ ಅಡ್ಡಿ ಎತ್ತರ) ಉತ್ತಮವಾದ ಅತೀ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆ ಅಲ್ಲಿಂದ (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿ ಒಂದು ಅಧುನಿಕ ಬಗೆಯಿಂದ ರಚಿತ ಸುಮಾರು ೫೦೦೦೦ ಜನಸಂಖ್ಯೆಯುಳ್ಳ ನಗರ. ಇಲ್ಲಿ ಈ ಜಿಲ್ಲೆಯ ಪ್ರಮುಖ ಕಾರ್ಯಾಲಯಗಳಿವೆ.


==ಉತ್ತರಕಾಶಿ==
ಉತ್ತರಕಾಶಿಯು ನೈಸರ್ಗಿಕ ಸೌಂದರ್ಯ, ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ. ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನಮೋಹಕ ದೃಶ್ಯ. ಭಕ್ತರ ಪಾಲಿಗೆ ಕಲ್ಯಾಣಕಾರಿ. ಪ್ರಕೃತಿಯ ಅನುಪಮ ನೋಟ ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆ ತಗ್ಗಿಸಿದರೆ ನೀಳವಾಗಿ ಹರಿಯುವ ಗಂಗೆ, ಇದನ್ನೇಲ್ಲ ಹೋಗಿಯೆ ಅನುಭವಿಸಬೇಕು, ಆಸ್ವಾದಿಸಬೇಕು.
ಉತ್ತರಕಾಶಿಯು ನೈಸರ್ಗಿಕ ಸೌಂದರ್ಯ, ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ. ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನಮೋಹಕ ದೃಶ್ಯ. ಭಕ್ತರ ಪಾಲಿಗೆ ಕಲ್ಯಾಣಕಾರಿ. ಪ್ರಕೃತಿಯ ಅನುಪಮ ನೋಟ ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆ ತಗ್ಗಿಸಿದರೆ ನೀಳವಾಗಿ ಹರಿಯುವ ಗಂಗೆ, ಇದನ್ನೇಲ್ಲ ಹೋಗಿಯೆ ಅನುಭವಿಸಬೇಕು, ಆಸ್ವಾದಿಸಬೇಕು.


೩೧ ನೇ ಸಾಲು: ೩೩ ನೇ ಸಾಲು:
ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್). ಇಲ್ಲಿ ಗಂಗೆಯ ಪೂಜೆ ಮಾಡಿಸಲು ಪೂಜಾರಿಗಳು ಅನೇಕರು ಹಿಂದೆ ಹಿಂದೆ ಬರುತ್ತಾರೆ. ಪೂಜೆ ಮಾಡಿಸಿದರೆ ಮನೆತನದ ಹಿರಿಯರಿಗೆ ಮುಕ್ತಿ ಸಿಗುತ್ತದೆ ಎನ್ನುವ ಪ್ರತೀತಿ. ಇಲ್ಲಿ ಅನೇಕ ಕ್ಷೇತ್ರಗಳು ಮತ್ತು ಧರ್ಮಶಾಲೆಗಳು ಇವೆ. ಸಣ್ಣ ಪೇಟೆಯು ಇದೆ.
ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್). ಇಲ್ಲಿ ಗಂಗೆಯ ಪೂಜೆ ಮಾಡಿಸಲು ಪೂಜಾರಿಗಳು ಅನೇಕರು ಹಿಂದೆ ಹಿಂದೆ ಬರುತ್ತಾರೆ. ಪೂಜೆ ಮಾಡಿಸಿದರೆ ಮನೆತನದ ಹಿರಿಯರಿಗೆ ಮುಕ್ತಿ ಸಿಗುತ್ತದೆ ಎನ್ನುವ ಪ್ರತೀತಿ. ಇಲ್ಲಿ ಅನೇಕ ಕ್ಷೇತ್ರಗಳು ಮತ್ತು ಧರ್ಮಶಾಲೆಗಳು ಇವೆ. ಸಣ್ಣ ಪೇಟೆಯು ಇದೆ.


==ಗಂಗೋತ್ರಿಯ ಬಗ್ಗೆ==
ಗಂಗೋತ್ರಿಯು ಗಂಗೆಯ ಉಗಮ ಸ್ಥಳವಲ್ಲ. ಅಲ್ಲಿಂದ ೧೮ ಕಿ.ಮಿ ಮುಂದಿರುವ 'ಗೋಮುಖ' ಗಂಗೆಯ ಉಗಮವೆನ್ನುತ್ತಾರೆ. ೩೬೫ ದಿನಗಳು ಹಿಮ ಬೀಳುವ ಪ್ರದೇಶ, ಅತೀ ಕಡಿದಾದ ಸ್ಥಳ ಗೋಮುಖ. ಗೋಮುಖ ಸಮುದ್ರ ಮಟ್ಟದಿಂದ ೧೨,೭೭೦ ಅಡಿ ಎತ್ತರ. ಅಲ್ಲಿಂದ ನೀಳವಾಗಿ ಹೊರಟ ಗಂಗೆ ಗಂಗೋತ್ರಿಗೆ ಬರುವಷ್ಟರಲ್ಲಿಯೇ ಭೋರ್ಗರೆಯ ತೊಡಗುತ್ತಾಳೆ. (ಮಿಲಿಟರಿ ಪರವಾನಿಗೆ ಪಡೆದೇ ಗೋಮುಖಕ್ಕೆ ಹೋಗಬೇಕು. ಅತೀ ಸಾಹಸದ ಚಾರಣದ ಸ್ಥಳವಿದು. ಅಲ್ಲಿನ ಗೈಡ್ ಜೊತೆಗಿದ್ದರೆ ಇಡೀ ಒಂದು ದಿನ ಬೇಕು. ಗೋಮುಖಕ್ಕೆ ಹೋಗುವವರು ಪೂರ್ಣ ಸ್ವಸ್ಥ ಹಾಗೂ ಸಾಹಸಿಗಳಾಗಿರಬೇಕು. ಯೋಗ್ಯ ಸಾಧನಗಳನ್ನು ತೆಗೆದುಕೊಂಡೇ ಹೋಗಬೇಕು. ಇದು ಅತ್ಯಂತ ಕಠಿಣ ದಾರಿ, ಗೈಡ್ ಇಲ್ಲದೇ ಹೋಗುವುದು ಕಷ್ಟವಾಗುತ್ತದೆ. ಇಲ್ಲಿ ದೊಡ್ಡ ದೊಡ್ಡ ಹಿಮ ಶಿಲಾಖಂಡಗಳು ಕಾಣಸಿಗುತ್ತವೆ. ಯಾತ್ರಿಕರ ನಕ್ಷೆ, ಉಣ್ಣೆಯ ಬಟ್ಟೆಗಳು, ಅಗತ್ಯ ಔಷಧಗಳು, ಧರ್ಮಶಾಲೆಯ ವಿವರಗಳು, ಈ ಅಂಶಗಳು ಯಾತ್ರಿಕರು ಗಮನದಲ್ಲಿಟ್ಟುಕೊಳ್ಳುವ ಅಂಶಗಳು.
ಹರಿದ್ವಾರದಿಂದ ಗಂಗೋತ್ರಿಗೆ ೨೯೭.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦೦ ಅಡ್ಡಿ ಎತ್ತರ) ಉತ್ತಮವಾದ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆಯ ಮುಖಾಂತರ ಹೋಗಬೇಕು. (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ ) ಇಲ್ಲಿಂದ ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಗಂಗೋತ್ರಿಯು ಗಂಗೆಯ ಉಗಮ ಸ್ಥಳವಲ್ಲ. ಅಲ್ಲಿಂದ ೧೮ ಕಿ.ಮಿ ಮುಂದಿರುವ 'ಗೋಮುಖ' ಗಂಗೆಯ ಉಗಮವೆನ್ನುತ್ತಾರೆ. ೩೬೫ ದಿನಗಳು ಹಿಮ ಬೀಳುವ ಪ್ರದೇಶ, ಅತೀ ಕಡಿದಾದ ಸ್ಥಳ ಗೋಮುಖ. ಗೋಮುಖ ಸಮುದ್ರ ಮಟ್ಟದಿಂದ ೧೨,೭೭೦ ಅಡಿ ಎತ್ತರ. ಅಲ್ಲಿಂದ ನೀಳವಾಗಿ ಹೊರಟ ಗಂಗೆ ಗಂಗೋತ್ರಿಗೆ ಬರುವಷ್ಟರಲ್ಲಿಯೇ ಭೋರ್ಗರೆಯ ತೊಡಗುತ್ತಾಳೆ. (ಮಿಲಿಟರಿ ಪರವಾನಿಗೆ ಪಡೆದೇ ಗೋಮುಖಕ್ಕೆ ಹೋಗಬೇಕು. ಅತೀ ಸಾಹಸದ ಚಾರಣದ ಸ್ಥಳವಿದು. ಅಲ್ಲಿನ ಗೈಡ್ ಜೊತೆಗಿದ್ದರೆ ಇಡೀ ಒಂದು ದಿನ ಬೇಕು. ಗೋಮುಖಕ್ಕೆ ಹೋಗುವವರು ಪೂರ್ಣ ಸ್ವಸ್ಥ ಹಾಗೂ ಸಾಹಸಿಗಳಾಗಿರಬೇಕು. ಯೋಗ್ಯ ಸಾಧನಗಳನ್ನು ತೆಗೆದುಕೊಂಡೇ ಹೋಗಬೇಕು. ಇದು ಅತ್ಯಂತ ಕಠಿಣ ದಾರಿ, ಗೈಡ್ ಇಲ್ಲದೇ ಹೋಗುವುದು ಕಷ್ಟವಾಗುತ್ತದೆ. ಇಲ್ಲಿ ದೊಡ್ಡ ದೊಡ್ಡ ಹಿಮ ಶಿಲಾಖಂಡಗಳು ಕಾಣಸಿಗುತ್ತವೆ. ಯಾತ್ರಿಕರ ನಕ್ಷೆ, ಉಣ್ಣೆಯ ಬಟ್ಟೆಗಳು, ಅಗತ್ಯ ಔಷಧಗಳು, ಧರ್ಮಶಾಲೆಯ ವಿವರಗಳು, ಈ ಅಂಶಗಳು ಯಾತ್ರಿಕರು ಗಮನದಲ್ಲಿಟ್ಟುಕೊಳ್ಳುವ ಅಂಶಗಳು.

==ಗಂಗೆ ಭೂಮಿಗೆ ಬಂದ ಬಗೆ==
ಗಂಗೆ ಶಿವನ ಪತ್ನಿ. ತನ್ನ ಜಟೆಯಲ್ಲಿ ಆಕೆಗೆ ಸ್ಥಾನ ನೀಡಿದ್ದಾನೆ. ಆಕೆಯನ್ನು ಭೂಮಿಗೆ ತರಲೆಂದು ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು.

ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ. ಇಕ್ವಾಕ್ಷು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವಮೇಧ ಯಜ್ಙಕ್ಕಾಗಿ ಕುದುರೆ ಬಿಟ್ಟಿದ್ದ. ಇಂದ್ರನು ಅಶ್ವಮೇಧಯಜ್ಞ ಮುಗಿದರೆ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ (ಪಶ್ಚಿಮ ಬಂಗಾಳ ದಲ್ಲಿನ -ಸಮುದ್ರ ತೀರ) ಆಶ್ರಮದಲ್ಲಿ ಕಟ್ಟಿದ್ದ. ಕುದುರೆಯನ್ನು ಹುಡುಕಿ ಅಲ್ಲಿಗೆ ಬಂದ ಸಗರರಾಜನ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೊಡಗಿದರು. ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಆ ಸಂದರ್ಭದಲ್ಲಿ ಭಗೀರಥನು ಸಗರರಾಜನ ೬೦೦೦೦ ಪುತ್ರರ ಶಾಪ ವಿಮೋಚನೆ ಮಾಡಲು ಗಂಗೆಯನ್ನು ಭೂಮಿಗೆ ತಂದನೆಂದು ಪ್ರತೀತಿ.


==ಹಿಮಾಲಯದ ನಾಲ್ಕು ಧಾಮಗಳು==
==ಹಿಮಾಲಯದ ನಾಲ್ಕು ಧಾಮಗಳು==
೪೪ ನೇ ಸಾಲು: ೪೨ ನೇ ಸಾಲು:
*೪. ಯಮುನೋತ್ರಿ.
*೪. ಯಮುನೋತ್ರಿ.


ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹೀಮಾ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.
ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹಿಮ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.


ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ,
ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ,
೫೫ ನೇ ಸಾಲು: ೫೩ ನೇ ಸಾಲು:


==ಹರಿದ್ವಾರ==
==ಹರಿದ್ವಾರ==
ಹರಿದ್ವಾರಕ್ಕೆ ಹಿಂದೆ ಮಾಯಾಪುರಿ ಎಂಬ ಹೆಸರಿತ್ತ್ತು. ಇಲ್ಲಿ ಹರ ಕಿ ಪೌಡಿ ಮುಖ್ಯ ಸ್ಥಳ. ಪ್ರತಿನಿತ್ಯ ಸಂಜೆ ಗಂಗಾಮಾತೆಗೆ ಆರತಿ ನೋಡುವುದಕ್ಕೆ, ಎರಡು ಕಣ್ಣು ಸಾಲದು. ಹರ ಕಿ ಪೌಡಿಯ ಎರಡು ಕಡೆ ಪರ್ವತಗಳ ಶಿಖರಗಳಲ್ಲಿ ದೇವಿಯರಿದ್ದಾರೆ, ಒಂದು ಕಡೆ ಮಾನಸದೇವಿ ಪರ್ವತ, ಇನ್ನೊಂದು ಕಡೆ ಚಂಡಿದೇವಿ ಪರ್ವತ, ಇಲ್ಲಿ ಮಂದಿರಗಳಿಗೆ ಹೋಗಲು ಟ್ರಾಲಿಯ ಸೌಲಭ್ಯವಿದೆ (ಸರ್ವ ಮಂಗಳ ಮಾಂಗಲ್ಯೆ ಶಿವೇ ಸರ್ವಾಥ ಸಾಧಿಕೆ ನಾರಾಯಣಿ ನಮೋಸ್ತುತೆ) ಶುಂಭ-ನಿಶುಂಭ ರಂತಹ ಅಸುರರಿಗೆ ಮುಕ್ತಿ ನೀಡಲು ದೇವಿಯರು ಇಲ್ಲಿ ಅವತಾರವೆತ್ತಿದರು. ದಾರಿಯಲ್ಲಿ ಮಾತೆ ಕಾಳಿ ದೇವಿಯ ಪ್ರಾಚೀನ ಮಂದಿರ- ಇಲ್ಲಿ ತಂತ್ರಸಾಧನೆಗಾಗಿ ಹುಲಿಯ ಬುರುಡೆ ಈಗಲೂ ಇದೆ.
ಹರಿದ್ವಾರಕ್ಕೆ ಹಿಂದೆ ಮಾಯಾಪುರಿ ಎಂಬ ಹೆಸರಿತ್ತ್ತು. ಇಲ್ಲಿ ಹರ ಕಿ ಪೌಡಿ ಮುಖ್ಯ ಸ್ಥಳ. ಪ್ರತಿನಿತ್ಯ ಸಂಜೆ ಗಂಗಾಮಾತೆಗೆ ಆರತಿ ನೋಡುವುದಕ್ಕೆ, ಎರಡು ಕಣ್ಣು ಸಾಲದು. ಹರ ಕಿ ಪೌಡಿಯ ಎರಡು ಕಡೆ ಪರ್ವತಗಳ ಶಿಖರಗಳಲ್ಲಿ ದೇವಿಯರಿದ್ದಾರೆ. ಒಂದು ಕಡೆ ಮಾನಸದೇವಿ ಪರ್ವತ, ಇನ್ನೊಂದು ಕಡೆ ಚಂಡಿದೇವಿ ಪರ್ವತ. ಇಲ್ಲಿ ಮಂದಿರಗಳಿಗೆ ಹೋಗಲು ಟ್ರಾಲಿಯ ಸೌಲಭ್ಯವಿದೆ. ಶುಂಭ-ನಿಶುಂಭ ರಂತಹ ಅಸುರರಿಗೆ ಮುಕ್ತಿ ನೀಡಲು ದೇವಿಯರು ಇಲ್ಲಿ ಅವತಾರವೆತ್ತಿದರು. ದಾರಿಯಲ್ಲಿ ಮಾತೆ ಕಾಳಿ ದೇವಿಯ ಪ್ರಾಚೀನ ಮಂದಿರ- ಇಲ್ಲಿ ತಂತ್ರಸಾಧನೆಗಾಗಿ ಹುಲಿಯ ಬುರುಡೆ ಈಗಲೂ ಇದೆ.

==ಗಂಗೋತ್ರಿ ಯಾತ್ರೆ==
ಹರಿದ್ವಾರದಿಂದ ಗಂಗೋತ್ರಿಗೆ ೨೯೭.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದತನಕ (೨೯೦೦ ಅಡ್ಡಿ ಎತ್ತರ) ಉತ್ತಮವಾದ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆಯ ಮುಖಾಂತರ ಹೋಗಬೇಕು. (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಇಲ್ಲಿಂದ ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿಯ ನೈಸರ್ಗಿಕ ಸೌಂದರ್ಯ ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ, ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನೋಮೋಹಕ ದೃಶ್ಯ, ಭಕ್ತರ ಪಾಲಿಗೆ ಕಲ್ಯಾಣಕಾರಿ, ಪ್ರಕೃತಿಯ ಅನುಪಮ ನೋಟ, ಇಲ್ಲಿನ ಸೌಂದರ್ಯದ ವರ್ಣನೆಗೆ ಪದಗಳೇ ಸಾಲದು, ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆತಗ್ಗಿಸಿದರೆ ನಿಳವಾಗಿ ಹರಿಯುವ ಗಂಗೆ, ಇದನೆಲ್ಲ ಹೋಗಿಯೆ ಅನುಭವಿಸಬೇಕು, ಅಸ್ವಾದಿಸಬೇಕು.
ಉತ್ತರಕಾಶಿಯಲ್ಲಿ ಉಳಿದು ವಿಶ್ರಾಂತಿ ಪಡೆದು ಮುಂದೆ ಹೊರಡಬಹುದು, ಇಲ್ಲಿ ಅನೇಕ ಧರ್ಮ ಶಾಲೆಗಳು, ವಸತಿಗಳು ಇವೆ. ತಂಗಲು ನೂರು ವರುಷದಷ್ಟು ಹಳೆಯದಾದ ಕೈಲಾಸ ಆಶ್ರಮವಿದೆ, ರಾತ್ರಿ ಎಂಟರವರಗೆ ಬೆಳಕು ಇರುತ್ತದೆ, ಸೂರ್ಯಾಸ್ತಮ ತಡವಾಗಿ ಆಗುತ್ತದೆ, ಹಾಗೆ ಬೆಳಿಗ್ಗೆ ೪-೩೦ ಕ್ಕೆಲ್ಲಾ ಬೆಳಕಾಗುತ್ತದೆ (ಸೂರ್ಯೋದಯವೂ ಬೇಗ) ಉತ್ತರಕಾಶಿಯಿಂದ ಹೊರಟರೆ ದಾರಿಯಲ್ಲಿ ಸಿಗುವ ಸುಂದರ ತಾಣ ಹಸ್ಲಿಲ ಈ ಪ್ರದೇಶವು ಸೇಬು ಮರಗಳಿಂದ ತುಂಬಿ ತುಳುಕುತ್ತದೆ, ಉತ್ತರಕಾಶಿಯಿಂದ ೧೫.ಕಿ.ಮೀ. ದೂರದಲ್ಲಿ ಮನೇರಿ ಡ್ಯಾಂ ಇದೆ. ಇಲ್ಲಿಯ ನಂತರ ಗಂಗೆ ತನ್ನ ಗಾತ್ರವನ್ನು ಕುಗ್ಗಿಸುತ್ತಾಳೆ, ಬೆಟ್ಟದ ಅಡಿಯಿಂದ ಉತ್ತರಕಾಶಿತನಕ ಅಂತರಗಂಗೆಯಾಗಿ ಹೋಗುತ್ತಾಳೆ ಅಂತಾರೆ. ಇಲ್ಲಿಂದ ಮುಂದೆ ಭೂ ಕುಸಿತಗಳ ಪ್ರರಣಗಳು ಹೆಚ್ಚು, ಹಾಗೇನಾದರು ಆದರೆ ಗಂಟೆಗಟ್ಟಲೆ-ದಿನಗಟ್ಟಲೆ ಸಾಲುಸಾಲಾಗಿ ವಾಹನಗಳು ನಿಲ್ಲುತ್ತವೆ. (ಮಿಲ್ಟ್ರಿರಿಯವರೇ ಬಂದು ತೆರವು ಮಾಡುತ್ತಾರೆ).
ಹಸ್ಲಿಲದಲ್ಲಿ ಮಿಲ್ಟ್ರಿ ಕ್ಯಾಂಪ್ ಇದೆ, ಅಲ್ಲಿನ ಸುತ್ತ ಮುತ್ತಲೇ ರಾಮ ತೇರಿ ಗಂಗಾ ಮೈಲಿ ಹಿಂದಿ ಸಿನಿಮಾ ತೆಗೆದದ್ದು ಎಂದು ಅಲ್ಲಿನ ಜನ ಈಗಲೂ ನೆನಪಿಸಿಕೊಳ್ಳುತ್ತಾರೆ. ನಂತರ ಸಿಗುವುದೇ ಬೈರವ ಘಾಟಿ, ಇಲ್ಲಿ ಬೈರವನ ದೇವಸ್ಥಾನವಿದೆ, ಊಟ-ತಿಂಡಿ ಚಾಯ್ ಹೋಟಲಗಳಿವೆ ,ಯಾತ್ರಿಕರು ವಿಶ್ರಾಂತಿ ಪಡೆದು ಮುಂದೆ ಹೊರಡ್ತಾರೆ, ದಾರಿಯುದ್ದಕ್ಕೂ ಪಾದಯಾತ್ರಿಕರನ್ನು ನೋಡುತ್ತೇವೆ (ಸನ್ಯಾಸಿಗಳು-ಸಿಖ್ಖ್‌ರು ಹೆಚ್ಚು) ಸಿಖ್ಖ್‌ರು ಡೋಲಿಯ ಅಂತಹದರಲ್ಲಿ ಗಂಗಾಜಲವನ್ನು ಇಟ್ಟು ಭಜನೆ ಮಾಡುತ್ತ ನಡೆದು ಹೋಗುವರನ್ನು ಕಾಣಬಹುದು,
ನಾವು ವಾಹನದಲ್ಲಿ ಮೇಲಕ್ಕೆ ಹೋಗ್ತಾ ಹೋಗ್ತಾ ಥಂಡಿ ಹವಾ-ತುಂತುರು ಮಳೆ (ಜುಲೈ ತಿಂಗಳು) ಎರಡು ಕಡೆ ಕಡಿದಾದ ಎತ್ತರ ಬೆಟ್ಟಗಳು ಮೇಲಿನಿಂದ ಸಣ್ಣದಾಗಿ ಬೀಳುವ ನೀರಿನ ಝರಿಗಳು ಮೋಡಗಳು, ಪಾತಾಳದಲ್ಲಿ ಬೋರ್ಗೆರೆದು ಹರಿಯುವ ಗಂಗೆ. ಎಲ್ಲ ಬ್ರಹ್ಮ ಸೃಷ್ಠಿಯನ್ನೇ ಕಡೆದು ಅಲ್ಲಿ ಇಟ್ಟಿದ್ದಾನೆನ್ನುವಂತೆ, ಜೀವನದ ಎಲ್ಲ ಸಂಘರ್ಷಗಳನ್ನು , ದುಃಖ-ದುಮ್ಮಾನಗಳು ದುಗುಡ-ಬೇಸರಗಳನ್ನು ಮರೆಯಲು ಹೊರಹಾಕಲು ಇರುವ ಈ ಸ್ಥಳ ದರ್ಶಿಸಿದರೆ, ಮೆಟ್ಟಿದರೆ ನಾವಷ್ಟೇ ಪಾವನ.
ಗಂಗೋತ್ರಿ ತಲುಪುವ ವೇಳೆಗೆ ಎಲ್ಲ ಆಯಾಸಗಳು ಮರೆತುಬಿಡುತ್ತೇವೆ, ಗಂಗೆಯ ದಡದಲ್ಲಿ ಕೂತರೆ, ಆಕೆ ಹಿಮಾಲಯದಿಂದ ಓ.. ಎಂದು ಸದ್ದು ಮಾಡುತ್ತಾ ಬೋರ್ಗೆರೆದು ಹರಿದು ಬರುವ (ಹರಿದ್ವಾರದಲ್ಲಿ ಶಾಂತವಾಗಿ ಹರೀತಾಳೆ) ದೃಶ್ಯ ನiನ್ನು ತಲ್ಲೀನರನ್ನಾಗಿಸುತ್ತೆ ಆಕೆಯನ್ನು ಸ್ಪರ್ಶಿಸಿದರೆ ತಣ್ಣಗೆ ಕೊರೆಯುತ್ತಾಳೆ, ನಾನ್ಯಾರಿಗೂ ಸಿಗೆನು, ನನ್ನನ್ಯಾರು, ಹಿಡಿದಿಡಲು ಸಾಧ್ಯವಿಲ್ಲವೆನ್ನುವಂತೆ ರಭಸವಾಗಿ ಮುನ್ನುಗುತ್ತಾಳೆ,
ಅಲ್ಲಿ ಗಂಗೆಗಾಗಿ ದೇವಸ್ಥಾನವೊಂದಿದೆ, ಗಂಗಾನದಿಯ ದಡದಲ್ಲಿ ಅನೇಕ ಪೂಜಾರಿಗಳು ಗಂಗಾ ಪೂಜೆ ಮಾಡಿಸಲು ಇರುತ್ತಾರೆ. ಅಲ್ಲಿ ನಮ್ಮ ಪೂರ್ವಿಕರ ಹೆಸರಲ್ಲಿ ಪೂಜೆ ನೆರವೇರಿಸಿದರೆ, ಅವರಿಗೆ ಮುಕ್ತಿ ಸಿಗುತ್ತದೆ, ಎನ್ನುವ ನಂಬಿಕೆಯಿದೆ. ಅಲ್ಲಿಂದ ಗಂಗೆಯನ್ನು ತೆಗೆದುಕೊಂಡು ಬಂದರೆ, ವರ್ಷಾನುಗಟ್ಟಲೇ ಹಾಗೇ ಇರುತ್ತೆ ಎನ್ನುತ್ತಾರೆ. ಗಂಗೋತ್ರಿಯಲ್ಲಿ ೬ ತಿಂಗಳು ಪೂಜೆ, ೬ ತಿಂಗಳು ಕೆಳ ಘಟ್ಟದ ಮುಖೀಮಠದಲ್ಲಿ ಪೂಜೆ ನಡೆಯುತ್ತದೆ.


==ಗಂಗಾಮಾತೆ ಗಂಗೆಯಾಗಿ ಭೂಮಿಗೆ ಬಂದದ್ದು==
==ಗಂಗಾಮಾತೆ ಗಂಗೆಯಾಗಿ ಭೂಮಿಗೆ ಬಂದದ್ದು==
ಗಂಗಾಮಾತೆ ಶಿವನ ಪತ್ನಿ ತನ್ನ ಜಟೆಯಲ್ಲಿ ಆಕೆಗೆ ಸ್ಥಾನ ನೀಡಿದ್ದಾನೆ, ಆಕೆಯನ್ನು ಭೂಮಿಗೆ ತರಲೇ ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು, ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ. ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ, ಇಕ್ವಾಕು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವವೆಂಬ ಯಜ್ಙಕ್ಕಾಗಿ ಕುದುರೆ ಬಿಟ್ಟಿದ್ದ, ಅಶ್ವಮೇಧ ಯಜ್ಞ ಮುಗಿದರೆ, ಇಂದ್ರ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ ಆಶ್ರಯದಲ್ಲಿ ಕಟ್ಟಿದ್ದ, (ಪಶ್ಚಿಮ ಬಂಗಾಳದಲ್ಲಿ -ಸಮುದ್ರ ತೀರ) ಕುದುರೆಗಾಗಿ ಅಲ್ಲಿಗೆ ಬಂದ ಸಗರರಾಜ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೂಡಗಿದರು, ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ,
ಗಂಗಾಮಾತೆ ಶಿವನ ಪತ್ನಿ. ತನ್ನ ಜಟೆಯಲ್ಲಿ ಶಿವ ಆಕೆಗೆ ಸ್ಥಾನ ನೀಡಿದ್ದಾನೆ. ಆಕೆಯನ್ನು ಭೂಮಿಗೆ ತರಲೇ ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು. ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ. ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ, ಇಕ್ವಾಕು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವವೆಂಬ ಯಜ್ಙಕ್ಕಾಗಿ ಕುದುರೆ ಬಿಟ್ಟಿದ್ದ, ಅಶ್ವಮೇಧ ಯಜ್ಞ ಮುಗಿದರೆ, ಇಂದ್ರ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ ಆಶ್ರಯದಲ್ಲಿ ಕಟ್ಟಿದ್ದ, (ಪಶ್ಚಿಮ ಬಂಗಾಳದಲ್ಲಿ -ಸಮುದ್ರ ತೀರ) ಕುದುರೆಗಾಗಿ ಅಲ್ಲಿಗೆ ಬಂದ ಸಗರರಾಜ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೂಡಗಿದರು, ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ,


ವಿಶಾಲ ಬದರಿ : ಬದರಿನಾಥ ಕ್ಷೇತ್ರ
ವಿಶಾಲ ಬದರಿ : ಬದರಿನಾಥ ಕ್ಷೇತ್ರ

೧೬:೫೮, ೮ ಜುಲೈ ೨೦೧೪ ನಂತೆ ಪರಿಷ್ಕರಣೆ

ಗಂಗಾ ನದಿ
ನದಿ
[[Image:| 256px|none
]]
Kintras ಭಾರತ, ನೇಪಾಳ, ಬಾಂಗ್ಲಾದೇಶ
Tributaries
 - left ಮಹಾಕಾಳಿ, ಕರ್ನಾಲಿ, ಕೋಸಿ, ಗಂಡಕಿ, ಘಾಘ್ರಾ
 - right ಯಮುನಾ, ಸೋನ್, ಮಹಾನಂದಾ
Ceeties ಹರಿದ್ವಾರ, ಸೊರೊನ್, ಕನ್ನೋಜ್, ಕಾನ್ಪುರ, ಅಲಹಾಬಾದ್, ವಾರಾಣಸಿ, ಪಾಟ್ನಾ, ರಾಜ್‌ಶಾಹಿ
Soorce ಗಂಗೋತ್ರಿ ಹಿಮನದಿ
 - location ಉತ್ತರಾಖಂಡ, ಭಾರತ
 - elevation ೭,೭೫೬ m (೨೫,೪೪೬ ft)
Mooth ಗಂಗಾ ಮುಖಜಭೂಮಿ
 - location ಬಂಗಾಳ ಕೊಲ್ಲಿ, ಬಾಂಗ್ಲಾದೇಶ
 - elevation ೦ m (೦ ft)
Lenth ೨,೫೧೦ km (೧,೫೬೦ mi)
Basin ೯,೦೭,೦೦೦ km² (೩,೫೦,೧೯೫ sq mi)
Discharge for ಸಾಗರಕ್ಕೆ
 - average ೧೨,೦೧೫ /s (೪,೨೪,೩೦೬ cu ft/s)
[[Image:| 256px|none
]]

ಗಂಗಾ ನದಿ ಭಾರತದ ಪವಿತ್ರವಾದ ನದಿಗಳಲ್ಲಿ ಪ್ರಮುಖವಾದುದು. ಗಂಗಾನದಿಯು ಭಾರತದ ಪುರಾಣ ಮತ್ತು ಮಹಾಕಾವ್ಯಗಳಲ್ಲಿ "ದೇವನದಿ" ಎಂದು ವರ್ಣಿಸಲ್ಪಟ್ಟಿದೆ. ಭಾರತ ದೇಶದ ಉದ್ದಗಲಕ್ಕೂ ಗಂಗಾನದಿಯನ್ನು ಮಾತೃದೇವತೆಯ ರೂಪದಲ್ಲಿ ಪೂಜಿಸುವ ನಂಬಿಕೆ ಹಿಂದೂ ಧರ್ಮೀಯರಲ್ಲಿ ಇದೆ. ಗಂಗಾನದಿಯು ಹಿಮಾಲಯದ ಗಂಗೋತ್ರಿಯಲ್ಲಿ ಹುಟ್ಟಿ ೧೫೫೮ ಮೈಲಿಗಳಷ್ಟು (೨೫೦೭ ಕಿ.ಮಿ) ದೂರವನ್ನು ಕ್ರಮಿಸಿ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ಗಂಗೋತ್ರಿ. ಹಿಮಾಲಯ ಕೇವಲ ಹಿಮಶಿಖರಗಳ ಆಲಯವಲ್ಲ , ಋಷಿಮುನಿಗಳ ವಾಸವಾಗಿದ್ದ ಪ್ರದೇಶಗಳು, ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ ಜಿಜ್ಞಾಸಿಗಳು, ಸಾಧಕರು, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಅತೀ ಕಠಿಣ ರಸ್ತೆ ಕ್ರಮಿಸಿ ಬರುತ್ತಾರೆ. ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ.

ಗಂಗೆಯ ಇತಿವೃತ್ತ

ಉತ್ತರ ಭಾರತದಲ್ಲಿ 'ದೇವಭೂಮಿ' ಎಂದೇ ಪ್ರಸಿದ್ಧವಾದ ಹಿಮಾಲಯದ ನಾಲ್ಕು ಧಾಮಗಳಲ್ಲಿ ಒಂದು ಪಾವನ ಜಲವೆಂದು ಪೂಜಿಸುವ ಗಂಗೆಯ ಉಗಮ ಸ್ಥಳ ಗಂಗೋತ್ರಿ. ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದಿಂದ ಹೊರಡಬೇಕಾಗುತ್ತದೆ. ಹರಿದ್ವಾರ ಅಂದರೆ ಬದರಿನಾರಾಯಣ(ಹರಿ)ಕ್ಕೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ, ಇಲ್ಲಿ ಗಂಗೆ ಎಲ್ಲಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.

ಹರಿದ್ವಾರದಿಂದ ೨೩ ಕಿ.ಮೀ. ದೂರದಲ್ಲಿ ಋಷಿಕೇಶ ಮಹಾ ಉತ್ತಮ ತೀರ್ಥ ಮತ್ತು ತಪೋಭೂಮಿಯಿದೆ. ಉತ್ತುಂಗ ಪರ್ವತಗಳ ಶಿಖರಗಳ ನಡುವೆ ಹರಿವ ಗಂಗೆಯ ಝಳು ಝಳು ನಿನಾದವೊಂದಿಗೆ ಜಲಧಾರೆ ಹರಿವು, ತಪ್ಪಲ ಪ್ರದೇಶಗಳನ್ನು ಸೇರುತ್ತದೆ, ಹರಿದ್ವಾರದಿಂದ ಗಂಗೋತ್ರಿಗೆ ೨೨೮.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦ ಅಡ್ಡಿ ಎತ್ತರ) ಉತ್ತಮವಾದ ಅತೀ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆ ಅಲ್ಲಿಂದ (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ) ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಉತ್ತರಕಾಶಿ ಒಂದು ಅಧುನಿಕ ಬಗೆಯಿಂದ ರಚಿತ ಸುಮಾರು ೫೦೦೦೦ ಜನಸಂಖ್ಯೆಯುಳ್ಳ ನಗರ. ಇಲ್ಲಿ ಈ ಜಿಲ್ಲೆಯ ಪ್ರಮುಖ ಕಾರ್ಯಾಲಯಗಳಿವೆ.

ಉತ್ತರಕಾಶಿ

ಉತ್ತರಕಾಶಿಯು ನೈಸರ್ಗಿಕ ಸೌಂದರ್ಯ, ಧಾರ್ಮಿಕ ಆಸ್ತಿಕತೆಯ ಅಪೂರ್ವ ಸಂಗಮ ಪ್ರದೇಶ. ಮನುಷ್ಯನ ಮನಸ್ಸಿಗೆ ರೋಮಾಂಚನ ತರುವ ಸ್ಥಳ ಮನಮೋಹಕ ದೃಶ್ಯ. ಭಕ್ತರ ಪಾಲಿಗೆ ಕಲ್ಯಾಣಕಾರಿ. ಪ್ರಕೃತಿಯ ಅನುಪಮ ನೋಟ ತಲೆ ಎತ್ತಿದರೆ ಗಗನಚುಂಬಿ ಬೆಟ್ಟಗಳು, ತಲೆ ತಗ್ಗಿಸಿದರೆ ನೀಳವಾಗಿ ಹರಿಯುವ ಗಂಗೆ, ಇದನ್ನೇಲ್ಲ ಹೋಗಿಯೆ ಅನುಭವಿಸಬೇಕು, ಆಸ್ವಾದಿಸಬೇಕು.

ಉತ್ತರಕಾಶಿಯಲ್ಲಿ ಉಳಿದು ವಿಶ್ರಾಂತಿ ಪಡೆದು ಮುಂದೆ ಹೊರಡಬಹುದು, ಇಲ್ಲಿ ತಂಗಲು ಅನೇಕ ಧರ್ಮಶಾಲೆಗಳು, ವಸತಿಗಳು ಇವೆ. ನೂರು ವರುಷದಷ್ಟು ಹಳೆಯದಾದ ಕೈಲಾಸ ಆಶ್ರಮವೂ ಇದೆ. ಇಲ್ಲಿ ರಾತ್ರಿ ಎಂಟರವರಗೆ ಬೆಳಕು ಇರುತ್ತದೆ. ಸೂರ್ಯಾಸ್ತಮ ತಡವಾಗಿ ಆಗುತ್ತದೆ ಇದೇ ಇಲ್ಲಿನ ವೈಶಿಷ್ಟ್ಯ. ಹಾಗೆ ಬೆಳಿಗ್ಗೆ ೪-೩೦ ಕ್ಕೆಲ್ಲಾ ಬೆಳಕಾಗುತ್ತದೆ (ಸೂರ್ಯೋದಯವೂ ಬೇಗ). ಇದಕ್ಕೆ ಉತ್ತರ ಕಾಶಿಯೆಂದು ಹೆಸರು ಬಂದಿದ್ದು, ಇಲ್ಲೆ ನೆಲೆಸಿರುವ ಶಿವನಿಂದಾಗಿ. ಉತ್ತರದ ಕಡೆ ಮುಖ ಮಾಡಿರುವ ಶಿವನ ದೇವಾಲಯ ಇಲ್ಲಿದೆ.

ಅದಕ್ಕೆ ಎದುರಾಗಿ ಆದಿಶಕ್ತಿಯ ದೇವಸ್ಥಾನವಿದೆ. ಅಲ್ಲಿನ ವಿಶೇಷ ಸುಮಾರು ೧೦೦ ಅಡಿ ಎತ್ತರದ ಹಿತ್ತಾಳೆಯ ತರ ಇರುವ ಲೋಹದ ತ್ರಿಶೂಲವಿದೆ. ಅದನ್ನು ಅದಿಶಕ್ತಿಯೇ ರಕ್ಕಸರ ಸಂಹಾರದ ನಂತರ ಅಲ್ಲಿ ನೆಟ್ಟಿರುವುದು ಪಾತಾಳಕ್ಕೆ ಹೋಗಿದೆ ಎಂಬುದು ಅಲ್ಲಿನವರ ಹೇಳಿಕೆ. ಅದನ್ನು ತಿಳಿಯಲು ಅನೇಕ ವೈಜ್ಞಾನಿಕ ಪ್ರಯೋಗಗಳಾದರೂ ಸತ್ಯವನ್ನು ತಿಳಿಯಲು ಇನ್ನು ಸಾದ್ಯವಾಗಿಲ್ಲ.

ಉತ್ತರಕಾಶಿಯಿಂದ ಬೆಳಿಗ್ಗೆ ಬೇಗ ೫ ಗಂಟೆಗೆ ಹೊರಟರೆ ಸಂಜೆಗೆ ವಾಪಾಸ್ಸು ಉತ್ತರ ಕಾಶಿಗೆ ಬಂದು ಸೇರಬಹುದು. ಉತ್ತರಕಾಶಿಯಿಂದ ಗಂಗೋತ್ರಿಗೆ ಹೊರಟಾಗ ದಾರಿಯಲ್ಲಿ ಸಿಗುವ ಸುಂದರ ತಾಣ ಹಸ್ಲಿಲ. ಈ ಪ್ರದೇಶವು 'ಸೇಬು ಮರ'ಗಳಿಂದ ತುಂಬಿ ತುಳುಕುತ್ತದೆ. ಉತ್ತರ ಕಾಶಿಯಿಂದ ೧೫.ಕಿ.ಮೀ. ದೂರದಲ್ಲಿ ಮನೇರಿ ಡ್ಯಾಂ ಇದೆ. ಇಲ್ಲಿಯ ನಂತರ ಗಂಗೆ ತನ್ನ ಗಾತ್ರವನ್ನು ಕುಗ್ಗಿಸುತ್ತಾಳೆ. ಬೆಟ್ಟದ ಅಡಿಯಿಂದ ಉತ್ತರಕಾಶಿ ತನಕ ಹೋಗುತ್ತಾಳೆ. ಇಲ್ಲಿಂದ ಮುಂದೆ ಭೂ ಕುಸಿತಗಳ ಪ್ರಕರಣಗಳು ಹೆಚ್ಚು, ಹಾಗೇನಾದರು ಆದರೆ ಗಂಟೆಗಟ್ಟಲೆ-ದಿನಗಟ್ಟಲೆ ಸಾಲುಸಾಲಾಗಿ ವಾನಹಗಳು ನಿಲ್ಲುತ್ತವೆ. ಮಿಲ್ಟ್ರಿರಿಯವರು ಬಂದು ತೆರವು ಮಾಡಿದ ಮೇಲೆ ಹೊರಡಬೇಕಾಗುತ್ತದೆ.

ಹಸ್ಲಿಲದಲ್ಲಿ ಮಿಲ್ಟ್ರಿ ಕ್ಯಾಂಪ್ ಇದೆ, ಆ ಸ್ಥಳದ ಸುತ್ತ ಮುತ್ತಲೇ 'ರಾಮತೇರಿ ಗಂಗಾಮೈಲಿ' ಹಿಂದಿ ಸಿನಿಮಾ ತೆಗೆದದ್ದನ್ನು ಅಲ್ಲಿನ ಜನ ಈಗಲೂ ನೆನಪಿಸಿಕೊಳ್ಳುತ್ತಾರೆ. ನಂತರ ಸಿಗುವುದೇ ಭೈರವ ಘಾಟಿ. ಇಲ್ಲಿ ಭೈರವನ ದೇವಸ್ಥಾನವಿದೆ. ಊಟ-ತಿಂಡಿ ಚಾಯ್ ಹೋಟಲಗಳಿವೆ. ಯಾತ್ರಿಕರು ವಿಶ್ರಾಂತಿ ಪಡೆದು ಮುಂದೆ ಹೊರಡ್ತಾರೆ.

ಭೈರವ ಘಾಟಿಯ ನಂತರ ಗಂದಕ ಪರ್ವತಗಳ ತಾಣವಿದೆ. ಇಲ್ಲಿ ಬಿಸಿನೀರಿನ ಬುಗ್ಗೆಗಳನ್ನು ನೋಡಬಹುದು. ಯಾತ್ರಿಕರು ಅಲ್ಲಿ ಸ್ನಾನ ಮಾಡಿ ಮುಂದಕ್ಕೆ ಹೊರಡುತ್ತಾರೆ. ಅಲ್ಲಿ ದಾರಿಯುದ್ದಕ್ಕೂ ಪಾದಯಾತ್ರಿಕರನ್ನು ನೋಡುತ್ತೇವೆ (ಸನ್ಯಾಸಿಗಳು-ಸಿಖ್ಖ್‌ರು ಹೆಚ್ಚು) ಸಿಖ್ಖ್‌ರು ಡೋಲಿಯ ತರದಲ್ಲಿ ಇರುವ ಗಾಡಿಯಲ್ಲಿ ಗಂಗಾಜಲವನ್ನು ಇಟ್ಟು ಭಜನೆ ಮಾಡುತ್ತ ಹೋಗುವುದನ್ನು ಕಾಣಬಹುದು.

ಥಂಡಿ ಹವಾ-ತುಂತುರು ಮಳೆ (ಜುಲೈ ತಿಂಗಳು) ಎರಡು ಕಡೆ ಕಡಿದಾದ ಎತ್ತರ ಬೆಟ್ಟಗಳು ಮೇಲಿನಿಂದ ಸಣ್ಣದಾಗಿ ಬೀಳುವ ನೀರಿನಿಂದ ಝರಿಗಳು, ಮೋಡಗಳು, ಪಾತಾಳದಲ್ಲಿ ಭೋರ್ಗರೆದು ಹರಿಯುವ ಗಂಗೆ. ಬ್ರಹ್ಮ ಸೃಷ್ಠಿಯನ್ನೇ ಕಡೆದು ಅಲ್ಲಿ ಇಟ್ಟಿದ್ದಾನೆನ್ನುವಂತಿದೆ.

ಗಂಗೋತ್ರಿ ಸಮುದ್ರ ಮಟ್ಟದಿಂದ ೩೧೦೦ ಮೀಟರ್(೧೦,೩೫೫ ಅಡಿ) ಎತ್ತರದಲ್ಲಿದೆ. ಗಂಗೋತ್ರಿ ತಲುಪುವ ವೇಳೆಗೆ ಎಲ್ಲ ಆಯಾಸಗಳನ್ನು ಮರೆತುಬಿಡುತ್ತೇವೆ. ಗಂಗೆಯ ದಡದಲ್ಲಿ ಕೂತರೆ, ಆಕೆ ಹಿಮಾಲಯದಿಂದ ವೋ ಎಂದು ಸದ್ದು ಮಾಡುತ್ತಾ ಭೋರ್ಗರೆದು ಹರಿದು ಬರುವ ದಾರಿ(ಹರಿದ್ವಾರದಲ್ಲಿ ಶಾಂತವಾಗಿ ಹರಿಯುತಾಳೆ) ದೃಶ್ಯ ನಮ್ಮನ್ನು ತಲ್ಲೀನವಾಗಿಸುತ್ತದೆ. ಆಕೆಯನ್ನು ಸ್ಪರ್ಶಿಸಿದರೆ ತಣ್ಣಗೆ ಕೊರೆಯುತ್ತಾಳೆ.

ಇಲ್ಲಿ ಗಂಗಾಮಾತೆಯ ವಿಶಾಲ ದೇವಾಲಯವಿದೆ. ಇದರಲ್ಲಿ ಗಂಗಾ, ಜಮುನಾ, ಸರಸ್ವತಿ, ಲಕ್ಷ್ಮೀ ಪಾರ್ವತಿ ಮತ್ತು ಸರಸ್ವತಿ ದೇವತೆಗಳ ಪ್ರಾಚೀನ ಪ್ರತಿಮೆಗಳಿವೆ. ಭಗೀರಥ ಮಹಾರಾಜ ಎದುರಿಗೆ ಕೈ ಜೋಡಿಸಿ ನಿಂತಿರುವ ಪ್ರತಿಮೆಯಿದೆ. ಇಲ್ಲಿ ಪೂಜಿಸುವ ವಸ್ತುಗಳೆಲ್ಲ ಚಿನ್ನದವು. ಇಲ್ಲಿ ಒಂದು ಸ್ಥಳದಲ್ಲಿ ಗಂಗೆ ಶಿವಲಿಂಗದ ಮೇಲೆಯೇ ಬೀಳುತ್ತಾಳೆ. ಇಲ್ಲಿ ಶೀತಗಾಳಿ ಹೆಚ್ಚು. ನಾವು ಗಂಗೆಯಲ್ಲಿ ಇಳಿದು ಸ್ನಾನ ಮಾಡುವುದು ಅತ್ಯಂತ ಕಷ್ಟಕರ. ತಲೆ ಮೇಲೆ ಪ್ರೋಕ್ಷಣೆ ಮಾಡುವಷ್ಟರಲ್ಲಿಯೇ ಕೈ ಶೀತದಿಂದ ಮರಗಟ್ಟಿರುತ್ತದೆ.

ದುರ್ಗಮ ಘಟ್ಟಗಳ ಮಧ್ಯೆ ಪಾಪ ಕಳೆಯುವ ಪತೀತ ಪಾವನೆ ಈ ಗಂಗಾ ಮಾತೆಯ ಮುಂದಿರುವ ಸ್ಥಳ ಸಗರರಾಜ ಭಗೀರಥ ಕುಳಿತು ತಪಸ್ಸು ಮಾಡಿದ ಸ್ಥಳ ಎಂದು ಹೇಳುವ ದೊಡ್ಡ ಕಲ್ಲು ಹಾಸಿಗೆ ಇದೆ. ಈ ಸ್ಥಳದಲ್ಲಿ ಮಾಡುವಂತಹ ಪೂಜೆ ಮಂಗಳಕಾರಿ ಇಲ್ಲಿ ವರ್ಷದ ೬ ತಿಂಗಳು ಮಾತ್ರ ಪೂಜೆ ನಡೆಯುತ್ತದೆ. ಇನ್ನು ೬ ತಿಂಗಳು ಹಿಮದಿಂದ ತುಂಬಿ ಹೋಗಿರುತ್ತದೆ. ಆಗ ಬೆಟ್ಟದ ಕೆಳಗಿರುವ ಮುಖೀಮಠದಲ್ಲಿ ಪೂಜೆ ನಡೆಯುತ್ತದೆ. ಅಲ್ಲಿ ಯಾರೂ ಇರಲು ಸಾಧ್ಯವಿಲ್ಲ.

ಉನ್ನತ ಪರ್ವತಗಳ ನಡುವೆ ಕಿಲಕಿಲ ನಗುತ್ತಾ ತಂಪಾಗಿ ಕೊರೆಯುತ್ತಾ ಹರಿಯುವ ಗಂಗಾಜಲ ಧಾರೆಯು ದೃಶ್ಯ ನಮಗೊಂದು ಅಲೌಕಿಕ ಆನಂದ ಕೊಡುತ್ತದೆ (ಇಲ್ಲಿ ಯಾತ್ರೆಗೆ ಮೇ-ಸೆಫ್ಟೆಂಬರ್). ಇಲ್ಲಿ ಗಂಗೆಯ ಪೂಜೆ ಮಾಡಿಸಲು ಪೂಜಾರಿಗಳು ಅನೇಕರು ಹಿಂದೆ ಹಿಂದೆ ಬರುತ್ತಾರೆ. ಪೂಜೆ ಮಾಡಿಸಿದರೆ ಮನೆತನದ ಹಿರಿಯರಿಗೆ ಮುಕ್ತಿ ಸಿಗುತ್ತದೆ ಎನ್ನುವ ಪ್ರತೀತಿ. ಇಲ್ಲಿ ಅನೇಕ ಕ್ಷೇತ್ರಗಳು ಮತ್ತು ಧರ್ಮಶಾಲೆಗಳು ಇವೆ. ಸಣ್ಣ ಪೇಟೆಯು ಇದೆ.

ಗಂಗೋತ್ರಿಯ ಬಗ್ಗೆ

ಹರಿದ್ವಾರದಿಂದ ಗಂಗೋತ್ರಿಗೆ ೨೯೭.ಕಿ.ಮೀ. ಋಷಿಕೇಶ ದಾಟಿ ಚಂಬಾ ಪಟ್ಟಣದ ತನಕ (೨೯೦೦ ಅಡ್ಡಿ ಎತ್ತರ) ಉತ್ತಮವಾದ ಕಡಿದಾದ, ಸಣ್ಣ, ತೀವ್ರ ತಿರುವುಗಳಿಂದ ಕೂಡಿದ ರಸ್ತೆಯ ಮುಖಾಂತರ ಹೋಗಬೇಕು. (ಚಂಬಾ -ಮಹಾರಾಜ ಸುರ್ದಶನ ಶಾಹ್ ರೂಪಿಸಿದ ರಾಜಧಾನಿ ) ಇಲ್ಲಿಂದ ಉತ್ತರ ಕಾಶಿಯ ಕಡೆಗೆ ಹೊರಡಬೇಕು. ಗಂಗೋತ್ರಿಯು ಗಂಗೆಯ ಉಗಮ ಸ್ಥಳವಲ್ಲ. ಅಲ್ಲಿಂದ ೧೮ ಕಿ.ಮಿ ಮುಂದಿರುವ 'ಗೋಮುಖ' ಗಂಗೆಯ ಉಗಮವೆನ್ನುತ್ತಾರೆ. ೩೬೫ ದಿನಗಳು ಹಿಮ ಬೀಳುವ ಪ್ರದೇಶ, ಅತೀ ಕಡಿದಾದ ಸ್ಥಳ ಗೋಮುಖ. ಗೋಮುಖ ಸಮುದ್ರ ಮಟ್ಟದಿಂದ ೧೨,೭೭೦ ಅಡಿ ಎತ್ತರ. ಅಲ್ಲಿಂದ ನೀಳವಾಗಿ ಹೊರಟ ಗಂಗೆ ಗಂಗೋತ್ರಿಗೆ ಬರುವಷ್ಟರಲ್ಲಿಯೇ ಭೋರ್ಗರೆಯ ತೊಡಗುತ್ತಾಳೆ. (ಮಿಲಿಟರಿ ಪರವಾನಿಗೆ ಪಡೆದೇ ಗೋಮುಖಕ್ಕೆ ಹೋಗಬೇಕು. ಅತೀ ಸಾಹಸದ ಚಾರಣದ ಸ್ಥಳವಿದು. ಅಲ್ಲಿನ ಗೈಡ್ ಜೊತೆಗಿದ್ದರೆ ಇಡೀ ಒಂದು ದಿನ ಬೇಕು. ಗೋಮುಖಕ್ಕೆ ಹೋಗುವವರು ಪೂರ್ಣ ಸ್ವಸ್ಥ ಹಾಗೂ ಸಾಹಸಿಗಳಾಗಿರಬೇಕು. ಯೋಗ್ಯ ಸಾಧನಗಳನ್ನು ತೆಗೆದುಕೊಂಡೇ ಹೋಗಬೇಕು. ಇದು ಅತ್ಯಂತ ಕಠಿಣ ದಾರಿ, ಗೈಡ್ ಇಲ್ಲದೇ ಹೋಗುವುದು ಕಷ್ಟವಾಗುತ್ತದೆ. ಇಲ್ಲಿ ದೊಡ್ಡ ದೊಡ್ಡ ಹಿಮ ಶಿಲಾಖಂಡಗಳು ಕಾಣಸಿಗುತ್ತವೆ. ಯಾತ್ರಿಕರ ನಕ್ಷೆ, ಉಣ್ಣೆಯ ಬಟ್ಟೆಗಳು, ಅಗತ್ಯ ಔಷಧಗಳು, ಧರ್ಮಶಾಲೆಯ ವಿವರಗಳು, ಈ ಅಂಶಗಳು ಯಾತ್ರಿಕರು ಗಮನದಲ್ಲಿಟ್ಟುಕೊಳ್ಳುವ ಅಂಶಗಳು.

ಹಿಮಾಲಯದ ನಾಲ್ಕು ಧಾಮಗಳು

  • ೧. ಕೇದಾರನಾಥ,
  • ೨. ಬದರಿನಾಥ,
  • ೩. ಗಂಗೋತ್ರಿ ಮತ್ತು
  • ೪. ಯಮುನೋತ್ರಿ.

ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಯದ ತಪ್ಪಲಿನಲ್ಲಿರುವ ನಾಲ್ಕು ಧಾಮಗಳು ಹಿಮಾಲಯ ಕೇವಲ ಹಿಮ ಶಿಖರಗಳಲ್ಲ. ಋಷಿಮುನಿಗಳು ವಾಸವಾಗಿದ್ದ ಪ್ರದೇಶಗಳು. ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಅಗ್ನಿಗಳ ಉಪಯೋಗದಿದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿವೆ. ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ, ಜಿಜ್ಞಾಸಿಗಳು, ಸಾಧಕರು, ಅತೀ ಕಠಿಣ ರಸ್ತೆ ಕ್ರಮಿಸುವಾಗ, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಬರುತ್ತಾರೆ.

ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸ್ಧಿವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ, ಋಷಿಕೇಶದಿಂದ ಮೂರು ರಸ್ತೆಗಳು ಇವೆ. ಒಂದು ಗಂಗೋತ್ರಿ, ಇನ್ನೊಂದು ರಸ್ತೆ ಯಮುನೋತ್ರಿ, ಮತ್ತೊಂದು ಬದರಿನಾಥಕ್ಕೆ ಹಾಗೂ ಕೇದಾರನಾಥಕ್ಕೆ.

ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದ ಮೂಲಕವೇ ಹೊರಡಬೇಕಾಗುತ್ತದೆ. ಹರಿದ್ವಾರಕ್ಕೆ ದೆಹಲಿಯಿಂದ ೬ ಗಂಟೆ ಪ್ರವಾಸ ಮಾಡಬೇಕು. ಹರಿ ಅಂದರೆ ಬದರಿನಾರಾಯಣ ಹಿಮಾಲಯದ ನಾಲ್ಕು ಧಾಮಗಳಿಗೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ. ಇಲ್ಲಿ ಗಂಗೆ ಎಲ್ಲೆಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.

ಋಷಿಕೇಶದಿಂದ ಬದರೀನಾಥದವರೆಗೆ

ಕೇದಾರನಾಥ ೩೨೦ಕಿ ಮೀ, ದೂರ ಇದೆ. ಯಮುನೋತ್ರಿ, ಗಂಗೋತ್ರಿ ೨೨೨ ಕಿ,ಮೀ, ಋಷಿಕೇಶದಿಂದ ಹೊರಡುವ ಮೂರು ರಸ್ತೆಗಳಲ್ಲಿ ಒಂದು ಗಂಗೋತ್ರಿ ,ಯಮುನೋತ್ರಿ, ಬದರೀನಾಥಕ್ಕೆ ಹೊರಡುತ್ತವೆ.

ಹರಿದ್ವಾರ

ಹರಿದ್ವಾರಕ್ಕೆ ಹಿಂದೆ ಮಾಯಾಪುರಿ ಎಂಬ ಹೆಸರಿತ್ತ್ತು. ಇಲ್ಲಿ ಹರ ಕಿ ಪೌಡಿ ಮುಖ್ಯ ಸ್ಥಳ. ಪ್ರತಿನಿತ್ಯ ಸಂಜೆ ಗಂಗಾಮಾತೆಗೆ ಆರತಿ ನೋಡುವುದಕ್ಕೆ, ಎರಡು ಕಣ್ಣು ಸಾಲದು. ಹರ ಕಿ ಪೌಡಿಯ ಎರಡು ಕಡೆ ಪರ್ವತಗಳ ಶಿಖರಗಳಲ್ಲಿ ದೇವಿಯರಿದ್ದಾರೆ. ಒಂದು ಕಡೆ ಮಾನಸದೇವಿ ಪರ್ವತ, ಇನ್ನೊಂದು ಕಡೆ ಚಂಡಿದೇವಿ ಪರ್ವತ. ಇಲ್ಲಿ ಮಂದಿರಗಳಿಗೆ ಹೋಗಲು ಟ್ರಾಲಿಯ ಸೌಲಭ್ಯವಿದೆ. ಶುಂಭ-ನಿಶುಂಭ ರಂತಹ ಅಸುರರಿಗೆ ಮುಕ್ತಿ ನೀಡಲು ದೇವಿಯರು ಇಲ್ಲಿ ಅವತಾರವೆತ್ತಿದರು. ದಾರಿಯಲ್ಲಿ ಮಾತೆ ಕಾಳಿ ದೇವಿಯ ಪ್ರಾಚೀನ ಮಂದಿರ- ಇಲ್ಲಿ ತಂತ್ರಸಾಧನೆಗಾಗಿ ಹುಲಿಯ ಬುರುಡೆ ಈಗಲೂ ಇದೆ.

ಗಂಗಾಮಾತೆ ಗಂಗೆಯಾಗಿ ಭೂಮಿಗೆ ಬಂದದ್ದು

ಗಂಗಾಮಾತೆ ಶಿವನ ಪತ್ನಿ. ತನ್ನ ಜಟೆಯಲ್ಲಿ ಶಿವ ಆಕೆಗೆ ಸ್ಥಾನ ನೀಡಿದ್ದಾನೆ. ಆಕೆಯನ್ನು ಭೂಮಿಗೆ ತರಲೇ ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು. ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ. ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ, ಇಕ್ವಾಕು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವವೆಂಬ ಯಜ್ಙಕ್ಕಾಗಿ ಕುದುರೆ ಬಿಟ್ಟಿದ್ದ, ಅಶ್ವಮೇಧ ಯಜ್ಞ ಮುಗಿದರೆ, ಇಂದ್ರ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ ಆಶ್ರಯದಲ್ಲಿ ಕಟ್ಟಿದ್ದ, (ಪಶ್ಚಿಮ ಬಂಗಾಳದಲ್ಲಿ -ಸಮುದ್ರ ತೀರ) ಕುದುರೆಗಾಗಿ ಅಲ್ಲಿಗೆ ಬಂದ ಸಗರರಾಜ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೂಡಗಿದರು, ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ,

ವಿಶಾಲ ಬದರಿ : ಬದರಿನಾಥ ಕ್ಷೇತ್ರ ಯೋಗ ಬದರಿ : ಪಾಂಡುಕೇಶ್ವರದಲ್ಲಿರುವ ಈ ದೇವಾಲಯದಲ್ಲಿ ಸಹ ಬದರಿನಾಥನು ಧ್ಯಾನಮುದ್ರೆಯಲ್ಲಿ ದರ್ಶನವೀಯುವನು. ಐತಿಹ್ಯಗಳ ಪ್ರಕಾರ ಪಾಂಡು ಮಹಾರಾಜನು ಈ ಮೂರ್ತಿಯನ್ನು ಪ್ರತಿಷ್ಠಾಪಿಸಿದನು. ಭವಿಷ್ಯ ಬದರಿ : ಜ್ಯೋತಿರ್ಮಠ ( ಜೋಷಿಮಠ)ದಿಂದ ೧೭ ಕಿ.ಮೀ. ದೂರದಲ್ಲಿದೆ. ಪುರಾಣ ಕಥೆಗಳ ಪ್ರಕಾರ ಮುಂದೊಂದು ದಿನ ಬದರಿನಾಥ ಕ್ಷೇತ್ರವು ಭೂಮಿಯಿಂದ ಮರೆಯಾದಾಗ ಬದರಿನಾಥನು ಇಲ್ಲಿ ನೆಲೆನಿಂತು ದರ್ಶನ ಕೊಡುವನು. ಆದ್ದರಿಂದಲೇ ಇದು ಭವಿಷ್ಯ ಬದರಿ. ವೃದ್ಧ ಬದರಿ : ಜ್ಯೋತಿರ್ಮಠದಿಂದ ೭ ಕಿ.ಮೀ. ದೂರದಲ್ಲಿ ಆನಿಮಠದಲ್ಲಿದೆ. ಕಥನಗಳ ಪ್ರಕಾರ ಬದರಿನಾಥನ ಮೂಲ ಪೂಜಾಸ್ಥಾನವು ಇದೇ ಆಗಿದ್ದಿತು. ಆದಿ ಬದರಿ : ಕರ್ಣಪ್ರಯಾಗದಿಂದ ೧೭ ಕಿ.ಮೀ. ದೂರದಲ್ಲಿದೆ. ೧೬ ಸಣ್ಣ ಮಂದಿರಗಳುಳ್ಳ ಇಲ್ಲಿನ ದೇವಾಲಯ ಸಂಕೀರ್ಣದಲ್ಲಿ ಮಹಾವಿಷ್ಣುವಿನ ೩ ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ ಪೂಜೆಗೊಳ್ಳುತ್ತಿದೆ.

ಬದರಿನಾಥ ಕ್ಷೇತ್ರವು ವರ್ಷದಲ್ಲಿ ಆರು ತಿಂಗಳ ಕಾಲ ಮಾತ್ರವೇ ತೆರೆದಿರುತ್ತದೆ. ಉಳಿದ ಸಮಯ ಇದು ಪೂರ್ಣವಾಗಿ ಹಿಮದಲ್ಲಿ ಮುಚ್ಚಿಹೋಗಿರುತ್ತದೆ. ಸಾಮಾನ್ಯವಾಗಿ ಜೂನ್‌ನಿಂದ - ಸೆಪ್ಟೆಂಬರ್ ವರೆಗೆ ಬದರಿನಾಥ ಕ್ಷೇತ್ರವನ್ನು ದರ್ಶಿಸಲು ಉತ್ತಮ ಕಾಲ. ಬದರಿನಾಥ ಕ್ಷೇತ್ರವು ಮುಚ್ಚಿರುವ ಕಾಲದಲ್ಲಿ ಬದರಿನಾಥನ ಉತ್ಸವ ಮೂರ್ತಿಯನ್ನು ಜ್ಯೋತಿರ್ಮಠ(ಜೋಷಿಮಠ)ಕ್ಕೆ ಕರೆತಂದು ಪೂಜಿಸಲಾಗುತ್ತದೆ. ಬದರಿನಾಥ ದೇವಾಲಯವು ಮುಚ್ಚಿರುವ ಸಮಯದಲ್ಲಿ ನಾರದ ಮಹರ್ಷಿಯು ಪ್ರತಿದಿನ ಬದರಿನಾರಾಯಣನಿಗೆ ಪೂಜೆಗಳನ್ನು ಸಲ್ಲಿಸುವನೆಂದು ಒಂದು ನಂಬಿಕೆ.

"https://kn.wikipedia.org/w/index.php?title=ಗಂಗಾ&oldid=487406" ಇಂದ ಪಡೆಯಲ್ಪಟ್ಟಿದೆ